Saturday, June 13, 2026

privatelodge

ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯ ಭೀಕರ ಹತ್ಯೆ

  ಹುಬ್ಬಳ್ಳಿ (ಜುಲೈ 5): ಸರಳ ವಾಸ್ತು  ಖ್ಯಾತಿಯ  ಗುರೂಜಿ ಚಂದ್ರಶೇಖರ್‌  ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಭೀಕರ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ ಬೆಳಕಾಗಿದ್ದ ಚಂದ್ರಶೇಖರ್‌ ಹಲವು ಪುಸ್ತಕಗಳನ್ನೂ ಬರೆದಿದ್ದರು. ಸರಳ ವಾಸ್ತು ಹೆಸರಿನಲ್ಲಿಯೇ ಟಿವಿ ಕಾರ್ಯಕ್ರಮ ನಡೆಸುವ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img