ಬೆಂಗಳೂರು: ಶಕ್ತಿ ಯೇಜನೆಯಿಂದ ಕೆಂಗೆಟ್ಟಿರುವ ಖಾಸಗಿ ವಾಹನ ಚಾಲಕರು ಗ್ರಾಹಕರಿಗಾಗಿ ಪರದಾಡುವಂತಾಗಿದೆ. ದಿನ ಪೂರ್ತಿ ದುಡಿದರೂ ಮನೆಗೆ ಮನೆಗೆ ರೇಶನ್ ಗೆ ಸರಿಹೋಗುತ್ತಿಲ್ಲ ಹಾಗಾಗಿ ಶಕ್ತಿ ಯೋಜನೆ ಹೊರಡಿಸಿರುವ ಆಡಳಿತ ಸರ್ಕಾರದ ವಿರುದ್ದ ಪ್ರತಿಭಟನೆಯನ್ನು ಮಾಡಲಿದ್ದೇವೆ. ಬೆಂಗಳೂರು ಬಂದ್ ಗೆ ಕರೆನೀಡಿದ್ದರು ಆದರೆ ಜುಲೈ 27 ರಂದು ಆಗಬೇಕಿದ್ದ ಬೆಂಗಳೂರು ಬಂದ್ ಕರೆಯನ್ನು ನಿಲ್ಲಿಸಲಾಗಿದೆ....
Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ತಾವು ಎಷ್ಟು ಗಂಟೆ ಕೆಲಸ ಮಾಡುತ್ತಾರೆ ಅನ್ನೋ ಬಗ್ಗೆ ವಿವರಿಸಿದ್ದಾರೆ.
https://youtu.be/AmFbOCudoeU
ಈ ಬಗ್ಗೆ ಮಾತನಾಡಿರುವ ಸುಭಾಷ್ ಚಂದ್ರ...