Tuesday, April 21, 2026

Priyank Kharge

ಬಡವರ ಮಕ್ಕಳು ಗಲಾಟೆಗೆ, ತಮ್ಮ ಮಕ್ಕಳು ವಿದೇಶ ವ್ಯಾಸಂಗಕ್ಕೆ: ಅನಂತ್ ಕುಮಾರ್ ಬಗ್ಗೆ ಪ್ರಿಯಾಂಕ್ ವ್ಯಂಗ್ಯ

Political News: ಸಂಸದ ಅನಂತ್ ಕುಮಾರ್ ಹೆಗಡೆ ಮಗ ಆಶುತೋಷ್ ಹೆಗಡೆಗೆ ಪಾಸ್‌ಪೋರ್ಟ್ ಸಮಸ್ಯೆ ಉಂಟಾಗಿದ್ದು, ವಿದೇಶದಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಆಶುತೋಷ್ ವಿರುದ್ಧ ದಾಬಸ್‌ ಪೇಟೆಯಲ್ಲಿ ದಾಖಲಾಗಿರುವ ದೂರು ಅಡ್ಡಿಯಾಗಿದೆ. ಹಾಗಾಗಿ ಕೇಸ್ ರದ್ದುಗ``ಳಿಸುವಂತೆ ಅನಂತ್ ಕುಮಾರ್ ಹೆಗ್ಡೆ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ವ್ಯಂಗ್ಯವಾಡಿರುವ ಸಚಿವ ಪ್ರಿಯಾಂಕಾ ಖರ್ಗೆ, ಬಡವರ ಮಕ್ಕಳು ಗಲಾಟೆಗೆ, ತಮ್ಮ...

ಮೋದಿ ಸರ್ಕಾರವು ಕರ್ನಾಟಕಕ್ಕೆ ಮಾಡುತ್ತಿರುವುದು ಅನ್ಯಾಯ ಮಾತ್ರವಲ್ಲ, ನಿಷ್ಕರುಣೆಯ ಕ್ರೌರ್ಯ: Priyank Kharge

Political News: ಸಚಿವ ಪ್ರಿಯಾಂಕ್ ಖರ್ಗೆ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದು, ಮೋದಿ ಸರ್ಕಾರವು ಕರ್ನಾಟಕಕ್ಕೆ ಮಾಡುತ್ತಿರುವುದು ಅನ್ಯಾಯ ಮಾತ್ರವಲ್ಲ, ನಿಷ್ಕರುಣೆಯ ಕ್ರೌರ್ಯ. ಮೋದಿ ಸರ್ಕಾರವು ಕರ್ನಾಟಕಕ್ಕೆ ಬಾಂಗ್ಲಾದೇಶ, ಅಫ್ಘಾನಿಸ್ತಾನಗಳಿಗೆ ತೋರಿದಷ್ಟು ಕಾಳಜಿಯನ್ನೂ ತೋರುತ್ತಿಲ್ಲ. ಆ ದೇಶಗಳಿಗೆ ಅನುದಾನ ಕೊಡುವಷ್ಟು ಉದಾರತೆಯನ್ನು ಕರ್ನಾಟಕಕ್ಕೆ ತೋರುತ್ತಿಲ್ಲ ಎಂದಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಪ್ರಿಯಾಂಕ್, ಮೋದಿ ಸರ್ಕಾರವು...

ದ.ಕ.ಜಿಲ್ಲೆಗೆ ಆದಾಯ ಹೆಚ್ಚಲು ಸಲಹೆ ನೀಡುವ ಸಚಿವರ ಜಿಲ್ಲೆಯಲ್ಲೇ ಆದಾಯ ಇಳಿಯುತ್ತಿದೆ: ರವಿ ವ್ಯಂಗ್ಯ

Political News: ಬಿಜೆಪಿ ನಾಯಕ ಸಿ.ಟಿ.ರವಿ ಕಲಬುರಗಿಯಲ್ಲಿ ತಲಾ ಆದಾಯ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವ ವಿಚಾರವಾಗಿ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವ್ಯಂಗ್ಯವಾಡಿದ್ದಾರೆ. ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ದಕ್ಷಿಣ ಕನ್ನಡದಂತಹ ಜಿಲ್ಲೆಯ ಆದಾಯ ಹೆಚ್ಚಲು ಏನು ಮಾಡಬೇಕು ಎಂದು ಸಲಹೆ ನೀಡುತ್ತಿದ್ದರು. ಆದರೆ, ಖರ್ಗೆ ಅವರು ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ದಶಕಗಳ ಕಾಲ ಪ್ರತಿನಿಧಿಸಿದ,...

ರಾಜರಿಗೆ ಹೊಗಳುಭಟರಂತೆ, ಬಿಜೆಪಿಗರಿಗೆ ತೆಗಳುಭಟರು: ಚಲವಾದಿ ನಾರಾಯಣಸ್ವಾಮಿ ಬಗ್ಗೆ ಪ್ರಿಯಾಂಕ್ ವ್ಯಂಗ್ಯ

Political News: ಬಿಜೆಪಿ ನಾಯಕ ಚಲವಾದಿ ನಾರಾಯಣ ಸ್ವಾಮಿ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಕ್ಕೆ, ಪ್ರಿಯಾಂಕ್ ಖರ್ಗೆ ಕೂಡ ನಾರಾಯಣಸ್ವಾಮಿಗೆ ಟಾಂಗ್ ನೀಡಿದ್ದಾರೆ. "ಸೂರ್ಯ, ಚಂದ್ರ ಮತ್ತು ಸತ್ಯ ಈ ಮೂರು ವಿಷಯಗಳನ್ನು ಯಾರೂ ಸಹ ದೀರ್ಘಕಾಲ ಮುಚ್ಚಿಡಲು ಸಾಧ್ಯವಿಲ್ಲ" ಬುದ್ಧನ ಈ ಮಾತು ಚಲವಾದಿ ನಾರಾಯಣಸ್ವಾಮಿಯವರ ವಿಷಯದಲ್ಲಿ ಹೆಚ್ಚು ಪ್ರಸ್ತುತ ಎನಿಸಿಕೊಳ್ಳುತ್ತದೆ,...

Political News: RSS ಚಿವುಟಿದರೆ, BJP ಅಳುವುದೇಕೆ?: ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ ಪ್ರಶ್ನೆ

Political News: ಸಚಿವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್‌ ವಿರುದ್ಧ ಆಗಾಗ ಕಿಡಿಕಾರುತ್ತಲೇ ಇರುತ್ತಾರೆ. ಆರ್ಎಸ್‌ಎಸ್‌ ವಿರುದ್ಧ ಮಾತನಾಡಿದಾಗ ಬಿಜೆಪಿಗರು ನನ್ನ ಮೇಲೆ ಹಗೆ ಸಾಧಿಸಲು ಸಾಲು ಸಾಲಾಗಿ ಬರಲು ಕಾರಣವೇನು ಅನ್ನೋ ರೀತಿ ಪ್ರಶ್ನಿಸಿದ್ದಾರೆ. RSS ಆದಾಯ ಮೂಲದ ಬಗ್ಗೆ ಪ್ರಶ್ನೆ ಎತ್ತಿದ್ದೇ ತಡ, ಬಿಜೆಪಿಯ ಸಂಘಪ್ಪಗಳು RSS ಪರವಾಗಿ ಸ್ಪರ್ಧೆಗೆ ಬಿದ್ದವರಂತೆ ಮಾತನಾಡುತ್ತಿದ್ದಾರೆ. ತಮ್ಮ...

Political News: ಕಲಬುರಗಿಯ ಯುವ ಜನರಿಗೆ ಉದ್ಯೋಗವೆಲ್ಲಿದೆ ಪ್ರಿಯಾಂಕ್ ಖರ್ಗೆಯವರೇ?: ಸಿ.ಟಿ.ರವಿ

Political News: ಸಚಿವ ಪ್ರಿಯಾಂಕ್ ಖರ್ಗೆ ಅವರು ಕರಾವಳಿಯಲ್ಲಿ ಕೋಮುಗಲಭೆ ನಡೆಯುತ್ತಿರುವ ಕಾರಣಕ್ಕೆ ಬೃಹತ್ ಕಂಪನಿಗಳು ಅಲ್ಲಿ ಹೂಡಿಕೆ ಮಾಡಲು ಹಿಂಜರಿಯುತ್ತಿದೆ ಎಂದು ನಿನ್ನೆ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ನಾಯಕ ಸಿ.ಟಿ.ರವಿ ಅವರು, ಕರಾವಳಿಯ ಬಗ್ಗೆ ಮಾತನಾಡುವ ಮುನ್ನ ಕಲಬುರಗಿ ಪರಿಸ್ಥಿತಿ ನೋಡಿಕ``ಳ್ಳಿ ಎಂದಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ...

RSSನ ಚಿಂತನಾ ಕ್ರಮಗಳಿಂದಲೇ ಇಂತಹ ಮೂರ್ಖತನಗಳು ಸೃಷ್ಟಿಯಾಗುತ್ತಿವೆ: ಸಚಿವ ಪ್ರಿಯಾಂಕ್ ಖರ್ಗೆ

Political News: ನಾನು 10 ವರ್ಷ ಪ್ರಧಾನಿಯಾದರೆ, ಭಾರತದಲ್ಲಿರುವ ಮೀಸಲಾತಿಯನ್ನು ತೆಗೆದು, ಬೇರೆ ದೇಶದವರು ಬಂದು ನಮಗೂ ಭಾರತೀಯ ಪೌರತ್ವ ನೀಡಿ ಎನ್ನುವಂತೆ ಮಾಡುತ್ತೇನೆ ಎಂದು ಓರ್ವ ಬಿಜೆಪಿ ಕಾರ್ಯಕರ್ತ ವೀಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾನೆ. ಈ ವ್ಯಕ್ತಿಯ ಈ ವೀಡಿಯೋದಲ್ಲಿ ನನಗೆ 10 ವರ್ಷಗಳ ಕಾಲ ಪ್ರಧಾನಿಯಾಗುವ ಅವಕಾಶ ನೀಡಿ, ನಾನು...

ದೊಣ್ಣೆ ಹಿಡಿದ ಗಾಂಧಿ ಕಾಂಗ್ರೆಸ್ ನಾಯಕರ ಮೇಲೆ ಹಲ್ಲೆ?

ರಾಜ್ಯ ರಾಜಕಾರಣದಲ್ಲಿ ಹೊಸ ಜಾಹೀರಾತು ವಿವಾದ ಸೃಷ್ಟಿಸಿದೆ. ವಿಬಿ ಜಿರಾಮ್‌ಜಿ ವಿಷಯಕ್ಕೆ ತಿರುಗೇಟು ನೀಡಲು ಮುಂದಾದ ಬಿಜೆಪಿ ತನ್ನ ಹೊಸ ಜಾಹೀರಾತಿನಲ್ಲಿ ಮಹಾತ್ಮ ಗಾಂಧೀಜಿಯನ್ನು ಕಾಂಗ್ರೆಸ್ ನಾಯಕರಿಗೆ ದೊಣ್ಣೆಯಿಂದ ಹೊಡೆಯುತ್ತಿರುವಂತೆ ಚಿತ್ರಿಸಿದೆ. ಈ ಜಾಹೀರಾತು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆ ಹುಟ್ಟಿಸಿದೆ. ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಈ ವಿವಾದಾತ್ಮಕ ಜಾಹೀರಾತಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿದ BJPಗೆ ಸವಾಲ್ ಎಸೆದ ಖರ್ಗೆ

ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರೋಪ ಮಾಡುವ ಮೊದಲು ದೃಢವಾದ ಪುರಾವೆಗಳನ್ನು ಮುಂದಿಡಲಿ ಎಂದು ಅವರು ಸವಾಲು ಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಕಳೆದ ಹತ್ತು ದಿನಗಳಿಂದ ಬಿಜೆಪಿ ವಿಧಾನಪರಿಷತ್ ಮತ್ತು ವಿಧಾನಸಭೆಯಲ್ಲಿ ಈ ವಿಚಾರವನ್ನು ಎತ್ತುತ್ತಿದೆ....

ಬಿಜೆಪಿ v/s ಕಾಂಗ್ರೆಸ್ ಗದ್ದಲ ಸದನದಲ್ಲಿ ಶೇಮ್… ಶೇಮ್

ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ಚುಟುಕು ಭಾಷಣ ಮುಗಿಸಿ ಹೊರನಡೆದ ವೇಳೆ ಅವರಿಗೆ ತಡೆದು ಅಗೌರವ ತೋರಿದ್ದಾರೆ ಎನ್ನುವ ಆರೋಪದ ಮೇಲೆ ಕಾಂಗ್ರೆಸ್‌ನ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆಂದು ಬಿಜೆಪಿ ಆಗ್ರಹಿಸಿದೆ. ಈ ವಿಷಯವನ್ನು ಮುಂದಿಟ್ಟು ವಿಧಾನಪರಿಷತ್‌ನಲ್ಲಿ ತೀವ್ರ ಕೋಲಾಹಲ ಉಂಟಾಗಿ, ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು. ಜಂಟಿ ಅಧಿವೇಶನದ ಎರಡನೇ...
- Advertisement -spot_img

Latest News

Political News: ಮಲ್ಲಿಕಾರ್ಜುನ್ ಖರ್ಗೆ ‘ಟೆರರಿಸ್ಟ್’ ಹೇಳಿಕೆಗೆ ಆರ್.ಅಶೋಕ್ ತೀವ್ರ ವಿರೋಧ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಭಾಷಣದ ವೇಳೆ ಮೋದಿ ಹೀ ಈಸ್ ಎ ಟೆರರಿಸ್ಟ್ ಎಂದಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ವಿರೋಧ...
- Advertisement -spot_img