Thursday, August 7, 2025

Priyank Kharge

ಶೀಘ್ರದಲ್ಲಿ ಜಿ.ಪಂ, ತಾ.ಪಂ ಚುನಾವಣೆ: ಮೀಸಲಾತಿ ಪ್ರಕ್ರಿಯೆ ಬಗ್ಗೆ ಸಚಿವ ಖರ್ಗೆ ಮಾಹಿತಿ..!

Hubli News: ಹುಬ್ಬಳ್ಳಿ: ಜಿಲ್ಲಾ ಪಂಚಾಯತ ತಾಲೂಕು ಪಂಚಾಯತ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೀಸಲಾತಿ ಪ್ರಕ್ರಿಯೇ ನಡೆಯುತ್ತಿದೆ. ಎರಡು ಮೂರು ತಿಂಗಳಲ್ಲಿ ನೋಟಿಫಿಕೇಶನ್ ಆಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ವ್ಯಕ್ತಪಡಿಸಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾವು ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ್ ಚುನಾವಣೆಯನ್ನು...

Political News: ಸಿಎಂ, ಡಿಸಿಎಂ ಆದಮೇಲೆ ಬಿಜೆಪಿಗರಿಗೆ ಅತೀ ಹೆಚ್ಚು ಪ್ರೀತಿ ಇರೋದು ನನ್ನ ಮೇಲೆ: ಪ್ರಿಯಾಂಕ್‌ ಖರ್ಗೆ

Political News: ಗದಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್‌ಸಿಗರ ಇತಿಹಾಸವನ್ನು ತಿಳಿಯಿರಿ. ನಮ್ಮವರು ಸ್ವಾತಂಂತ್ರಕ್ಕಾಗಿ ಜೈಲಿಗೆ ಹೋಗಿದ್ದಾರೆ. ಬಿಜೆಪಿಗರು ಯಾಕೆ ಜೈಲಿಗೆ ಹೋಗಿದ್ದಾರೆಂದು ತಿಳಿಯಿರಿ ಎಂದು ಪ್ರಿಯಾಂಕ್ ವ್ಯಂಗ್ಯವಾಡಿದ್ದಾರೆ. ಜನರಿಗೆ ನಮ್ಮ ಇತಿಹಾಸ ತಿಳಿದಿಲ್ಲ. ಬಿಜೆಪಿ- ಆರ್‌ಎಸ್‌ಎಸ್‌ ಅವರಿಗೆ ಅವರ ಇತಿಹಾಸವೇ ತಿಳಿದಿಲ್ಲ. ಬಿಜೆಪಿಗರಿಗೆ ಡಿಕೆಶಿ...

Political News: ಪ್ರತಾಪ್ ಸಿಂಹ ಓರ್ವ ಔಟ್‌ಡೇಟೆಡ್ ವ್ಯಕ್ತಿ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

Political News: ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್‌ ಬ್ಯಾನ್ ಮಾಡುತ್ತೇವೆ ಎಂಬ ಹೇಳಿಕೆ ಸಖತ್ ಸದ್ದು ಮಾಡಿದ್ದು, ವಿಪಕ್ಷ ನಾಯಕರು ಈ ಬಗ್ಗೆ ತರಹೇವಾರಿ ಹೇಳಿಕೆ ನೀಡುತ್ತಿದ್ದಾರೆ. ಇದೀಗ ಮಾಜಿ ಸಂಸದ ಪ್ರತಾಪ್ ಸಿಂಹ ಕೂಡ ಈ ಬಗ್ಗೆ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷವಾದ್ರೂ ಪ್ರಿಯಾಂಕ್ ಖರ್ಗೆಯವರು ತಮ್ಮ ಇಲಾಖೆ ಬಗ್ಗೆ...

ಇಷ್ಟವಿಲ್ಲದಿದ್ದರೂ ಬಿಜೆಪಿಯವರು RSS ಸಮರ್ಥನೆ ಮಾಡಿಕೊಳ್ಳಲೇಬೇಕು!: ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ

Political News: ನಮ್ಮ ಪಕ್ಷ ಅಧಿಕಾರಕ್ಕೆ ಬಂದ್ರೆ ಆರ್ಎಸ್‌ಎಸ್‌ ಬ್ಯಾನ್ ಮಾಡುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದರು. ಇದರ ವಿರುದ್ಧ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕ``ಂಡಿದ್ದ ಬಿಜೆಪಿ ರಾಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಶಾಸಕ ಸುನೀಲ್ ಕುಮಾರ್, ಆರ್‌ಎಸ್‌ಎಸ್‌ ಬ್ಯಾನ್ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸವಾಲ್ ಹಾಕಿದ್ದರು. ಇಂದು ಈ ಸವಾಲ್‌ಗೆ ಸಚಿವ...

ದಂಡಿಗೆದರಲಿಲ್ಲ ದಾಳಿಗೆದರಲಿಲ್ಲ ಖಾಲಿ ಡಬ್ಬದ ಸದ್ದಿಗೆ ಹೆದರಲಾದೀತೇ?: ಪ್ರಿಯಾಂಕ್‌ಗೆ ವಿಜಯೇಂದ್ರ ಟಾಂಗ್

Political News: ನಿನ್ನೆ ಮಾಧ್ಯಮದ ಜತೆ ಮಾತನಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ, ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕ ಬಂದಾಗ ಆರ್‌ಎಸ್‌ಎಸ್‌ನ್ನು ನೋಡಿಕ``ಳ್ಳುತ್ತೇವೆ ಎನ್ನುವ ಮೂಲಕ, ಆರ್‌ಎಸ್‌ಎಸ್‌ ಬ್ಯಾನ್ ಮಾಡುತ್ತೇವೆ ಎಂದು ಪರೋಕ್ಷವಾಗಿ ಹೇಳಿದ್ದರು. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಶತಮಾನ ಪೂರೈಸಿರುವ ಲಕ್ಷಾಂತರ ಸ್ವಯಂಸೇವಕರನ್ನು ಹೊಂದಿರುವ ರಾಷ್ಟ್ರದ ಹಾಗೂ ವಿಶ್ವದ ಏಕೈಕ...

Political News: ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದ್ರೆ RSS ಬ್ಯಾನ್ ಮಾಡುತ್ತೇವೆ: ಸಚಿವ ಪ್ರಿಯಾಂಕ್ ಖರ್ಗೆ

Political News: ಬೆಂಗಳೂರಿನಲ್ಲಿಂದು ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ನವರಿಗೆ ಜ್ಯಾತ್ಯಾತೀತೆ, ಸಮಾನತೆ, ಸಮಾನ ಅವಕಾಶ ನೀಡಲು ಅವರಿಗೆ ಅಲರ್ಜಿ ಇದೆ. ಆ ಸಂಸ್ಥೆ ಶುರುವಾದಾಗಿಂದಲೂ ಅವರಿಗೆ ಈ ಸಮಾನತೆ ಬಗ್ಗೆ ಅಲರ್ಜಿ ಇದೆ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ನಾವು ಆರ್‌ಎಸ್ಎಸ್ ಅವರ ತತ್ವ ಸಿದ್ಧಾಂತವನ್ನು ಮುಂಚೆಯೂ ವಿರೋಧಿಸಿದ್ದೇವೆ....

ಎಕನಾಮಿಕ್ ಸರ್ವೇ ರಿಪೋರ್ಟ್ ಮುಚ್ಚಿ ಹಾಕೋಕೆ ಬಿಜೆಪಿ ಸರ್ಕಸ್: ಸಚಿವ ಪ್ರಿಯಾಂಕ್ ಖರ್ಗೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿರುವ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ, ನಮ್ಮ ಬೇವರು, ನಮ್ಮ ದುಡಿಮೆ ಅವರಿಗೆ ಬೇಕಂತೆ ನೆರವು ಕೇಳೋದು ತಪ್ಪಾ..? ಎಂದು ಪ್ರಶ್ನಿಸಿದ್ದಾರೆ. ಇಂದು ನಡೆಯುತ್ತಿರುವ ಕೇಂದ್ರ ಬಜೆಟ್ ಬಗ್ಗೆ ಮಾತನಾಡಿರುವ ಪ್ರಿಯಾಂಕ್ ಖರ್ಗೆ, ನಮ್ಮಿಂದ ತಾನೇ ದೇಶ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗ್ತಾ ಇದೆ..? ಬಜೆಟ್ ಮೇಲೆ ನಮಗೆ ನಿರೀಕ್ಷೆ...

Contractor Sachin Case ; ಕಾಂಗ್ರೆಸ್ ಸರ್ಕಾರದ ಮೇಲೆ ನಂಬಿಕೆ ಇಲ್ಲ! ; ಸಚಿನ್ ಕೇಸ್ ಮುಚ್ಚಿಹೋಗುತ್ತಾ?

ಬೀದರ್‌ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ.ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಅವರು ಡೆತ್ ನೋಟ್‌ನಲ್ಲಿ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ಹೆಸರನ್ನು ಉಲ್ಲೇಖಿಸಿದ್ದಾರೆ. ಇದಾದ ಬಳಿಕ ಬಿಜೆಪಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಇದರ ನಡುವೆ ಗುತ್ತಿಗೆದಾರರ ಸಂಘ ಸಚಿನ್ ಗುತ್ತಿಗೆದಾರನೇ ಅಲ್ಲ ಎಂದು ಹೇಳಿತ್ತು, ಈ ಕುಡಿರು...

ಪ್ರಧಾನಿಗೆ ಸಿನಿಮಾ ನೋಡಲು ಸಮಯ ಉಂಟು, ಆದರೆ ಈ ಕೆಲಸಕ್ಕೆ ಟೈಮ್ ಇಲ್ಲ: ಪ್ರಿಯಾಂಕ್ ಖರ್ಗೆ ವ್ಯಂಗ್ಯ

Political News: ಪ್ರಧಾನಿ ಮೋದಿ ನಿನ್ನೆ ಸಾಬರಮತಿ ರಿಪೋರ್ಟ್ ಎಂಬ ಸಿನಿಮಾ ವೀಕ್ಷಣೆ ಮಾಡಿದರು. ಈ ಸಿನಿಮಾ ಮಾಡುವುದಕ್ಕೆ ಕಾರಣ ಅಂದ್ರೆ, ಇದು ಪ್ರಧಾನಿ ಮೋದಿ ಗುಜರಾತ್ ಸಿಎಂ ಆಗಿದ್ದಾಗ, ನಡೆದಿದ್ದ ಗೋಧ್ರಾ ಹತ್ಯಾಕಾಂಡ ಆಧಾರಿತ ಸಿನಿಮಾ. ಈ ಘಟನೆ ನಡೆಯುವುದಕ್ಕೆ ಕಾರಣವೇ ಮೋದಿ ಎಂದು ಆರೋಪಿಸಲಾಗಿತ್ತು. https://youtu.be/NAnISujdAU4 ಇದೀಗ ಕಾಂಗ್ರೆಸ್ಸಿಗರು ಪ್ರದಾನಿ ಮೋದಿ ಸಿನಿಮಾ ನೋಡಿದ್ದಕ್ಕೆ...

ಯಾವ ಮುಖ ಇಟ್ಟುಕೊಂಡು ನಾನೊಬ್ಬ ದಲಿತೋದ್ಧಾರಕ ಎನ್ನುತ್ತೀರಿ?: ಪ್ರಿಯಾಂಕ್ ವಿರುದ್ಧ ಪ್ರೀತಂ ವಾಗ್ದಾಳಿ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪುತ್ರ, ಪ್ರಿಯಾಂಕ ಖರ್ಗೆ, ಬಿಜೆಪಿ ನಾಯಕರನ್ನು ಕುರಿತು ಚೋರ್ ಗುರು ಚಾಂಡಾಳ್ ಶಿಷ್ಯ ಎಂದು ಪೋಸ್ಟ್ ಹಾಕಿದ್ದಾರೆ. ಇದ್ಕಕೆ ಬಿಜೆಪಿ ನಾಯಕರು ಕಿಡಿಕಾರಿದ್ದು, ಇಂಥ ಹೇಳಿಕೆಯನ್ನು ಖಂಡಿಸಿದ್ದಾರೆ. ಮಾಜಿ ಶಾಸಕ ಪ್ರೀತಂಗೌಡ ಕೂಡ ಈ ಬಗ್ಗೆ ಆಕ್ರೋಶ ಹೊರಹಾಕಿದ್ದು, ತಂದೆಯವರು ಎಐಸಿಸಿ ಅಧ್ಯಕ್ಷರು ಎಂಬ ಕಾರಣಕ್ಕೆ ಶಾಸಕರಾಗಿ,...
- Advertisement -spot_img

Latest News

Hubli News: ಹುಬ್ಬಳ್ಳಿ ಇನ್ಫೋಸಿಸ್‌ ಇನ್ನೂ ಹತ್ತು ಪಟ್ಟು ಬೆಳೆಯಲಿ: ಎಂ.ಬಿ.ಪಾಟೀಲ್ ಆಶಯ

Hubli News: ಹುಬ್ಬಳ್ಳಿ: ಕರ್ನಾಟಕ ಮೂಲದ ಇನ್ಫೋಸಿಸ್ ಸಂಸ್ಥೆಯ ಸ್ಥಳೀಯ ಘಟಕವು ಈಗಿನ ಪ್ರಮಾಣಕ್ಕಿಂತ ಇನ್ನೂ ಹತ್ತು ಪಟ್ಟು ಬೆಳೆಯಬೇಕು. ಈ ಮೂಲಕ ಕಂಪನಿಯ ಹುಬ್ಬಳ್ಳಿ...
- Advertisement -spot_img