Wednesday, June 24, 2026

#private vehicle

ರೋಡಿಗಿಳಿಯದ ಬಸ್‌ ಜನ್ರು ಫುಲ್‌ ಸುಸ್ತ್

ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಲಕ್ಷಾಂತರ ಸಿಬ್ಬಂದಿ ಕೆಲಸಕ್ಕೆ ಗೈರಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಸಾರಿಗೆ ಮುಷ್ಕರದ ಬಿಸಿ ತಟ್ಟಿವೆ. ರಾಜ್ಯ ಸರ್ಕಾರದ ವಿರುದ್ಧ ಜನಸಾಮಾನ್ಯರು ಕೆಂಡಕಾರುತ್ತಿದ್ದಾರೆ. ಸಾರಿಗೆ ನೌಕರರಿಗೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗ್ತಿದೆ. ಪುಕ್ಸಟ್ಟೆ ದುಡಿಸಿಕೊಂಡು ದುಡ್ಡು ಕೊಡಲ್ಲ ಅನ್ನೋದು ಯಾವ ರೀತಿಯ ನ್ಯಾಯ. ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ, ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ. ಹಿಂದಿನ ಗವರ್ನಮೆಂಟ್‌ಗಳು...

Private Vehicle : ಸ್ತಬ್ಧವಾದ ಬೆಂಗಳೂರು ಖಾಸಗಿ ವಾಹನ : ಸಚಿವರ ಭರವಸೆ ಬೆನ್ನಲ್ಲೇ ಬಂದ್ ವಾಪಸ್

Banglore News : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟಗಳು ಇಂದು ಬೆಂಗಳೂರು ಬಂದ್​ಗೆ ಕರೆ ನೀಡಿದ್ದು ಬೆಂಗಳೂರು ಖಾಸಗೀ ಬಸ್ ಆಟೋಗಳು ಇಂದು ಸ್ತಬ್ಧವಾಗಿದ್ದವು. ಈ ಪ್ರತಿಭಟನೆ ಕೆಲವೆಡೆ ಶಾಂತಿಯುತವಾಗಿದ್ದರೆ ಇನ್ನೂ ಹಲವೆಡೆ ಇದು ಹಿಂಸಾ ರೂಪವಾಗಿ ಪರಿವರ್ತನೆಯಾಗಿತ್ತು. ಬಂದ್ ಗೆ ಬೆಂಬಲ ನೀಡದೆ ಇದ್ದವರನ್ನು ಒತ್ತಾಯಪೂರ್ವಕವಾಗಿ ಬೆಂಬಲ ನೀಡುವಂತೆ ಹಿಂಸಾರೂಪವಾಗಿ...
- Advertisement -spot_img

Latest News

Sandalwood News: ನವಿಲುಗರಿ ಬಳಸಿ ರೀಲ್ಸ್ ಮಾಡಿದ್ದಕ್ಕೆ ಕ್ಷಮೆ ಕೇಳಿದ ನಟಿ ನಿವೇದಿತಾ ಗೌಡ

Sandalwood News: ಯಾವಾಗಲೂ ಏನಾದರೂ ಡಿಫ್ರೆಂಟ್ ಆಗಿ ಮಾಡಬೇಕು ಅನ್ನೋ ತವಕದಲ್ಲಿರುವ ನಟ, ಡಾನ್ಸರ್ ಕಿಶನ್ ಈ ಬಾರಿ ನಟಿ ನಿವೇದಿತಾ ಜತೆ ಸೇರಿ, ನವಿಲುಗರಿ...
- Advertisement -spot_img