Wednesday, January 21, 2026

#priyank kaharge

DK – ಪ್ರಿಯಾಂಕ್ 3 ಭೇಟಿಗಳು : ಸಿಎಂ ಕುರ್ಚಿಗೆ ಸೀಕ್ರೆಟ್ ಪ್ಲ್ಯಾನ್

ರಾಜ್ಯದ ರಾಜಕೀಯ ವಾತಾವರಣದಲ್ಲಿ ಸಿಎಂ ಕುರ್ಚಿ ಪೈಪೋಟಿ ವಿಷಯ ಮೇಲ್ನೋಟಕ್ಕೆ ತಣ್ಣಗಾಗಿದೆ ಎಂದು ತೋರುತ್ತಿದ್ದರೂ… ಒಳಗೊಳಗೆ ದೊಡ್ಡ ರಾಜಕೀಯ ಚಟುವಟಿಕೆ ನಡೆಯುತ್ತಿದೆ ಎಂಬ ಚರ್ಚೆಗಳು ಮತ್ತೆ ಜೋರಾಗಿವೆ. ಈ ಬಗ್ಗೆ ಅನುಮಾನ ಹೆಚ್ಚಿಸುವಂತೆ, ನಿನ್ನೆ ದೆಹಲಿಯಲ್ಲಿ ಏಕಾಏಕಿ ನಡೆದ ರಹಸ್ಯ ಸಭೆ ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ...

ಚಿತ್ತಾಪುರ ಪಥಸಂಚಲನಕ್ಕೆ ಹೈಕೋರ್ಟ್‌ ನಕಾರ

ನವೆಂಬರ್‌ 2ರಂದು ಚಿತ್ತಾಪುರದಲ್ಲಿ ನಡೆಯಲು ಉದ್ದೇಶಿಸಿದ್ದ RSS ಪಥಸಂಚಲನಕ್ಕೆ ಅನುಮತಿ ನಿರಾಕರಿಸಲಾಗಿದೆ. ನವೆಂಬರ್‌ 5ರಂದು ಮತ್ತೆ ಅಡ್ವೊಕೇಟ್‌ ಜನರಲ್‌ ಕಚೇರಿಯಲ್ಲಿ ಶಾಂತಿ ಸಭೆ ನಡೆಸುವಂತೆ, ಕಲಬುರಗಿ ಹೈಕೋರ್ಟ್‌ ಪೀಠ ಸೂಚಿಸಿದೆ. ನವೆಂಬರ್‌ 7ಕ್ಕೆ ವಿಚಾರಣೆ ಮುಂದೂಡಿದ್ದು, ಶಾಂತಿ ಸಭೆಯ ವರದಿ ಸಲ್ಲಿಸುವಂತೆ ಸೂಚಿಸಿದೆ. ಸರ್ಕಾರದ ಪರ ಅಡ್ವೊಕೇಟ್‌ ಜನರಲ್ ಶಶಿಕಿರಣ್‌ ಶೆಟ್ಟಿ, ಅಕ್ಟೋಬರ್‌ 28ರಂದು ನಡೆದಿದ್ದ...

ಬಿಜೆಪಿಗರಿಗೆ ಪ್ರಿಯಾಂಕ್‌ ಖರ್ಗೆ ಟಕ್ಕರ್‌

ರಾಜ್ಯ ಬಿಜೆಪಿ ನಾಯಕರ ವಿರುದ್ಧ ಸಚಿವ ಪ್ರಿಯಾಂಕ್‌ ಖರ್ಗೆ ಗುಡುಗಿದ್ದಾರೆ. ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘ-ಸಂಸ್ಥೆಗಳು ಕಾರ್ಯಕ್ರಮ ಮಾಡಲು, ಅನುಮತಿ ನೀಡಬೇಕಂದ್ರೆ, ಮೊದಲು ವಾತಾವರಣ ಸರಿ ಇರಬೇಕು. ಕಾನೂನು ಸುವ್ಯವಸ್ಥೆ ಕಾಪಾಡೋದು ಸರ್ಕಾರದ ಜವಾಬ್ದಾರಿ. ಅನುಮತಿ ಕೇಳುವ ವಿಚಾರದಲ್ಲಿ ಸಂಘರ್ಷ ಇದ್ರೆ ಪರ್ಮಿಷನ್‌ ಕೊಡೋದಕ್ಕೆ ಅಗಲ್ಲ. ಆರ್‌ಎಸ್‌ಎಸ್‌ನವರು ಮೊದಲು ಶಾಂತಿಯುತವಾದ ವಾತಾವರಣ ನಿರ್ಮಾಣ ಮಾಡಲಿ. ನಾನೆಲ್ಲೂ...

ಪ್ರಿಯಾಂಕ್‌ ಖರ್ಗೆಗೆ ಹಲೋ ಟೆಡ್ಡಿ ಬಾಯ್ ಎಂದ ಬಿಜೆಪಿ

ಸೆಮಿಕಂಡಕ್ಟರ್ ಕೈಗಾರಿಕೆಗಳ ಕುರಿತ ಹೇಳಿಕೆಯನ್ನು ಅಸ್ಸಾಂ ಸಿಎಂ ತಿರುಚಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ರು. ಇದಕ್ಕೆ ಅಸ್ಸಾಂ ಬಿಜೆಪಿ ತಿರುಗೇಟು ನೀಡಿದೆ. ಪ್ರಿಯಾಂಕ್ ಖರ್ಗೆ ಟ್ವೀಟ್‌ ಸಂದೇಶಕ್ಕೆ ಟ್ವೀಟ್‌ ಮೂಲಕವೇ ಚಾಟಿ ಬೀಸಿದೆ. ‘ಹಲೋ ಟೆಡ್ಡಿ ಬಾಯ್.. ಎಕ್ಸ್‌ನಲ್ಲಿ ಸುದೀರ್ಘ ಪ್ರಬಂಧ ಬರೆಯುವುದರಿಂದ ನೀವು ಸೆಮಿಕಂಡಕ್ಟರ್ ತಜ್ಞ ಆಗಲಾರಿರಿ. ಅಸ್ಸಾಂ ಬಗ್ಗೆ ಉಪನ್ಯಾಸ ನೀಡುವ...

ಪ್ರತಾಪ್ V/S ಪ್ರಿಯಾಂಕ್ “ಅರ್ಹತೆ” ವಾರ್

ರಾಜ್ಯ ರಾಜಕೀಯದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ, ಮಾಜಿ ಸಂಸದ ಪ್ರತಾಪ್‌ ಸಿಂಹ ನಡುವಿನ ಟಾಕ್‌ವಾರ್‌ ವೈಯಕ್ತಿಯ ಮಟ್ಟಕ್ಕೆ ಇಳಿದಿದೆ. ಅರ್ಹತೆ ಮೀರಿದ ಐಟಿ, ಬಿಟಿ ಖಾತೆಯನ್ನು ಪ್ರಿಯಾಂಕ್‌ ಖರ್ಗೆ ನೀಡಲಾಗಿದೆ. ಅವರ ಅಪ್ಪನನ್ನ ಮೆಚ್ಚಿಸಲು 2 ಖಾತೆಗಳನ್ನು ಕೊಟ್ಟಿದ್ದಾರೆ. ಭೀಮ್‌ ಆರ್ಮಿ ಮಾಡುವ ಅರ್ಹತೆ ಇದೆಯಾ? ಎಂದು ಪ್ರತಾಪ್‌ ಸಿಂಹ ತೀವ್ರ ವಾಗ್ದಾಳಿ ನಡೆಸಿದ್ರು....

ಚಿತ್ತಾಪುರದಲ್ಲಿ ಪಥಸಂಚಲನ ಗದ್ದಲ : ದಲಿತ ಪ್ಯಾಂಥರ್ಸ್ ಮೈದಾನಕ್ಕೆ!

ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠದ ನಿರ್ದೇಶನದಂತೆ ನವೆಂಬರ್‌ 2 ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಅನುಮತಿ ಕೋರಿ ಆರ್‌ಎಸ್‌ಎಸ್‌ ಸಂಸ್ಥೆಯು ಕಲಬುರಗಿ ಜಿಲ್ಲಾಡಳಿತ ಮತ್ತು ಚಿತ್ತಾಪುರ ತಹಶೀಲ್ದಾರ್‌ ಅವರಿಗೆ ಮನವಿ ಪತ್ರ ಸಲ್ಲಿಸಿದೆ. ಈ ಮಧ್ಯೆ, ಭೀಮ್‌ ಆರ್ಮಿ ಮತ್ತು ದಲಿತ ಪ್ಯಾಂಥರ್ಸ್‌ ಸಂಘಟನೆಗಳೂ ಸಹ ಅದೇ ದಿನ ಹಾಗೂ ಅದೇ ಸಮಯದಲ್ಲಿ ಮೆರವಣಿಗೆ ನಡೆಸಲು...

RSS, ಭೀಮ್‌, ಕುರುಬ, ಕ್ರೈಸ್ತ ಸೇರಿ 6 ಸಂಘಟನೆಗಳಿಂದ ಅರ್ಜಿ ಸಲ್ಲಿಕೆ

ರಾಜ್ಯ ರಾಜಕೀಯದ ನವೆಂಬರ್‌ ಕ್ರಾಂತಿ ಒಂದೆಡೆಯಾದ್ರೆ, ಮತ್ತೊಂದೆಡೆ ಆರ್‌ಎಸ್‌ಎಸ್‌ ಕಿಚ್ಚು ಧಗಧಗಿಸ್ತಿದೆ. ನವೆಂಬರ್‌ 2ರಂದು RSS ಪಥಸಂಚಲನಕ್ಕೆ ಸಿದ್ಧತೆ ಮಾಡಿಕೊಂಡಿದ್ದು, ಅನುಮತಿ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಾಳೆ ನಡೆಯುತ್ತಿದೆ. ಮತ್ತೊಂದು ಇಂಟ್ರೆಸ್ಟಿಂಗ್‌ ವಿಷ್ಯ ಅಂದ್ರೆ, ನವೆಂಬರ್‌ 2ರಂದು ತಮಗೂ ಮೆರವಣಿಗೆ ಮತ್ತು ಪಥಸಂಚಲನಕ್ಕೆ ಅನುಮತಿ ನೀಡುವಂತೆ, ಇತರೆ 5...

ನಾನು ಪ್ರಾಯೋಜಕ ಹೌದು… RSS ಹಣದ ಮೂಲ ತೋರಲಿ – ಖರ್ಗೆ ಸವಾಲು

ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್‌ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ. ದಲಿತ ಸಂಘಟನೆಗಳಿಗೆ ನಾನು ಪ್ರಾಯೋಜಕನೆಂದುಕೊಳ್ಳಿ, ಆದರೆ ಆರ್‌ಎಸ್‌ಎಸ್‌ಗೆ ಯಾರಿದ್ದಾರೆ? ಅವರಿಗೆ ಹಣ ಎಲ್ಲಿಂದ ಬರುತ್ತದೆ? ಎಂದು ಸವಾಲು ಹಾಕಿದರು. ನೋಂದಣಿ ಇಲ್ಲದ ಸಂಸ್ಥೆಯಾಗಿರುವ ಆರ್‌ಎಸ್‌ಎಸ್‌ ತನ್ನ ಹಣದ ಮೂಲವನ್ನು ಸಾರ್ವಜನಿಕವಾಗಿ ಹೇಳಲಿ ಎಂದು ಅವರು ಒತ್ತಾಯಿಸಿದರು. ಕಲ್ಲು ತೂರಾಟ ಪ್ರಕರಣ ವಾಪಸ್‌ ಪಡೆದ ಬಗ್ಗೆ...

ಖರ್ಗೆ ಮೊದಲು ಸರಿಯಾಗಿ ಪತ್ರ ಓದಲಿ : RSS ವಿರುದ್ಧ ಹೋದರೆ ಭಸ್ಮ

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 2013ರಲ್ಲಿ ತಮ್ಮ ಮುಖ್ಯಮಂತ್ರಿ ಅವಧಿಯಲ್ಲಿ ಒಂದು ಖಾಸಗಿ ಕಾರ್ಯಕ್ರಮಕ್ಕೆ ಶಿಕ್ಷಣ ಇಲಾಖೆಯ ಜಾಗ ಕೇಳಿದಾಗ, ಸರ್ಕಾರಿ ಜಾಗದಲ್ಲಿ ಖಾಸಗಿ ಕಾರ್ಯಕ್ರಮ ನಡೆಸಲು ಅನುಮತಿ ಪಡೆಯಬೇಕೆಂದು ಆ ಸಮಯದ ಬಿಜೆಪಿ ಸರ್ಕಾರವೇ ಆದೇಶಿಸಿತ್ತು ಎಂದು ಈಗ ಕಾಂಗ್ರೆಸ್‌ ಸರ್ಕಾರ ಹೇಳುವುದು...

ಕತ್ತೆಗೆ ವಯಸ್ಸಾದರೂ ಬುದ್ಧಿ ಬರಲ್ಲ.. ಖರ್ಗೆ, ಡಿಕೆಶಿಗೆ ಪ್ರಕಾಶ್ ರೈ ಮನವಿ !

ರಾಜಕಾರಣಿಗಳು ಬುದ್ಧ, ಬಸವ ಹಾಗೂ ಅಂಬೇಡ್ಕರ್ ಬಗ್ಗೆ ಕೇವಲ ಭಾಷಣ ಮಾಡುವುದರಿಂದ ಪ್ರಯೋಜನ ಇಲ್ಲ. ಅವರ ತತ್ವಗಳನ್ನು ಪಾಲಿಸಬೇಕು, ಸಂಘದ ಕಾರ್ಯಕ್ರಮಗಳಲ್ಲಿ ಭಾಗವಹಿಸಬಾರದು ಮತ್ತು ಸದನದಲ್ಲಿ ಅವರ ಮಂತ್ರಗಳನ್ನು ಪಠಿಸುವಂತಿಲ್ಲ ಎಂದು ಹಿರಿಯ ನಟ ಪ್ರಕಾಶ್ ರೈ ಅಭಿಪ್ರಾಯ ವ್ಯಕ್ತಪಡಿಸಿದರು. ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ನಡೆದ ಬೌದ್ಧ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img