Saturday, September 12, 2026

Priyank Kharge

Priyank Kharge : ರಾಜ್ಯ ಪಂಚಾಯತಿ ನೌಕರರ ಸಂಘದ ಪ್ರತಿನಿಧಿಗಳ ಜೊತೆ ಖರ್ಗೆ ಮಾತುಕತೆ

Chitthapur News: ಕರ್ನಾಟಕ ರಾಜ್ಯ ಪಂಚಾಯತಿ ನೌಕರರ ಸಂಘದ ಪ್ರತಿನಿಧಿಗಳನ್ನು ಭೇಟಿ ಮಾಡಿ ಸಚಿವ ಪ್ರಿಯಾಂಕ್ ಖರ್ಗೆ ಮಾತುಕತೆ ನಡೆಸಿದರು. ಯೂನಿಯನ್ ಪರವಾಗಿ ಸರ್ಕಾರಕ್ಕೆ ಸಲ್ಲಿಸಲಾದ 16 ವಿವಿಧ ಬೇಡಿಕೆಗಳ ಕುರಿತು ಇಲಾಖೆಯ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಸರ್ಕಾರಿ ಆಡಳಿತ ಯಂತ್ರವು ಸುಗಮವಾಗಿ ಮತ್ತು ಸುಸೂತ್ರವಾಗಿ ಸಾಗಲು ಪಂಚಾಯಿತಿ...

ಪ್ರಿಯಾಂಕ್ ಖರ್ಗೆ ಪತ್ನಿಗೆ ಬ್ರೇನ್ ಟ್ಯೂಮರ್: ಸಹೋದರನಿಗೂ ಅನಾರೋಗ್ಯ..

ಮುಂಬೈ: ಒಂದೆಡೆ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಅದಕ್ಕಾಗಿ ಪ್ರಚಾರ ಮಾಡಬೇಕು. ಇನ್ನೊಂದೆಡೆ ಪತ್ನಿಯ ಆರೋಗ್ಯ ಮತ್ತು ಒಡಹುಟ್ಟಿದ ಸಹೋದರನ ಆರೋಗ್ಯ ಹಾಳಾಗಿದೆ. ಅವರ ಕಾಳಜಿಯೂ ಮಾಡಬೇಕು. ಹೀಗೆ ಸರಿಯಾಗಿ ಪ್ರಚಾರ ಮಾಡಲೂ ಆಗದೇ, ಪತಿ, ಸಹೋದರನ ಜೊತೆ ಸರಿಯಾಗಿ ಇರಲೂ ಆಗದೇ ಇರುವಂಥ ಪರಿಸ್ಥಿತಿಗೆ ಬಂದಿರುವವರು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ. ಪ್ರಿಯಾಂಕ್ ಪತ್ನಿ ಶೃತಿ...

ಪ್ರಧಾನಿ ಮೋದಿಯನ್ನು ‘ನಾಲಾಯಕ್ ಬೇಟಾ’ ಎಂದ ಪ್ರಿಯಾಂಕ್ ಖರ್ಗೆ..

ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿಯವರನ್ನು ವಿಷಸರ್ಪ ಎಂದು ಹೇಳಿದ್ದು, ಸಿಕ್ಕಾಪಟ್ಟೆ ಸುದ್ದಿಯಾಗಿತ್ತು. ನಂತರ ಟ್ವೀಟ್ ಮಾಡುವ ಮೂಲಕ ಖರ್ಗೆ ಇದಕ್ಕೆ, ಸಮಝಾಯಿಷಿ ಕೊಟ್ಟಿದ್ದರು. ಇದೀಗ ಖರ್ಗೆ ಮಗನ ಸರದಿ. ಮೋದಿ ಕೊಟ್ಟ ಹೇಳಿಕೆಯನ್ನಿಟ್ಟುಕೊಂಡು, ಪ್ರಿಯಾಂಕ್, ಮೋದಿಯನ್ನು ನಾಲಾಯಕ್ ಬೇಟಾ ಎಂದು ವಿವಾದಾತ್ಮಕ ಹೇಳಿಕೆ...

‘ಪ್ರಿಯಾಂಕ್ ಖರ್ಗೆ ವೈಟ್ ಕಾಲರ್ ಪೊಲಿಟೀಷಿಯನ್,ಸೋ ಕಾಲ್ಡ್ ದಲಿತರ ಪರ ಮಾತಾಡೊ ವ್ಯಕ್ತಿ’

ಹಾಸನ: ವಿಧಾನಸೌಧ ಶಾಪಿಂಗ್ ಮಾಲ್ ಆಗಿದೆ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಪ್ರೀತಂಗೌಡ, ಪ್ರಿಯಾಂಕ್ ಬಹುಶಃ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ಐಟಿ ಬಿಟಿ ಎಲ್ಲಾ ಮಾಡಿದಾರೆ. ಅವರು ಮಾಡಿರೋದನ್ನ‌ ಈಗ ನೆನಪಿಸಿಕೊಳ್ಳುತ್ತಿರಬಹುದು ಎಂದು ತಿರುಗೇಟು ಕೊಟ್ಟಿದ್ದಾರೆ. ‘ಯಾರೋ ಇಂಜಿನಿಯರ್ ಹತ್ರಾ ಹಣ ಸಿಕ್ಕಿದ್ರೆ ನಾವು ಉತ್ತರ ಕೊಡೋಕೆ ಆಗುತ್ತಾ..?’ ಈ ಬಗ್ಗೆ...

‘ನನಗೆ ಹೆಚ್ಚು ವರ್ಷ ಬದುಕಬೇಕು, ಆದರೆ ಎಷ್ಟು ವರ್ಷ ಬದುಕಿರುತ್ತೇನೋ ಗೊತ್ತಿಲ್ಲ’

ಮೈಸೂರು: ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಭೇಟಿ ನೀಡಿದ್ದು, ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಶಾಸಕ ಪ್ರಿಯಾಂಕ ಖರ್ಗೆಗೆ ಬೆದರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಸಾಹಿತಿಗಳು, ಚಿಂತಕರು, ಪತ್ರಕರ್ತರು, ಪ್ರತಿಪಕ್ಷದವರಿಗೆ ಬೆದರಿಕೆ ಹಾಕುವುದು ಒಳ್ಳೆಯ ಬೆಳವಣಿಗೆ ಅಲ್ಲ. ಬಿಜೆಪಿಯವರು ಮೊದಲಿನಿಂದಲೂ ಇಂಥವುಗಳನ್ನು ಪೋಷಿಸಿಕೊಂಡು ಬರುತ್ತಿದ್ದಾರೆ. ...

ರಾಯಚೂರನ್ನು ತೆಲಂಗಾಣಕ್ಕೆ ಸೇರಿಸುವ ವಿಚಾರವಾಗಿ ಗರಂ ಆದ ಪ್ರಿಯಾಂಕ್ ಖರ್ಗೆ

ರಾಯಚೂರನ್ನು ತೆಲಂಗಾಣಕ್ಕೆ ಸೇರಿಸುವ ವಿಚಾರವಾಗಿ ಪ್ರಿಯಾಂಕ್ ಖರ್ಗೆ ಗರಂ ಆಗಿದ್ದಾರೆ. ರಾಯಚೂರನ್ನು ತೆಂಗಾಣಕ್ಕೆ ಸೇರಿಸಿ ಎನ್ನುವ ರಾಯಚೂರು ಶಾಸಕ ಡಾ.ಶಿವರಾಜ್ ಪಾಟೀಲ್ ಹೇಳಿಕೆ ವೀಡಿಯೋ ವೈರಲ್ ಆಗಿತ್ತು. ಇದರ ವಿಚಾರವಾಗಿ ಮತ್ತು ಎಂಬ ಸಿಎಂ ಕೆಸಿಆರ್ ಅವರ ಹೇಳಿಕೆ ವಿಚಾರವಾಗಿಯೂ ಪ್ರಿಯಾಂಕ್ ಖರ್ಗೆ ತನ್ನ ಟ್ವಿಟ್ಟರ್ ಖಾತೆಯಲ್ಲಿ “ರಾಯಚೂರಿನ ಜನರು ತಮ್ಮ ಕಲ್ಯಾಣ ಯೋಜನೆಗಳಿಂದ...

Priyank ಖರ್ಗೆಗೂ ಕೊರೊನಾ ಪಾಸಿಟಿವ್..

ಬೆಂಗಳೂರು : ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಹಲವು ಕಾಂಗ್ರೆಸ್ ನಾಯಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇದೀಗ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೂ ಕೋವಿಡ್ ಪಾಸಿಟಿವ್ ಬಂದಿದೆ. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಪ್ರಿಯಾಂಕ್ ಖರ್ಗೆ, ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಶಾಸಕರು ಬೆಂಗಳೂರಿನ ತಮ್ಮ...
- Advertisement -spot_img

Latest News

ಇವರೆಲ್ಲಾ ಹರಿಶ್ಚಂದ್ರನ ಮಕ್ಕಳಾ..?: ಸತೀಶ್ ಜಾರಕಿಹೊಳಿ ಮೇಲಿನ ರೇಡ್‌ಗೆ ಹರಿಪ್ರಸಾದ್ ಪ್ರಶ್ನೆ..

Political News: ಸಚಿವರಾದ ಸತೀಶ್ ಜಾರಕಿಹ`ಳಿ ಮನೆ ಮತ್ತು ಕಚೇರಿ ಮೇಲೆ ಇಡಿ ದಾಳಿ ನಡೆದಿದ್ದು, ಇದನ್ನು ಖಂಡಿಸಿ ಕಾಂಗ್ರೆಸ್ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು. ಈ ವೇಳೆ...
- Advertisement -spot_img