ಬೆಂಗಳೂರು: ಶಕ್ತಿ ಯೇಜನೆಯಿಂದ ಕೆಂಗೆಟ್ಟಿರುವ ಖಾಸಗಿ ವಾಹನ ಚಾಲಕರು ಗ್ರಾಹಕರಿಗಾಗಿ ಪರದಾಡುವಂತಾಗಿದೆ. ದಿನ ಪೂರ್ತಿ ದುಡಿದರೂ ಮನೆಗೆ ಮನೆಗೆ ರೇಶನ್ ಗೆ ಸರಿಹೋಗುತ್ತಿಲ್ಲ ಹಾಗಾಗಿ ಶಕ್ತಿ ಯೋಜನೆ ಹೊರಡಿಸಿರುವ ಆಡಳಿತ ಸರ್ಕಾರದ ವಿರುದ್ದ ಪ್ರತಿಭಟನೆಯನ್ನು ಮಾಡಲಿದ್ದೇವೆ. ಬೆಂಗಳೂರು ಬಂದ್ ಗೆ ಕರೆನೀಡಿದ್ದರು ಆದರೆ ಜುಲೈ 27 ರಂದು ಆಗಬೇಕಿದ್ದ ಬೆಂಗಳೂರು ಬಂದ್ ಕರೆಯನ್ನು ನಿಲ್ಲಿಸಲಾಗಿದೆ....
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ...