ಬೆಂಗಳೂರು: ಶಕ್ತಿ ಯೇಜನೆಯಿಂದ ಕೆಂಗೆಟ್ಟಿರುವ ಖಾಸಗಿ ವಾಹನ ಚಾಲಕರು ಗ್ರಾಹಕರಿಗಾಗಿ ಪರದಾಡುವಂತಾಗಿದೆ. ದಿನ ಪೂರ್ತಿ ದುಡಿದರೂ ಮನೆಗೆ ಮನೆಗೆ ರೇಶನ್ ಗೆ ಸರಿಹೋಗುತ್ತಿಲ್ಲ ಹಾಗಾಗಿ ಶಕ್ತಿ ಯೋಜನೆ ಹೊರಡಿಸಿರುವ ಆಡಳಿತ ಸರ್ಕಾರದ ವಿರುದ್ದ ಪ್ರತಿಭಟನೆಯನ್ನು ಮಾಡಲಿದ್ದೇವೆ. ಬೆಂಗಳೂರು ಬಂದ್ ಗೆ ಕರೆನೀಡಿದ್ದರು ಆದರೆ ಜುಲೈ 27 ರಂದು ಆಗಬೇಕಿದ್ದ ಬೆಂಗಳೂರು ಬಂದ್ ಕರೆಯನ್ನು ನಿಲ್ಲಿಸಲಾಗಿದೆ....
ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...