Friday, July 11, 2025

Priya anand

ನಾನು ನಿತ್ಯಾನಂದನನ್ನು ಮದುವೆಯಾಗಲು ಬಯಸುತ್ತೇನೆ: ಪ್ರಿಯಾ ಆನಂದ್

ಮಲಯಾಳಂನ ಖ್ಯಾತ ನಟಿ ಪ್ರಿಯಾ ಆನಂದ್ ವಿಚಿತ್ರ ಹೇಳಿಕೆಯೊಂದನ್ನು ನೀಡಿದ್ದು, ಅದು ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಹೌದು, ಅಮೇರಿಕಾದಲ್ಲಿ ಬೆಳೆದ ಈ ಚೆಲುವೆ ಬಹುಭಾಷಾ ನಟಿ ಎಂದೇ ಖ್ಯಾತಿಪಡೆದಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರೊಂದಿಗೆ ತೆರೆ ಹಂಚಿಕೊಂಡಿದ್ದ ಪ್ರಿಯಾ ರಾಜಕುಮಾರ್, ಜೇಮ್ಸ್ ಅಂತಹ ಚಿತ್ರಗಳಲ್ಲಿ ನಟಿಸಿ ಕನ್ನಡ ಸಿನಿ ಪ್ರೇಕ್ಷಕರಿಗೂ...

ಜೇಮ್ಸ್” ಚಿತ್ರದಲ್ಲಿ ಕೇಳಲಿದೆ ಪುನೀತ್ ರಾಜಕುಮಾರ್ ಧ್ವನಿ

    ಮಾರ್ಚ್ ಹದಿನೇಳರಂದು ವಿಶ್ವದಾದ್ಯಂತ ತೆರೆಕಂಡು ಭರ್ಜರಿ ಯಶಸ್ಸು ಕಾಣುತ್ತಿರುವ ಚಿತ್ರ ಪುನೀತ್ ರಾಜಕುಮಾರ್ ಅಭಿನಯದ "ಜೇಮ್ಸ್". ದುರಾದೃಷ್ಟವಶಾತ್ ಚಿತ್ರಕ್ಕೆ ಡಬ್ಬಿಂಗ್ ನೀಡುವುದಕ್ಕೆ ಮೊದಲೇ ಅಪ್ಪು ಎಲ್ಲರನ್ನೂ ಬಿಟ್ಟು ದೂರವಾದರು. ನಂತರ ಶಿವರಾಜಕುಮಾರ್, ಪುನೀತ್ ಅವರ ಪಾತ್ರಕ್ಕೆ‌ ಧ್ವನಿ ನೀಡಿದ್ದರು. ಶಿವಣ್ಣ ಧ್ವನಿ ನೀಡಿದಾಗ ಅಭಿಮಾನಿಗಳು ಸಂತಸ ಪಟ್ಟಿದ್ದರು. ಇದೇ 22 ರ ಶುಕ್ರವಾರದಿಂದ "ಜೇಮ್ಸ್‌" ಚಿತ್ರದಲ್ಲಿ...

Release ಆಯ್ತು ಜೇಮ್ಸ್ ಚಿತ್ರದ ವಿಶೇಷ ಪೋಸ್ಟರ್, ಸೈನಿಕನಾಗಿ ಅಪ್ಪು ಸೂಪರ್.

ಪುನೀತ್ ರಾಜ್‌ಕುಮಾರ್ ಕೊನೆಯದಾಗಿ ನಟಿಸಿರುವ ಜೇಮ್ಸ್ ಚಿತ್ರದ ವಿಷೇಶ ಪೋಸ್ಟರ್ ಇಂದು ಚಿತ್ರತಂಡ ಬಿಡುಗಡೆ ಮಾಡಿದ್ದು, ಅಭಿಮಾನಿಗಳ ಮನಗೆದ್ದಿದೆ. ಗಣರಾಜ್ಯೋತ್ಸವದ ದಿನವಾದ ಇಂದೇ ಅಪ್ಪು ಸೈನಿಕನ ಲುಕ್‌ನಲ್ಲಿರುವ ಪೋಸ್ಟರ್ ತೆರೆಕಂಡಿರುವುದು ಅಭಿಮಾನಿಗಳಿಗೆ ಕುಷಿತಂದು ಕೊಟ್ಟಿದೆ, ಸಲಾಂ ಸೋಲ್ಜರ್, ದೇಶಕ್ಕೆ ನೀನೆ ಪವರ್ ಎನ್ನುವ ಸಾಲುಗಳು ಗಮನಸೆಳೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಪೋಸ್ಟರ್ ಶೇರ್ ಮಾಡುತ್ತಿದ್ದಾರೆ....

ಕಾಶ್ಮೀರಕ್ಕೆ ಪವರ್ ಸ್ಟಾರ್ ಪುನೀತ್ ಪ್ರಯಾಣ…! ಕಾರಣವೇನು…?

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ಸಂತೋಷ್ ಆನಂದ್ ರಾಮ್ ಕಾಂಬಿನೇಷನ್ ನ‌ ಮೋಸ್ಟ್ ಅಪ್ ಕಮ್ಮಿಂಗ್ ಸಿನಿಮಾ ಯುವರತ್ನ ತೆರೆಗೆ ಬರೋದಿಕ್ಕೆ ರೆಡಿಯಾಗಿದೆ. ಈ ನಡುವೆ ಅಪ್ಪು ಕಾಶ್ಮೀರಕ್ಕೆ ಹೊರಟಿದ್ದಾರೆ. ಅಷ್ಕಕ್ಕೂ‌ ಪುನೀತ್ ಕಾಶ್ಮೀರಕ್ಕೆ ಪ್ರಯಾಣ ಬೆಳೆಸ್ತಿರುವುದು‌ ಜೇಮ್ಸ್ ಸಿನಿಮಾ ಶೂಟಿಂಗ್ ಗಾಗಿ. ಈಗಾಗ್ಲೇ ಉತ್ತರ‌ಕರ್ನಾಟಕದ ಹಲವು ಭಾಗಗಳಲ್ಲಿ ಶೂಟಿಂಗ್ ಮುಗಿಸಿರು‌ವ ಜೇಮ್ಸ್...
- Advertisement -spot_img

Latest News

Bengaluru: ಮರದ ಕೊಂಬೆ ಬಿದ್ದು ಅಕ್ಷಯ್ ಸಾವು ಕೇಸ್: ಮಗನ ನೆನಪಲ್ಲೇ ತಂದೆ ನಿಧನ

Bengaluru: ಬೆಂಗಳೂರಿನ ಬನಶಂಕರಿಯಲ್ಲಿ ಮರದ ಕೊಂಬೆ ಬಿದ್ದು ಅಕ್ಷಯ್ ಎಂಬ ಯುವಕ ಮೃತನಾಗಿದ್ದ. ಕೆಲ ದಿನಗಳ ಕಾಲ ಕೋಮಾದಲ್ಲಿದ್ದ ಅಕ್ಷಯ್ ಬಳಿಕ ಮೃತನಾದ. ಅಪ್ಪನ ಬರ್ತ್‌ಡೇ...
- Advertisement -spot_img