ಭಾರತ ಟೆಸ್ಟ್ ತಂಡದ ಕೋಚ್ ಗೌತಮ್ ಗಂಭೀರ್ ಯಶಸ್ವಿ ODI ಮತ್ತು T20 ಕೋಚ್ ಆಗಿದ್ದರೂ, ಟೆಸ್ಟ್ ತಂಡ ಈ ಅವಧಿಯಲ್ಲಿ 10 ಸೋಲು ಕಂಡಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಪುನಃ ಕೋಚ್ ಸ್ಥಾನ ಬದಲಾವಣೆಯತ್ತ ಚಿಂತಿಸಾಗಿದೆ. ಈ ಬಗ್ಗೆ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಸೋಲಿನ ಬಳಿಕ...
ಬಸ್ಸಲ್ಲಿ ಲಗೇಜ್ ಬಿಟ್ಟು ಬೇರೆ ವಸ್ತು ಸಾಗಾಟ ನಿಷಿದ್ದ ಅಂತ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಕರ್ನೂಲು ಬಸ್ ದುರಂತದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿಯೂ ಬಸ್ಸುಗಳಲ್ಲಿ ಪ್ರಯಾಣಿಕರ ವೈಯಕ್ತಿಕ ಲಗೇಜ್ ಹೊರತುಪಡಿಸಿ ಬೇರೆ ವಸ್ತುಗಳನ್ನು ಸಾಗಿಸಲು ಕಟ್ಟುನಿಟ್ಟಿನ ನಿಷೇಧ ಜಾರಿಗೊಳಿಸಲಾಗಿದೆ ಎಂದು ರಾಜ್ಯ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದ...
ಬೆಂಗಳೂರು: ಶಕ್ತಿ ಯೋಜನೆ ಜಾರಿಯಾದಾಗಿನಿಂದ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುವ ಕಾರಣ ರಾಜ್ಯದ ಮಹಿಳೆಯರೆಲ್ಲ ಖಾಸಗಿ ಬಸ್ ಗಳು ಆಟೊ ಟ್ಯಾಕ್ಸಿ ಇವೆಲ್ಲವನ್ನು ತೊರೆದು ಸರ್ಕಾರಿ ಬಸ್ ಗಳಲ್ಲಿ ಸಂಚರಿಸುತಿದ್ದಾರೆ. ಇದರಿಂದಾಗಿ ಖಾಸಗಿ ಸಾರಿಗೆ ವಾಹನಗಳಿಗೆ ಪ್ರಯಾಣಿಕರೇ ಇಲ್ಲದಂತಾಗಿದೆ.
ಆಟೋ ಚಾಲಕರು ದಿನ ಪೂರ್ತಿ ನಿಲ್ಧಾಣಗಳಲ್ಲಿ ಕುಳಿತರೂ ಒಂದು ಗಿರಾಕಿಗಳು ಬರದೆ ಇರುವುದರಿಂದ ಸಾಯಂಕಾಲ ಮನೆಗೆ...