Sunday, July 12, 2026

private buses

BCCI ಹೊಸ ತಂತ್ರ ಗಂಭೀರ್‌ ಸ್ಥಾನಕ್ಕೆ ‘ಬಿಗ್ ಮೂವ್’

ಭಾರತ ಟೆಸ್ಟ್‌ ತಂಡದ ಕೋಚ್‌ ಗೌತಮ್ ಗಂಭೀರ್ ಯಶಸ್ವಿ ODI ಮತ್ತು T20 ಕೋಚ್‌ ಆಗಿದ್ದರೂ, ಟೆಸ್ಟ್‌ ತಂಡ ಈ ಅವಧಿಯಲ್ಲಿ 10 ಸೋಲು ಕಂಡಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಪುನಃ ಕೋಚ್‌ ಸ್ಥಾನ ಬದಲಾವಣೆಯತ್ತ ಚಿಂತಿಸಾಗಿದೆ. ಈ ಬಗ್ಗೆ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಸೋಲಿನ ಬಳಿಕ...

ಬಸ್ಸಿನಲ್ಲಿ ಲಗೇಜ್ ಮಾತ್ರ, ಬೇರೆ ವಸ್ತು ಸಾಗಾಟಕ್ಕೆ ಬ್ರೇಕ್

ಬಸ್ಸಲ್ಲಿ ಲಗೇಜ್ ಬಿಟ್ಟು ಬೇರೆ ವಸ್ತು ಸಾಗಾಟ ನಿಷಿದ್ದ ಅಂತ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಕರ್ನೂಲು ಬಸ್ ದುರಂತದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿಯೂ ಬಸ್ಸುಗಳಲ್ಲಿ ಪ್ರಯಾಣಿಕರ ವೈಯಕ್ತಿಕ ಲಗೇಜ್ ಹೊರತುಪಡಿಸಿ ಬೇರೆ ವಸ್ತುಗಳನ್ನು ಸಾಗಿಸಲು ಕಟ್ಟುನಿಟ್ಟಿನ ನಿಷೇಧ ಜಾರಿಗೊಳಿಸಲಾಗಿದೆ ಎಂದು ರಾಜ್ಯ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದ...

Shakthi yojane-ಶಕ್ತಿ ಯೋಜನೆಯಿಂದ ಕಂಗಾಲಾದ ಖಾಸಗಿ ವಾಹನ ಮಾಲೀಕರು

ಬೆಂಗಳೂರು: ಶಕ್ತಿ ಯೋಜನೆ ಜಾರಿಯಾದಾಗಿನಿಂದ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುವ ಕಾರಣ  ರಾಜ್ಯದ ಮಹಿಳೆಯರೆಲ್ಲ ಖಾಸಗಿ ಬಸ್ ಗಳು ಆಟೊ ಟ್ಯಾಕ್ಸಿ ಇವೆಲ್ಲವನ್ನು ತೊರೆದು ಸರ್ಕಾರಿ ಬಸ್ ಗಳಲ್ಲಿ ಸಂಚರಿಸುತಿದ್ದಾರೆ. ಇದರಿಂದಾಗಿ ಖಾಸಗಿ ಸಾರಿಗೆ ವಾಹನಗಳಿಗೆ ಪ್ರಯಾಣಿಕರೇ ಇಲ್ಲದಂತಾಗಿದೆ. ಆಟೋ ಚಾಲಕರು ದಿನ ಪೂರ್ತಿ ನಿಲ್ಧಾಣಗಳಲ್ಲಿ ಕುಳಿತರೂ ಒಂದು ಗಿರಾಕಿಗಳು ಬರದೆ ಇರುವುದರಿಂದ ಸಾಯಂಕಾಲ ಮನೆಗೆ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img