Tuesday, August 4, 2026

Private Bus Fire

40 ಮಂದಿ ಪ್ರಯಾಣಿಸುತ್ತಿದ್ದ ಸ್ಲೀಪರ್ ಕೋಚ್ ಬಸ್ ಧಗಧಗ

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಜಿಲ್ಲೆಯ ಹೊಸನಗರ ತಾಲೂಕಿನ ಗಡಿ ಭಾಗದಲ್ಲಿ ಖಾಸಗಿ ಸ್ಲೀಪರ್ ಕೋಚ್ ಬಸ್‌ಗೆ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ನಡೆದಿದೆ. ಈ ಅವಘಡದಲ್ಲಿ ಹಲವರು ಗಾಯಗೊಂಡಿದ್ದಾರೆ. ಶ್ರೀ ಅನ್ನಪೂರ್ಣೇಶ್ವರಿ ಟ್ರಾನ್ಸ್‌ಪೋರ್ಟ್ ಸಂಸ್ಥೆಗೆ ಸೇರಿದ ಈ ಬಸ್ ಹೊಸನಗರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿತ್ತು. ಅರಸಾಳು ಹಾಗೂ ಸುಡೂರು...
- Advertisement -spot_img

Latest News

6 ಸಚಿವರು… ಒಂದು ಗುರಿ! ಜಿಬಿಎ ಚುನಾವಣೆಗೆ ಕಾಂಗ್ರೆಸ್‌ನ ಬಿಗ್ ಪ್ಲಾನ್!

ರಾಜಧಾನಿ ಬೆಂಗಳೂರಿನಲ್ಲಿ ರಾಜಕೀಯ ಸಮೀಕರಣಗಳು ದಿನದಿಂದ ದಿನಕ್ಕೆ ಅತ್ಯಂತ ರೋಚಕವಾಗುತ್ತಿವೆ. ಮುಂಬರಲಿರುವ GBA ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರ್ಜರಿ ಮಾಸ್ಟರ್‌ಪ್ಲಾನ್...
- Advertisement -spot_img