Friday, December 5, 2025

Priyank Kharge

ರೂ. ಮೌಲ್ಯ ಕುಸಿತ: “ಮೋದಿಜಿಯ ಮಾಸ್ಟರ್ ಸ್ಟ್ರೋಕ್” ಎಂದು ಆಚರಿಸುತ್ತದೆಯೇ? ಎಂದು ಪ್ರಿಯಾಂಕ್ ಪ್ರಶ್ನೆ

Political News: ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿದಿದ್ದು 1 ಡಾಲರ್ ಬೆಲೆ 90 ರೂಪಾಯಿಯಾಗಿದೆ. ಈ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಸೇರಿ ಬಿಜೆಪಿ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪ್ರಶ್ನಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಡಾಲರ್ ಎದುರು ರೂಪಾಯಿ ಮೌಲ್ಯ ದಾಖಲೆ ಕುಸಿತ ಕಂಡಿದೆ, 1$  = 90.21...

ರಾಜಕೀಯ ಕುಚೋದ್ಯಮದಲ್ಲಿ ಭಾರಿ ಆಸಕ್ತಿ: ಇದು ನಮ್ಮ ರಾಜ್ಯದ ಐಟಿ-ಬಿಟಿ ಸಚಿವರ ಕಾರ್ಯವೈಖರಿ: ಅಶೋಕ್ ವ್ಯಂಗ್ಯ

Political News: ರಾಜ್ಯದಲ್ಲಿ ಸ್ಟಾರ್ಟಪ್ ಹೂಡಿಕೆ 40 ಪರ್ಸೆಂಟ್ ಕುಸಿತ ಕಂಡಿದ್ದು, ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ರಾಜಕೀಯ ಕುಚೋದ್ಯಮದಲ್ಲಿ ಭಾರಿ ಆಸಕ್ತಿ: ಇದು ನಮ್ಮ ರಾಜ್ಯದ ಐಟಿ-ಬಿಟಿ ಸಚಿವರ ಕಾರ್ಯವೈಖರಿ. ತಮಗೆ ಸಂಬಂಧಪಡದ ವಿಷಯಗಳಲ್ಲಿ ಅನಾವಶ್ಯಕವಾಗಿ ಮೂಗು ತೂರಿಸುವುದು, ಆರ್ ಎಸ್ಎಸ್ ನಿಷೇಧದ ಹಠ, ಸಿಕ್ಕಸಿಕ್ಕವರ ಮೇಲೆ ರಾಜಕೀಯ ಕುಚೋದ್ಯ...

Political News: ಕುದುರೆ ವ್ಯಾಪಾರವಿಲ್ಲದೆ ಬಿಜೆಪಿ ಸರ್ಕಾರ ರಚಿಸಿದ್ದಿದೆಯೇ?: ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ

Political News: ಬಿಜೆಪಿ ವಿರುದ್ಧ ಸದಾ ಕಿಡಿಕಾರುವ ಸಚಿವ ಪ್ರಿಯಾಂಕ್ ಖರ್ಗೆ ಅದೇ ತಕರಾರು ಮುಂದುವರೆಸಿದ್ದು, ಬಿಜೆಪಿಗೆ ವ್ಯಂಗ್ಯವಾಗಿ ಪ್ರಶ್ನೆ ಮೇಲೆ ಪ್ರಶ್ನೆ ಕೇಳಿದ್ದಾರೆ. ಬಿಜೆಪಿ ಒಮ್ಮೆಯಾದರೂ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಿದೆಯೇ? ಬಿಜೆಪಿಯಲ್ಲಿ ಒಬ್ಬರಾದರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿದ್ದಾರೆಯೇ? ಕುದುರೆ ವ್ಯಾಪಾರವಿಲ್ಲದೆ ಬಿಜೆಪಿ ಸರ್ಕಾರ ರಚಿಸಿದ್ದಿದೆಯೇ? ಎಂದು ಪ್ರಿಯಾಂಕ್ ಪ್ರಶ್ನಿಸಿದ್ದಾರೆ. ಮೊದಲ ಅವಧಿಯ ಅಧಿಕಾರದಲ್ಲಿ 3 ಮುಖ್ಯಮಂತ್ರಿಗಳನ್ನು...

ರಾಜ್ಯ ಸರ್ಕಾರದ ಸಾಧನೆಯ ಹೆಸರಲ್ಲಿ ಕೇಂದ್ರ ಸರ್ಕಾರ ಬೆನ್ನು ತಟ್ಟಿಕೊಳ್ಳುವುದು ಹೊಸ ವಿಷಯವೇನಲ್ಲ: ಪ್ರಿಯಾಂಕ್

Political News: ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರಗಳ ಸಾಧನೆಯ ನೆರಳಲ್ಲಿ ಬಿಜೆಪಿಯ ಕೇಂದ್ರ ಸರ್ಕಾರ ಬೆನ್ನು ತಟ್ಟಿಕೊಳ್ಳುವುದು ಹೊಸ ವಿಷಯವೇನೂ ಅಲ್ಲ ಎಂದು ಕಿಡಿಕಾರಿದ್ದಾರೆ. ಜಲಜೀವನ್ ಮಿಷನ್ ಹೆಸರಿಗೆ ಮಾತ್ರ ಕೇಂದ್ರ ಪುರಸ್ಕೃತ ಯೋಜನೆಯಾದರೂ ವಾಸ್ತವದಲ್ಲಿ ಕರ್ನಾಟಕದ ಮಟ್ಟಿಗೆ ಕೇಂದ್ರ ತೀರಸ್ಕೃತ ಯೋಜನೆಯಾಗಿದೆ ಎನ್ನಬಹುದು. ಪ್ರಸಕ್ತ ಸಾಲಿನವರೆಗೆ JJM ಯೋಜನೆಗಾಗಿ ಒಟ್ಟು...

ನೋಂದಣಿ ಇಲ್ಲ, ತೆರಿಗೆ ಕಟ್ಟುತ್ತಿಲ್ಲ ಟೀಕೆಗೆ ‘ಭಾಗವತ್’ ಸ್ಪಷ್ಟನೆ!

ರಾಷ್ಟ್ರೀಯ ಸ್ವಯಂಸೇವಕ ಸಂಘ ಯಾವ ಕಾರಣಕ್ಕಾಗಿ ನೋಂದಣಿ ಮಾಡಿಸಿಕೊಳ್ಳಲಿಲ್ಲ ಎಂಬುದಕ್ಕೆ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಕೊನೆಗೂ ಸ್ಪಷ್ಟನೆ ನೀಡಿದ್ದಾರೆ. ಸಂಘ ಸ್ಥಾಪನೆಯ 100ನೇ ವರ್ಷದ ಅಂಗವಾಗಿ ಬೆಂಗಳೂರಿನ PES ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾದ ನವಕ್ಷಿತಿಜ ಉಪನ್ಯಾಸದಲ್ಲಿ ಮಾತನಾಡಿ ಈ ಕುರಿತು ಸ್ಪಷ್ಟಪಡಿಸಿದರು. ಆರ್‌ಎಸ್‌ಎಸ್‌ಗೆ ಕಾನೂನುಬದ್ದ ಮಾನ್ಯತೆ ಇಲ್ಲದೆ ಇದ್ದರೆ, ಸಂಘವನ್ನು ನಿಷೇಧಿಸಲು ಯಾಕೆ ಆಗ್ರಹಿಸುತ್ತಿದ್ದಾರೆ?...

ನಾವು RSSನಿಂದ ಅಕೌಂಟೆಬಲಿಟಿಯನ್ನು ಕೇಳಿದರೆ ಮೈ ಮೇಲೆ ಚೇಳು ಬಿದ್ದವರಂತೆ ಆಡುವುದೇಕೆ?: ಪ್ರಿಯಾಂಕ್ ಖರ್ಗೆ

Political News: ಸಚಿವರಾದ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸುವುದನ್ನು ಮತ್ತು ಅದರ ವಿರುದ್ಧ ಪ್ರಶ್ನೆ ಕೇಳುವುದನ್ನು ಮುಂದುವರಿಸಿದ್ದು, ನಾವು RSSನಿಂದ ಅಕೌಂಟೆಬಲಿಟಿಯನ್ನು ಕೇಳಿದರೆ ಮೈ ಮೇಲೆ ಚೇಳು ಬಿದ್ದವರಂತೆ ಆಡುವುದೇಕೆ? ಎಂದು ಅವರು ಪ್ರಶ್ನಿಸಿದ್ದಾರೆ. ಈ ಬಗ್ಗೆ ತಮ್ಮ ಟ್ವೀಟರ್ ಖಾತೆಯಲ್ಲಿ ಬರೆದಿರುವ ಅವರು, ಈ ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ NGOಗಳೆಲ್ಲವೂ ನೋಂದಣಿ...

ತಾರಕಕ್ಕೇರಿದ ಚಿತ್ತಾಪುರ ವಿವಾದ, RSS ಪಥಸಂಚಲನ ನಡೆಯುತ್ತಾ?

ರಾಜಕೀಯವಾಗಿ ಭಾರಿ ವಾಕ್ಸ್‌ಮರ ಏರ್ಪಟ್ಟಿದೆ. ಸಚಿವ ಪ್ರಿಯಾಂಕ್‌ ಖರ್ಗೆ ಅವರ ತವರು ಚಿತ್ತಾಪುರದಲ್ಲಿ ನವೆಂಬರ್‌ 2ರಂದು ಆರ್‌ಎಸ್‌ಎಸ್‌ ಶತಾಬ್ದಿ ಪಥಸಂಚಲನ ನಡೆಯುತ್ತಾ? ಎಂಬ ಕುತೂಹಲಕ್ಕೆ ಅಕ್ಟೋಬರ್‌ 30ರಂದು ತೆರೆ ಬೀಳಲಿದೆ. ಪಥಸಂಚಲನಕ್ಕೆ ಅನುಮತಿ ಕೋರಿ ಸಂಘ ಸಲ್ಲಿಸಿರುವ ರಿಟ್‌ ಅರ್ಜಿಯ ವಿಚಾರಣೆ ಕಲಬುರಗಿ ಹೈಕೋರ್ಟ್‌ ಪೀಠದಲ್ಲಿ ಅಂತಿಮ ಹಂತ ತಲುಪಿದ್ದು, ಗುರುವಾರ ಕೋರ್ಟ್‌ ತೀರ್ಪು...

ಚಿತ್ತಾಪುರ ಪಥಸಂಚಲನ ವಿಚಾರ ಅಕ್ಟೋಬರ್ 28ಕ್ಕೆ ಶಾಂತಿ ಸಭೆ, RSS ಸೇರಿ 10 ಸಂಘಟನೆಗಳಿಗೆ ನೋಟಿಸ್!

  ಕಲಬುರಗಿ : ಶತಮಾನೋತ್ಸವ ಸಂಭ್ರಮಕ್ಕೆ ಪಥಸಂಚಲನ ಮಾಡೋದಾಗಿ ಹೇಳಿದೆ. ಸದ್ಯ ಕಲಬುರಗಿಯ ಚಿತ್ತಾಪುರದಲ್ಲಿ ನಡೆಯುವ ಈ ಪಥಸಂಚಲನ ಸಂಬಂಧ ಕೇಂದ್ರ ಹೈಕೋರ್ಟ್ ಕಟಕಟೆಯಲ್ಲಿ ವಿಚಾರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಡಳಿತ ಆರ್‌ಎಸ್‌ಎಸ್ ಸೇರಿದಂತೆ 10 ಸಂಘಟನೆಗಳಿಗೆ ನೋಟಿಸ್ ಜಾರಿಗೊಳಿಸಿದ್ದು, ಶಾಂತಿ ಸಭೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದೆ. ಶಾಂತಿ ಸಭೆ ಅಕ್ಟೋಬರ್ 28 ರಂದು...

ಕಾಂಗ್ರೆಸ್‌ನಲ್ಲಿ ಗಲಾಟೆ, ಸಂಕಷ್ಟದಲ್ಲಿ ಸಿದ್ದರಾಮಯ್ಯ!

ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದ್ದರು. ಆ ನಂತರ, ಆರ್‌ಎಸ್‌ಎಸ್ ಸೇರಿದಂತೆ ಇತರೆ ಸಂಘಟನೆಗಳ ಸಾರ್ವಜನಿಕ ಚಟುವಟಿಕೆಗಳಿಗೆ ಬ್ರೇಕ್ ಹಾಕಿರುವ ರಾಜ್ಯ ಸರ್ಕಾರ ಇದೀಗ ಮತ್ತೊಂದು ವಿವಾದದಲ್ಲಿ ಸಿಲುಕಿದೆ. ಸರ್ಕಾರವು ಆರ್‌ಎಸ್‌ಎಸ್ ಕಾರ್ಯಕರ್ತನೊಬ್ಬರಿಗೆ ಮಹತ್ವದ ಹುದ್ದೆ ನೀಡಿರುವುದು ಕಾಂಗ್ರೆಸ್ ಶಿಬಿರದಲ್ಲೇ ಅಸಮಾಧಾನಕ್ಕೆ ಕಾರಣವಾಗಿದೆ. ತಿಪಟೂರಿನ ಆರ್‌ಎಸ್‌ಎಸ್ ಸದಸ್ಯ ಡಾ. ಶ್ರೀಧರ್...

‘ಲಂಚದ ಡೈರಿ’ ಬಗ್ಗೆ ಪ್ರಸ್ತಾಪಿಸಿ ಟ್ವೀಟ್‌ನಲ್ಲೇ ಖರ್ಗೆಗೆ ಟಾಂಗ್ ಕೊಟ್ಟ ದಿ. ಅನಂತ್ ಕುಮಾರ್‌ ಪುತ್ರಿ!

ಬಿಹಾರ ಚುನಾವಣಾ ಫಂಡಿಂಗ್ ವಿವಾದ ಹಿನ್ನೆಲೆ ರಾಜ್ಯ ರಾಜಕೀಯದಲ್ಲಿ 'ಕಪ್ಪ ಕಾಣಿಕೆ' ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್–ಬಿಜೆಪಿ ನಡುವೆ ವಾಕ್‌ಯುದ್ಧ ತೀವ್ರಗೊಂಡಿದೆ. ಈ ವಿವಾದದ ಮಧ್ಯೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಳೆಯ ವಿಡಿಯೋ ಒಂದು ಪೋಸ್ಟ್ ಮಾಡಿ ಬಿಜೆಪಿ ವಿರುದ್ಧ ಟಾಂಗ್ ಕೊಟ್ಟಿದ್ದು, ಅದಕ್ಕೆ ದಿವಂಗತ ಕೇಂದ್ರ ಸಚಿವ ಅನಂತ್ ಕುಮಾರ್...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img