Sunday, August 16, 2026

#prithviraj #prithvi #actor #malyalam #malyalam actor #kanrtara #rishab shetty #ajineesh loknanth #kantara2 ketrala highcourt

ನಟ ಪೃಥ್ವಿರಾಜ್​ ಸುಕುಮಾರನ್ ಗೆ ಕೇರಳ ಹೈಕೋರ್ಟ್​ ರಿಲೀಫ್

ತಮ್ಮ ಮೇಲೆ ಎಫ್​ಐಆರ್​ ಹಾಕಿರುವುದನ್ನು ಪ್ರಶ್ನಿಸಿ ಪೃಥ್ವಿರಾಜ್​ ಸುಕುಮಾರನ್​ ಅವರು ಕೇರಳ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆದಿದ್ದು ಗುರುವಾರ  ತೀರ್ಪು ಪ್ರಕಟ ಆಗಿದೆ. ರಿಷಬ್​ ಶೆಟ್ಟಿ ನಿರ್ದೇಶನದ ‘ಕಾಂತಾರ’  ಸಿನಿಮಾಗೆ ಸಿಕ್ಕಂತಹ ಜನಸ್ಪಂದನೆ ತುಂಬ ದೊಡ್ಡದು. ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ ಅನೇಕ ದಾಖಲೆಗಳನ್ನು ಬರೆಯಿತು. ಅದರ ಜೊತೆಗೆ ಒಂದಷ್ಟು ವಿವಾದಗಳು...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img