ರಾಜ್ಯದಲ್ಲಿನ ಹಿಜಾಬ್ ವಿವಾದ (Hijab Controversy) ಕುರಿತಂತೆ ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕ ಗಾಂಧಿ (Priyanka Gandhi) ನೀಡಿರುವ ಹೇಳಿಕೆಗೆ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಹಿಜಾಬ್ ವಿವಾದ ಕುರಿತಂತೆ ಮಾತನಾಡಿರುವ ಅವರು, ಹೆಣ್ಣುಮಕ್ಕಳು ಯಾವ ಬಟ್ಟೆ ಧರಿಸಬೇಕು ಎಂಬುದು ಅವರ ಇಷ್ಟ....
Koppala News: ತುಂಗಭದ್ರ ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರ ಹಿತದೃಷ್ಟಿಯಿಂದ ನಿರ್ಮಾಣಗೊಂಡಿರುವ 33 ನೂತನ ಕ್ರಸ್ಟ್ ಗೇಟ್ಗಳನ್ನು ಇಂದು ಕೊಪ್ಪಳ ಜಿಲ್ಲೆಯ ಮುನಿರಾಬಾದ್ನಲ್ಲಿ ಲೋಕಾರ್ಪಣೆ ಮಾಡಲಾಯಿತು.
ರಾಜ್ಯದ...