Wednesday, July 29, 2026

Private Bodyguard Case

ಬಳ್ಳಾರಿ ಫೈರಿಂಗ್ : 25 ಆರೋಪಿಗಳಿಗೆ ರಿಲೀಫ್, ಗುರುಚರಣ್ ಸಿಂಗ್‌ಗೆ ಜಾಮೀನು ಇಲ್ಲ

ಬಳ್ಳಾರಿಯಲ್ಲಿ ಇತ್ತೀಚೆಗೆ ನಡೆದ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ 26 ಆರೋಪಿಗಳ ಪೈಕಿ 25 ಮಂದಿಗೆ ಜಾಮೀನು ಮಂಜೂರಾಗಿದೆ. ಪ್ರಕರಣದ ಪ್ರಮುಖ ಆರೋಪಿ, ಖಾಸಗಿ ಅಂಗರಕ್ಷಕ ಗುರುಚರಣ್ ಸಿಂಗ್ಗೆ ಮಾತ್ರ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಬೆಂಗಳೂರು ನಗರದ 42ನೇ ಹೆಚ್ಚುವರಿ ವಿಶೇಷ ನ್ಯಾಯಾಲಯವು ಬಂಧಿತ ಎರಡೂ ಗುಂಪಿನ ಆರೋಪಿಗಳಿಗೆ ಶುಕ್ರವಾರ ಜಾಮೀನು ನೀಡುವಂತೆ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img