ಬೆಂಗಳೂರು: ಶಕ್ತಿ ಯೇಜನೆಯಿಂದ ಕೆಂಗೆಟ್ಟಿರುವ ಖಾಸಗಿ ವಾಹನ ಚಾಲಕರು ಗ್ರಾಹಕರಿಗಾಗಿ ಪರದಾಡುವಂತಾಗಿದೆ. ದಿನ ಪೂರ್ತಿ ದುಡಿದರೂ ಮನೆಗೆ ಮನೆಗೆ ರೇಶನ್ ಗೆ ಸರಿಹೋಗುತ್ತಿಲ್ಲ ಹಾಗಾಗಿ ಶಕ್ತಿ ಯೋಜನೆ ಹೊರಡಿಸಿರುವ ಆಡಳಿತ ಸರ್ಕಾರದ ವಿರುದ್ದ ಪ್ರತಿಭಟನೆಯನ್ನು ಮಾಡಲಿದ್ದೇವೆ. ಬೆಂಗಳೂರು ಬಂದ್ ಗೆ ಕರೆನೀಡಿದ್ದರು ಆದರೆ ಜುಲೈ 27 ರಂದು ಆಗಬೇಕಿದ್ದ ಬೆಂಗಳೂರು ಬಂದ್ ಕರೆಯನ್ನು ನಿಲ್ಲಿಸಲಾಗಿದೆ....
Panjab News: ಭಗ್ನಪ್ರೇಮಿಯೋರ್ವ ತನ್ನ ಪ್ರೇಯಸಿಯನ್ನ ಚಾಾಕುವಿನಿಂದ ಚುಚ್ಚಿ ಚುಚ್ಚಿ ಸಾಯಿಸಿದ್ದಾರೆ. ಅಲ್ಲದೇ, ತನ್ನನ್ನು ತಾನು ಚಾಕುವಿನಿಂದ ಇರಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ.
ಪಂಜಾಬ್ನ ಮೊಹಾಲಿಯಲ್ಲಿ ಈ ಘಟನೆ...