Friday, March 29, 2024

Priyank Kharge

ಯಾವ ಮುಖ ಇಟ್ಟುಕೊಂಡು ನಾನೊಬ್ಬ ದಲಿತೋದ್ಧಾರಕ ಎನ್ನುತ್ತೀರಿ?: ಪ್ರಿಯಾಂಕ್ ವಿರುದ್ಧ ಪ್ರೀತಂ ವಾಗ್ದಾಳಿ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪುತ್ರ, ಪ್ರಿಯಾಂಕ ಖರ್ಗೆ, ಬಿಜೆಪಿ ನಾಯಕರನ್ನು ಕುರಿತು ಚೋರ್ ಗುರು ಚಾಂಡಾಳ್ ಶಿಷ್ಯ ಎಂದು ಪೋಸ್ಟ್ ಹಾಕಿದ್ದಾರೆ. ಇದ್ಕಕೆ ಬಿಜೆಪಿ ನಾಯಕರು ಕಿಡಿಕಾರಿದ್ದು, ಇಂಥ ಹೇಳಿಕೆಯನ್ನು ಖಂಡಿಸಿದ್ದಾರೆ. ಮಾಜಿ ಶಾಸಕ ಪ್ರೀತಂಗೌಡ ಕೂಡ ಈ ಬಗ್ಗೆ ಆಕ್ರೋಶ ಹೊರಹಾಕಿದ್ದು, ತಂದೆಯವರು ಎಐಸಿಸಿ ಅಧ್ಯಕ್ಷರು ಎಂಬ ಕಾರಣಕ್ಕೆ ಶಾಸಕರಾಗಿ,...

ನಾಳೆ ಕಲಬುರಗಿಗೆ ಪ್ರಧಾನಿ ಆಗಮನ: 6 ಪ್ರಶ್ನೆ ಮುಂದಿಟ್ಟು ಮೋದಿಯನ್ನು ಸ್ವಾಗತಿಸಿದ ಪ್ರಿಯಾಂಕ್ ಖರ್ಗೆ

Political News: ನಾಳೆ ಪ್ರಧಾನಿ ಮೋದಿ ಕಲಬುರಗಿಗೆ ಆಗಮಿಸುತ್ತಿದ್ದು, ಸಚಿವ ಪ್ರಿಯಾಂಕ್ ಖರ್ಗೆ, ಪಿಎಂ ಮುಂದೆ ಕೆಲವು ಪ್ರಶ್ನೆಗಳನ್ನು ಇರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕ್ ಪ್ರಧಾನಿ ಮುಂದೆ 6 ಸವಾಲುಗಳನ್ನು ಇರಿಸಿ, ಇದಕ್ಕೆ ನೀವು ಉತ್ತರಿಸುತ್ತೀರಿ ಎಂದುಕೊಂಡಿದ್ದೇನೆ ಎಂದಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಕೇಳಿದ ಪ್ರಶ್ನೆಗಳು ಇಂತಿದೆ.. 1. ನರೇಗಾ ಯೋಜನೆಯಡಿ ಕೆಲಸ ಮಾಡಿದ ಕಾರ್ಮಿಕರಿಗೆ...

ಕರ್ನಾಟಕದ ಮೋಸ್ಟ್ ಅವಿವೇಕಿ ಮಂತ್ರಿ ಅಂದ್ರೆ ಪ್ರಿಯಾಂಕ ಖರ್ಗೆ: ಛಲವಾದಿ ನಾರಾಯಣಸ್ವಾಮಿ

Kolar News: ಕೋಲಾರ: ಕೋಲಾರದಲ್ಲಿ ಮಾತನಾಡಿದ ಬಿಜೆಪಿ ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ರಾಜ್ಯ ಸರ್ಕಾರ 8 ತಿಂಗಳಲ್ಲಿ ಜನರ ವಿಶ್ವಾಸ ಕಳೆದುಕೊಂಡಿದೆ. ಬೇಸಿಗೆ ಹೆಚ್ಚಿದ್ದು, ಜನರ ಸಮಸ್ಯೆಗಳು ದಿನದಿಂದ ದಿನಕ್ಕೆ ಏರುತ್ತಿದೆ. ನೀರಿನ ಸಮಸ್ಯೆ, ಬರ ಪರಿಸ್ಥಿತಿ ಎದುರಾಗಿದ್ದರೂ ಸರ್ಕಾರ ತಲೆಕೆಡಿಸಿಕೊಂಡಿಲ್ಲ. ರೈತರಿಗೆ ಪರಿಹಾರ ಕೊಡುವ ಜೆಲಸಕ್ಕೆ ಸರ್ಕಾರ ಕೈಹಾಕಿಲ್ಲ. ಮಾತೆತ್ತಿದರೆ...

ಕರ್ನಾಟಕದಲ್ಲಿ ನಡಿತಿರೋದು ಸಂವಿಧಾನದ ಸರ್ಕಾರ :ಸಚಿವ ಪ್ರೀಯಾಂಕ್ ಖರ್ಗೆ

Hubballi Political News: ಹುಬ್ಬಳ್ಳಿ: ಕಳೆದ ಬಾರಿ ರಾಜ್ಯದಲ್ಲಿ ಹಿಂದುತ್ವದ ಸರ್ಕಾರ ಇತ್ತು. ಇವಾಗ ಇರೋದು ಸಂವಿಧಾನದ ಸರ್ಕಾರ ಇದೆ. ದೇಶ ನಡೆಯುತ್ತಿರುವುದು ಭಗವದ್ಗೀತೆ ಮೇಲೆ ಅಲ್ಲ,ಕುರಾನ್ ಮೇಲೆ ಅಲ್ಲ,ಬೈಬಲ್ ಮೇಲೆ ಅಲ್ಲ. ದೇಶ ನಡಿತಿರೋದು ಸಂವಿಧಾನದ ಮೇಲೆ. ಯಾರ ಏನಾದರೂ ಅನ್ನಲಿ ಕರ್ನಾಟಕದಲ್ಲಿ ನಡಿತಿರೋದು ಸಂವಿಧಾನದ ಸರ್ಕಾರ ಎಂದು ಸಚಿವ ಪ್ರೀಯಾಂಕ್ ಖರ್ಗೆ...

ಬಿಜೆಪಿ ದಲಿತ ನಾಯಕರಿಗೂ RSS ಕಛೇರಿಗೆ ಪ್ರವೇಶ ಇಲ್ವಾ..?: ಸಚಿವ ಪ್ರಿಯಾಂಕ್ ಖರ್ಗೆ

Political News: ಬೆಳಗಾವಿ (ಸುವರ್ಣ ವಿಧಾನಸೌಧ) : RSS ಸರಸಂಘಚಾಲಕರಾಗಿ ದಲಿತರನ್ನು ಮಾಡಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಸ್ಪಷ್ಟವಾದ ಪ್ರಶ್ನೆಯನ್ನು ಬಿ.ಎಲ್. ಸಂತೋಷ್ ಗೆ ಕೇಳಿದ್ದಾರೆ. ಅದಕ್ಕೆ ಬಿಜೆಪಿ ನಾಯಕರು ಉತ್ತರ ಕೊಡಲಿ ಎಂದು ಆಗ್ರಹಿಸಿದ್ದಾರೆ. RSS ಸಂಸ್ಥಾಪಕ...

ಬಿಜೆಪಿಯವರು ಡಿಕೆಶಿ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ

Political News: ಬೆಂಗಳೂರು : ಡಿ.ಕೆ. ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆ ಅಮಾನತು ವಿಚಾರ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಡಿ.ಕೆ. ಶಿವಕುಮಾರ್ ಅವರ ಕುರಿತು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಬಿಜೆಪಿಗರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಕಳೆದ 9ರಿಂದ...

ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ಸ್ಥಾನಕ್ಕೆ ಎಷ್ಟು ಫಿಕ್ಸ್ ಆಗಿದೆ? : ಸಚಿವ ಪ್ರಿಯಾಂಕ್‌ ಖರ್ಗೆ

Political News: ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಹೇಳಿದ್ದಾರೆ. ತಮ್ಮ ಬಳಿಗೆ ಒಬ್ಬ ಏಜೆಂಟ್ ಬಂದಿದ್ದರು ಎಂದು, ಹಾಗಿದ್ರೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ, ವಿಪಕ್ಷ ಸ್ಥಾನಕ್ಕೆ ಎಷ್ಟು ಫಿಕ್ಸ್ ಆಗಿದೆ? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದಕೆಲ್ಲಾ ಮೇಲುಗೈ ಬಿ.ಎಸ್ ಯಡಿಯೂರಪ್ಪ ಎಂದು ಮಾಧ್ಯಮದಲ್ಲಿ ಸುದ್ದಿ ಬಿತ್ತರವಾಗುತ್ತಿದೆ....

Priyank Kharge : ಆರ್‌ಎಸ್‌ಎಸ್‌ ತತ್ತ್ವ ಪ್ರಜಾಪ್ರಭುತ್ವ ವಿರೋಧಿ : ಸಚಿವ ಪ್ರಿಯಾಂಕ್ ಖರ್ಗೆ

Political News : ಸಚಿವ ಪ್ರಿಯಾಂಕ್‌ ಖರ್ಗೆ ಅವರು ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದು, ಆರ್‌ಎಸ್‌ಎಸ್‌ ತತ್ತ್ವದಿಂದ ಯಾರು ಉದ್ಧಾರ ಆಗಿದ್ದಾರೆಂದು ತೋರಿಸಿ ಎಂದು ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ, ಆರ್‌ಎಸ್‌ಎಸ್‌ ತತ್ತ್ವ ಪ್ರಜಾಪ್ರಭುತ್ವ ವಿರೋಧಿ, ದೇಶ ವಿರೋಧಿಯಾಗಿದೆ. ಆರ್ಥಿಕ ಸಮಾನತೆಯೂ ಇಲ್ಲ; ದೇಶ ಭಕ್ತಿಯೂ ಇಲ್ಲ. ನಾನೇನೂ ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಲು ಭಯಪಡುವುದಿಲ್ಲ ಎಂದು...

Priyank Kharge : ಶ್ರಮಜೀವಿಗಳ  ಬೆವರಲ್ಲಿ ಬೆಚ್ಚಗೆ ಬಿಟ್ಟಿ ತಿಂದವರ ಮೈ ಬೆಳ್ಳಗಿರುತ್ತದೆ : ಖರ್ಗೆ ಖಡಕ್  ಉತ್ತರ

Political News : ಆರಗ ಜ್ಞಾನೇಂದ್ರ ಕಲ್ಯಾಣ ಕರ್ನಾಟಕದಲ್ಲಿ ನೆರಳಿಲ್ಲ ತಮ್ಮ ತಲೆ ಕೂದಲೇ ನೆರಳು ಎಂಬುವುದಾಗಿ ತುಚ್ಛವಾಗಿ ಮಾತನಾಡಿ ಖರ್ಗೆ ಅವರ ಬಗ್ಗೆ  ಬಹಳಷ್ಟು ಕೀಳಾಗಿ ಮಾತನಾಡಿದ್ದಾರೆ ಎಂಬ ವಿಚಾರಕ್ಕೆ ಆರಗ ಜ್ಞಾನೇಂದ್ರ ಅವರಿಗೆ ಖರ್ಗೆ ತಿರುಗೇಟು ನೀಡಿದ್ದಾರೆ. ಬಿಜೆಪಿ ಶಾಸಕನಿಗೆ ತಮ್ಮದೇ ಧಾಟಿಯಲ್ಲಿ ತಿರುಗೇಟು ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ನೀವು ಆಡಿರುವ...

Priyank Kharge : ರಾಜ್ಯ ಪಂಚಾಯತಿ ನೌಕರರ ಸಂಘದ ಪ್ರತಿನಿಧಿಗಳ ಜೊತೆ ಖರ್ಗೆ ಮಾತುಕತೆ

Chitthapur News: ಕರ್ನಾಟಕ ರಾಜ್ಯ ಪಂಚಾಯತಿ ನೌಕರರ ಸಂಘದ ಪ್ರತಿನಿಧಿಗಳನ್ನು ಭೇಟಿ ಮಾಡಿ ಸಚಿವ ಪ್ರಿಯಾಂಕ್ ಖರ್ಗೆ ಮಾತುಕತೆ ನಡೆಸಿದರು. ಯೂನಿಯನ್ ಪರವಾಗಿ ಸರ್ಕಾರಕ್ಕೆ ಸಲ್ಲಿಸಲಾದ 16 ವಿವಿಧ ಬೇಡಿಕೆಗಳ ಕುರಿತು ಇಲಾಖೆಯ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಸರ್ಕಾರಿ ಆಡಳಿತ ಯಂತ್ರವು ಸುಗಮವಾಗಿ ಮತ್ತು ಸುಸೂತ್ರವಾಗಿ ಸಾಗಲು ಪಂಚಾಯಿತಿ...
- Advertisement -spot_img

Latest News

ಸಂಸದೆ ಸುಮಲತಾ ಭೇಟಿ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಿಷ್ಟು..

Political News: ಸಂಸದೆ ಸುಮಲತಾ ಅಂಬರೀಷ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾಗಿದ್ದು, ಮಂಡ್ಯದಲ್ಲಿ ಜೆಡಿಎಸ್‌ಗೆ ಸಪೋರ್ಟ್ ಮಾಡಲು ವಿನಂತಿಸಿದ್ದಾರೆ. ಮಂಡ್ಯ ಸಂಸದೆಯಾಗಿರುವಂಥ ಸುಮಲತಾ ಅವರನ್ನು ಬಿಜೆಪಿ...
- Advertisement -spot_img