ಬಳ್ಳಾರಿಯಲ್ಲಿ ಇತ್ತೀಚೆಗೆ ನಡೆದ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ 26 ಆರೋಪಿಗಳ ಪೈಕಿ 25 ಮಂದಿಗೆ ಜಾಮೀನು ಮಂಜೂರಾಗಿದೆ. ಪ್ರಕರಣದ ಪ್ರಮುಖ ಆರೋಪಿ, ಖಾಸಗಿ ಅಂಗರಕ್ಷಕ ಗುರುಚರಣ್ ಸಿಂಗ್ಗೆ ಮಾತ್ರ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಬೆಂಗಳೂರು ನಗರದ 42ನೇ ಹೆಚ್ಚುವರಿ ವಿಶೇಷ ನ್ಯಾಯಾಲಯವು ಬಂಧಿತ ಎರಡೂ ಗುಂಪಿನ ಆರೋಪಿಗಳಿಗೆ ಶುಕ್ರವಾರ ಜಾಮೀನು ನೀಡುವಂತೆ...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ.
ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...