ರಾಷ್ಟ್ರೀಯ ಸ್ವಯಂಸೇವಕ ಸಂಘ ಯಾವ ಕಾರಣಕ್ಕಾಗಿ ನೋಂದಣಿ ಮಾಡಿಸಿಕೊಳ್ಳಲಿಲ್ಲ ಎಂಬುದಕ್ಕೆ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಕೊನೆಗೂ ಸ್ಪಷ್ಟನೆ ನೀಡಿದ್ದಾರೆ. ಸಂಘ ಸ್ಥಾಪನೆಯ 100ನೇ ವರ್ಷದ ಅಂಗವಾಗಿ ಬೆಂಗಳೂರಿನ PES ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾದ ನವಕ್ಷಿತಿಜ ಉಪನ್ಯಾಸದಲ್ಲಿ ಮಾತನಾಡಿ ಈ ಕುರಿತು ಸ್ಪಷ್ಟಪಡಿಸಿದರು.
ಆರ್ಎಸ್ಎಸ್ಗೆ ಕಾನೂನುಬದ್ದ ಮಾನ್ಯತೆ ಇಲ್ಲದೆ ಇದ್ದರೆ, ಸಂಘವನ್ನು ನಿಷೇಧಿಸಲು ಯಾಕೆ ಆಗ್ರಹಿಸುತ್ತಿದ್ದಾರೆ?...
Political News: ಸಚಿವರಾದ ಪ್ರಿಯಾಂಕ್ ಖರ್ಗೆ ಆರ್ಎಸ್ಎಸ್ ವಿರುದ್ಧ ವಾಗ್ದಾಳಿ ನಡೆಸುವುದನ್ನು ಮತ್ತು ಅದರ ವಿರುದ್ಧ ಪ್ರಶ್ನೆ ಕೇಳುವುದನ್ನು ಮುಂದುವರಿಸಿದ್ದು, ನಾವು RSSನಿಂದ ಅಕೌಂಟೆಬಲಿಟಿಯನ್ನು ಕೇಳಿದರೆ ಮೈ ಮೇಲೆ ಚೇಳು ಬಿದ್ದವರಂತೆ ಆಡುವುದೇಕೆ? ಎಂದು ಅವರು ಪ್ರಶ್ನಿಸಿದ್ದಾರೆ.
ಈ ಬಗ್ಗೆ ತಮ್ಮ ಟ್ವೀಟರ್ ಖಾತೆಯಲ್ಲಿ ಬರೆದಿರುವ ಅವರು, ಈ ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ NGOಗಳೆಲ್ಲವೂ ನೋಂದಣಿ...
ರಾಜಕೀಯವಾಗಿ ಭಾರಿ ವಾಕ್ಸ್ಮರ ಏರ್ಪಟ್ಟಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಚಿತ್ತಾಪುರದಲ್ಲಿ ನವೆಂಬರ್ 2ರಂದು ಆರ್ಎಸ್ಎಸ್ ಶತಾಬ್ದಿ ಪಥಸಂಚಲನ ನಡೆಯುತ್ತಾ? ಎಂಬ ಕುತೂಹಲಕ್ಕೆ ಅಕ್ಟೋಬರ್ 30ರಂದು ತೆರೆ ಬೀಳಲಿದೆ. ಪಥಸಂಚಲನಕ್ಕೆ ಅನುಮತಿ ಕೋರಿ ಸಂಘ ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಅಂತಿಮ ಹಂತ ತಲುಪಿದ್ದು, ಗುರುವಾರ ಕೋರ್ಟ್ ತೀರ್ಪು...
ಕಲಬುರಗಿ : ಶತಮಾನೋತ್ಸವ ಸಂಭ್ರಮಕ್ಕೆ ಪಥಸಂಚಲನ ಮಾಡೋದಾಗಿ ಹೇಳಿದೆ. ಸದ್ಯ ಕಲಬುರಗಿಯ ಚಿತ್ತಾಪುರದಲ್ಲಿ ನಡೆಯುವ ಈ ಪಥಸಂಚಲನ ಸಂಬಂಧ ಕೇಂದ್ರ ಹೈಕೋರ್ಟ್ ಕಟಕಟೆಯಲ್ಲಿ ವಿಚಾರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಡಳಿತ ಆರ್ಎಸ್ಎಸ್ ಸೇರಿದಂತೆ 10 ಸಂಘಟನೆಗಳಿಗೆ ನೋಟಿಸ್ ಜಾರಿಗೊಳಿಸಿದ್ದು, ಶಾಂತಿ ಸಭೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದೆ. ಶಾಂತಿ ಸಭೆ ಅಕ್ಟೋಬರ್ 28 ರಂದು...
ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದ್ದರು. ಆ ನಂತರ, ಆರ್ಎಸ್ಎಸ್ ಸೇರಿದಂತೆ ಇತರೆ ಸಂಘಟನೆಗಳ ಸಾರ್ವಜನಿಕ ಚಟುವಟಿಕೆಗಳಿಗೆ ಬ್ರೇಕ್ ಹಾಕಿರುವ ರಾಜ್ಯ ಸರ್ಕಾರ ಇದೀಗ ಮತ್ತೊಂದು ವಿವಾದದಲ್ಲಿ ಸಿಲುಕಿದೆ. ಸರ್ಕಾರವು ಆರ್ಎಸ್ಎಸ್ ಕಾರ್ಯಕರ್ತನೊಬ್ಬರಿಗೆ ಮಹತ್ವದ ಹುದ್ದೆ ನೀಡಿರುವುದು ಕಾಂಗ್ರೆಸ್ ಶಿಬಿರದಲ್ಲೇ ಅಸಮಾಧಾನಕ್ಕೆ ಕಾರಣವಾಗಿದೆ.
ತಿಪಟೂರಿನ ಆರ್ಎಸ್ಎಸ್ ಸದಸ್ಯ ಡಾ. ಶ್ರೀಧರ್...
ಬಿಹಾರ ಚುನಾವಣಾ ಫಂಡಿಂಗ್ ವಿವಾದ ಹಿನ್ನೆಲೆ ರಾಜ್ಯ ರಾಜಕೀಯದಲ್ಲಿ 'ಕಪ್ಪ ಕಾಣಿಕೆ' ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್–ಬಿಜೆಪಿ ನಡುವೆ ವಾಕ್ಯುದ್ಧ ತೀವ್ರಗೊಂಡಿದೆ. ಈ ವಿವಾದದ ಮಧ್ಯೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಳೆಯ ವಿಡಿಯೋ ಒಂದು ಪೋಸ್ಟ್ ಮಾಡಿ ಬಿಜೆಪಿ ವಿರುದ್ಧ ಟಾಂಗ್ ಕೊಟ್ಟಿದ್ದು, ಅದಕ್ಕೆ ದಿವಂಗತ ಕೇಂದ್ರ ಸಚಿವ ಅನಂತ್ ಕುಮಾರ್...
ರಾಜ್ಯ ರಾಜಕೀಯದಲ್ಲಿ RSS ಕಾರ್ಯಕ್ರಮಗಳ ಬಗ್ಗೆ ಚರ್ಚೆ ಭುಗಿಲೆದ್ದಿದೆ. ಅದರಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಾಸನಾಂಬ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. RSS ಅನ್ನು ನಿಷೇಧಿಸಲು ಇಂದಿರಾ ಗಾಂಧಿ ಯತ್ನಿಸಿದರೂ ಸೋಲಲೇಬೇಕಾಯಿತು. ಇನ್ನು ಪ್ರಿಯಾಂಕ್ ಖರ್ಗೆ ಯಾವ ಲೆಕ್ಕ?...
ಶಾಲೆ ಮಾತ್ರವಲ್ಲ, ಸಾರ್ವಜನಿಕ ಸ್ಥಳಗಳಲ್ಲಿ RSS ಕಾರ್ಯಕ್ರಮಗಳಿಗೆ ನಿಷೇಧ ಮಾಡುವಂತೆ ಪ್ರಿಯಾಂಕ್ ಖರ್ಗೆ ಅವರು RSS ವಿಚಾರವಾಗಿ ಪತ್ರದ ಕುರಿತು ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ. ಶೆಟ್ಟರ್ ಆದೇಶವನ್ನೇ ಜಾರಿ ಮಾಡಿದ್ದೇವೆ ಅಂತ ಸರ್ಕಾರ ಹೇಳ್ತಿದೆ. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಏನು ಆದೇಶ ಕೊಟ್ಟಿದ್ರೋ ಅದನ್ನ ಜಾರಿ ಮಾಡಿದ್ದೇವೆ...
Political News: ಕಲಬುರಗಿಯಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕಾಗಿ ಹಾಕಿದ್ದ ಬ್ಯಾನರ್, ಧ್ವಜ ತೆರವು ಮಾಡಿದ್ದಕ್ಕೆ, ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಸಕ ಸುನೀಲ್ ಕುಮಾರ್ ಕೂಡ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಕಲಬುರ್ಗಿ ಕಂಸ"ನಿಗೆ ಈಗ ಕನಸು ಮನಸಿನಲ್ಲೂ ಆರ್ ಎಸ್ ಎಸ್. ಸಂಘದ ಶತಮಾನೋತ್ಸವ ಸಂಭ್ರಮ ಈ ಮಹಾಶಯನಿಗೆ ಸಂಕಟವನ್ನುಂಟು ಮಾಡಿದೆ. ಕಳೆದೊಂದು ವಾರದಿಂದ ನಿದ್ದೆ ಬಿಟ್ಟು...
Political News: ರಾಜ್ಯದಲ್ಲಿ ಆರ್ಎಸ್ಎಸ್ ಸಂಘಟನೆ ಬ್ಯಾನ್ ಮಾಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಆದರೆ ಇದೀಗ ಆರ್ಎಸ್ಎಸ್ನವರು ಸಚಿವರ ಕ್ಷೇತ್ರದಲ್ಲೇ ಪಥಂಚಲನ ಮಾಡಲು ನಿರ್ಧರಿಸಿದ್ದರು.
ಕಲಬುರ್ಗಿಯ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನ ಏರ್ಪಡಿಸಲಾಗಿತ್ತು. ಇದಕ್ಕಾಗಿ ಅನುಮತಿಯನ್ನೂ ಪಡೆಯಲಾಗಿತ್ತು. ಆದರೆ ರಾತ್ರೋರಾತ್ರಿ ಕಾರ್ಯಕ್ರಮಕ್ಕಾಗಿ ಅಲಂಕಾರ ಮಾಡಲಾಗಿದ್ದ ಭಾಗವಧ್ವಜವನ್ನು ತೆರವು ಮಾಡಲಾಗಿದೆ.
ಈ...
ರಾಜ್ಯದಲ್ಲಿ ಸಚಿವ ಸಂಪುಟ ಪುನರ್ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ ಹಲವು ಸಚಿವರಿಗೆ ಟೆನ್ಶನ್ ಶುರುವಾಗಿದೆ. ಎರಡು ವರ್ಷಗಳ ಅವಧಿ ಪೂರೈಸುತ್ತಿರುವ ಕೆಲವು ಸಚಿವರಿಗೆ...