Sunday, July 19, 2026

Priyank Kharge

News: ಸತತ ಹತ್ಯೆ ಪ್ರಕರಣ: ಕಾಂಗ್ರೆಸ್ ಆಡಳಿತದ ವಿರುದ್ಧ ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ

News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ.ರೋಡ್‌ನಲ್ಲಿ ಲಾವಣ್ಯ ಎಂಬ ಯುವತಿಯನ್ನು ಚೇತನ್ ಎಂಬ ಯುವಕ ಮಚ್ಚಿನಿಂದ ಹಲ್ಲೆ ಮಾಡಿ, ಹತ್ಯೆ ಮಾಡಿದ್ದಾನೆ. ಎಲ್ಲರೆದುರು ಬಂದು ಧೈರ್ಯವಾಗಿ ಈ ನೀಚ ಕೆಲಸ ಮಾಡಿರುವ ಅವನು, ಲಾವಣ್ಯಳ ರಕ್ಷಣೆಗೆ ಬರುತ್ತಿವರ ಬಳಿ ಮಚ್ಚು ಬೀಸಿ, ಅವರೂ ದೂರ ಹೋಗುವಂತೆ ಮಾಡಿದ್ದಾನೆ. ಅಲ್ಲದೇ ಈ ನೀಚ ಕೃತ್ಯ ಮಾಡಿ,...

ಬಿಜೆಪಿ- RSS ನೀಡಿದ ಧರ್ಮ ರಕ್ಷಣೆ ನಶೆ ತಲೆಗೇರಿಸಿಕೊಂಡವರು ಈಗ ಪಶ್ಚಾತ್ತಾಪ ಪಡುತ್ತಿದ್ದಾರೆ: Priyank Kharge

Political News: RSS ವಿರುದ್ದ ಗೃಹಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ಕಿಡಿಕಾರಿದ್ದು, ಈ ಬಾರಿ ಬಿಜೆಪಿಗರೇ ಆರ್‌ಎಸ್‌ಎಸ್‌ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರ ಬಗ್ಗೆ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ. 2023ರಲ್ಲಿ ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ಶರತ್ ಮಡಿವಾಳ ಹತ್ಯೆ ನಡೆದಿತ್ತು. ಈ ವೇಳೆ ಅವರ ತಂದೆ ಆರ್‌ಎಸ್‌ಎಸ್‌, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಪೋಸ್ಟ್...

3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹಸಚಿವ ಪ್ರಿಯಾಂಕ್ ಖರ್ಗೆ

Political News: ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಬಲಗೊಳಿಸಲು ಗೃಹ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದ್ದು, 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ಈ ಬಗ್ಗೆ ಗೃಹಸಚಿವರಾದ ಪ್ರಿಯಾಂಕ್ ಖರ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಶೇರ್ ಮಾಡಿದ್ದಾರೆ. ಮಾಹಿತಿ ಇಂತಿದೆ.. ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ...

ಕಲ್ಯಾಣ ಕರ್ನಾಟಕದ ಶಾಲೆಯ ಅವ್ಯವಸ್ಥೆ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆಗೆ ಟಾಂಗ್ ನೀಡಿದ ಆರ್.ಅಶೋಕ್

Political News: ಕಲ್ಯಾಣ ಕರ್ನಾಟಕದ ಕೆಲ ಶಾಲೆಗಳಲ್ಲಿ ಉತ್ತಮ ವ್ಯವಸ್ಥೆ ಇಲ್ಲದೇ, ಮಕ್ಕಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿನ ಸರ್ಕಾರಿ ಶಾಲೆಗಳ 18 ಸಾವಿರ ರೂಮ್‌ಗಳು ಹಾಳಾಗಿದ್ದು, ಯಾವಾಗ ಬೇಕಾದರೂ ಕುಸಿದು ಬಿದ್ದು ಮಕ್ಕಳ ಪ್ರಾಣಕ್ಕೆ ಹಾನಿಯಾಗುವ ಲಕ್ಷಣಗಳಿದೆ. ಈ ಬಗ್ಗೆ ವರದಿಯಾಗಿರುವ ಬೆನ್ನಲ್ಲೆ, ವಿಪಕ್ಷ ನಾಯಕ ಆರ್.ಅಶೋಕ್ ಅವರು, ಕಲ್ಯಾಣ ಕರ್ನಾಟಕದ ಸಚಿವರಾಗಿರುವ...

RSS ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತೆ: ಮತ್ತೆ ಆರ್‌ಎಸ್‌ಎಸ್‌ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ

Political News: ಆರ್ಸ್‌‌ಎಸ್‌ ವಿರುದ್ಧ ಯಾರೇ ಮಾತನಾಡಿದಾಗಲೂ ಬಿಜೆಪಿ ಅವರ ವಿರುದ್ಧ ವಾಗ್ದಾಳಿ ನಡೆಸುತ್ತದೆ. ಅದೇ ವಿಷಯದ ಬಗ್ಗೆ ವ್ಯಂಗ್ಯವಾಡಿರುವ ಗೃಹಸಚಿವ ಪ್ರಿಯಾಂಕ್ ಖರ್ಗೆ, ಆರ್‌ಎಸ್‌ಎಸ್‌ ಗಲಿಬಿಲಿಗ``ಂಡರೆ ಬಿಜೆಪಿ ಬುಸುಗೂಡುತ್ತದೆ ಎಂದಿದ್ದಾರೆ. ಪ್ರತಿ ಬಾರಿ ಯಾರಾದರೂ ಆರೆಸ್ಸೆಸ್ ಅನ್ನು ಪ್ರಶ್ನಿಸಿದಾಗ, ಬಿಜೆಪಿ ತನ್ನ ಸ್ಥಿಮಿತತೆಯನ್ನು ಕಳೆದುಕೊಳ್ಳುತ್ತದೆ. ಸ್ವಾತಂತ್ರ್ಯ ಹೋರಾಟಕ್ಕೆ ಯಾವುದೇ ಕೊಡುಗೆ ನೀಡದ ಸಂಘಟನೆ, ಇಂದು ರಾಷ್ಟ್ರಕ್ಕೆ...

ಇತಿಹಾಸದಲ್ಲಿ ಜನ ನಿಮ್ಮನ್ನು ಗೃಹ ಸಚಿವಗಿರಿಂತ ನ್ಯೂಸ್ ಪೆಡ್ಲರ್ ಸಚಿವ ಎಂದು ನೆನಪಿಡುತ್ತಾರೆ: ಆರ್.ಅಶೋಕ್

Political News: ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜಿನ ಬಳಿ ಡ್ರಗ್ಸ್ ಮಾರುವವರ ಸಂಖ್ಯೆ ಹೆಚ್ಚಾಗಿದ್ದು, ಈ ಬಗ್ಗೆ ಆರ್.ಅಶೋಕ್ ಆತಂಕ ವ್ಯಕ್ತಪಡಿಸಿದ್ದಲ್ಲದೇ, ವಿಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆಅವರೇ, ನಿಮ್ಮ ಪ್ರಕಾರ HM ಅಂದರೆ ಹೋಮ್ ಮಿನಿಸ್ಟರೋ ಅಥವಾ ಹೆಡ್ಲೈನ್ ಮಿನಿಸ್ಟರೋ? ಇಂದು ಕರ್ನಾಟಕದ ಯುವಜನತೆ ಎದುರಿಸುತ್ತಿರುವ ಅತಿದೊಡ್ಡ ಅಪಾಯ ಡ್ರಗ್ಸ್...

RSS ಬಗ್ಗೆ ತಿಳಿದುಕೊಳ್ಳಲು ಪತ್ರ ಬರೆಯುವುದಕ್ಕಿಂತ ಶಾಖೆಗೆ ಭೇಟಿ ನೀಡುವುದು ಉತ್ತಮ ಮಾರ್ಗ: C.T.Ravi

Political News: ಆರ್ಎಸ್‌ಎಸ್‌ ನೋಂದಣಿ ಬಗ್ಗೆ ಪ್ರಶ್ನಿಸಿ ಮೋಹನ್ ಭಾಗವತರಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಸಿ.ಟಿ.ರವಿಯವರು ಕೂಡ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ, ಪ್ರಿಯಾಂಕ್ ಖರ್ಗೆ ಅವರಿಗೆ 1 ಬರಿ ಶಾಖೆಗೆ ಭೇಟಿ ನೀಡುವಂತೆ ಸಲಹೆ ನೀಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ರವಿ...

Political News: RSS ನೋಂದಣಿ ಬಗ್ಗೆ ಪ್ರಶ್ನಿಸಿ ಪತ್ರ ಬರೆದ ಸಚಿವ ಖರ್ಗೆ: ಪ್ರಶ್ನೆಗೆ ಭಾಗವತರ ತಿರುಗೇಟು

Political News: ಆರ್‌ಎಸ್‌ಎಸ್‌ ಸಂಘಟನೆ ಇದುವರೆಗೂ ಯಾಕೆ ನೋಂದಣಿಯಾಗಿಲ್ಲವೆಂದು ಸ್ಪಷ್ಟನೆ ಕೇಳಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದರು. ಆದರೆ ಅದಕ್ಕೂ ಮುನ್ನವೇ ಈ ವಿಷಯದ ಬಗ್ಗೆ ಭಾಗವತ್ ಅವರು ಈ ಬಗ್ಗೆ ಮಾತನಾಡಿದ ವೀಡಿಯೋ ವೈರಲ್ ಆಗಿದೆ. ಗೃಹ ಸಚಿವರು ಬರೆದ ಪತ್ರ ಇಂತಿದೆ. ಮಾನ್ಯ ಶ್ರೀ ಮೋಹನ್ ಭಾಗವತ್...

ಪಕ್ಕದ ಮನೆಗೆ ಬೆಂಕಿ ಹಚ್ಚಿ ಬೇಳೆ ಬೇಯಿಸಿಕೊಳ್ಳುವ ಬದಲು ಬಿಜೆಪಿ ತಮ್ಮ ತನುವ ಸಂತೈಸಿಕೊಳ್ಳಲಿ: ಪ್ರಿಯಾಂಕ್

Political News: ಕಾಂಗ್ರೆಸ್ ಪಕ್ಷ ದಲಿತ ನಾಯಕರನ್ನು ಸಿಎಂ ಮಾಡುತ್ತೇವೆಂದು ಹೇಳಿ ಆಸೆ ತೋರಿಸಿ, ಈಗ ಮೋಸ ಮಾಡುತ್ತಿದೆ ಎಂದು ಹಲವು ಬಿಜೆಪಿ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಸಾಲು ಸಾಲು ಆರೋಪ ಮಾಡಿ, ವಾಗ್ದಾಳಿ ನಡೆಸುತ್ತಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದು ಬಿಜೆಪಿಗರ ವಿರುದ್ಧ ಕಿಡಿಕಾರಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಗರಿಗೆ...

ಮೋದಿ ಬಹಿರಂಗ ಪತ್ರಿಕಾಗೋಷ್ಠಿ ನಡೆಸಲಿ: ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ಬಹಿರಂಗ ಸವಾಲ್

Political News: ನಿನ್ನೆ ಸಚಿವ ಪ್ರಿಯಾಂಕ್ ಖರ್ಗೆಯವರು ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದರು. ಜನತೆಗೆ ಬೆಲೆ ಏರಿಕೆ ಎಂಬ ಗಾಯ ಮಾಡಿದ ಮೋದಿ ಸರ್ಕಾರ, ಆ ಗಾಯದ ಮೇಲೆ ಅದೇ ಬೆಲೆ ಏರಿಕೆಯ ಬರೆಯನ್ನು ಎಳೆಯುತ್ತಿದೆ. ಕೆಲ ದಿನಗಳ ಹಿಂದೆ ದೇಶದಲ್ಲಿ ಕಚ್ಚಾ ತೈಲದ ಸಂಗ್ರಹ ಸಾಕಷ್ಟಿದೆ ಎಂದಿದ್ದ...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img