Sunday, November 16, 2025

Priyank Kharge

ಪ್ರಿಯಾಂಕ ಖರ್ಗೆಗೆ ಬೆದರಿಕೆ ಹಾಕಿದವನನ್ನು ಮಹಾರಾಷ್ಟ್ರದಲ್ಲಿ ಅರೆಸ್ಟ್ ಮಾಡಿ ತರಲಾಗಿದೆ: ಗೃಹಸಚಿವರು

Tumakuru News: ತುಮಕೂರು: ಸಚಿವ ಪ್ರಿಯಾಂಕ ಖರ್ಗೆಗೆ ಬೆದರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಗೃಹ ಸಚಿವ ಜಿ.ಪರಮೇಶ್ವರ್, ಪ್ರಿಯಾಂಕ ಖರ್ಗೆಗೆ ಬೆದರಿಕೆ ಹಾಕಿದವನನ್ನು ಮಹಾರಾಷ್ಟ್ರದಲ್ಲಿ ಅರೆಸ್ಟ್ ಮಾಡಿ ತರಲಾಗಿದೆ. ಆರೋಪಿ ವಿರುದ್ದ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಿಯಾಂಕ ಖರ್ಗೆಗೆ ಭದ್ರತೆಯನ್ನು ಹೆಚ್ಚಿಸುತ್ತೇವೆ. ಆರೋಪಿ ಹಿಂದೆ ಯಾರಾದರೂ ಇದ್ದಾರಾ ಇಲ್ಲವಾ ಎಂದು ತನಿಖೆ ಮಾಡಬೇಕು ಎಂದು...

ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗಿಯಾದ ನೌಕರರಿಗೆ ಸಸ್ಪೆಂಡ್ ಶಾಕ್!

ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳ ವಿರುದ್ಧ ಪ್ರತಿಪಾದನೆ ಮಾಡಿದ ಕೆಲವೇ ದಿನಗಳ ಬಳಿಕ, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಈಗ ಆರ್‌ಎಸ್‌ಎಸ್ ಹಾಗೂ ಇತರ ಸಮಾನ ಮನಸ್ಕ ಸಂಘಟನೆಗಳೊಂದಿಗೆ ನೇರ ಅಥವಾ ಪರೋಕ್ಷ ಸಂಪರ್ಕ ಹೊಂದಿರುವ ಸರ್ಕಾರಿ ನೌಕರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೆ ಪತ್ರ...

ತೀವ್ರಗೊಂಡ ರಾಜಕೀಯ ವಾಕ್ಸಮರ, ಡಿಕೆಶಿಗೆ ಮತ್ತೆ ತಿರುಗೇಟು ನೀಡಿದ ಯತ್ನಾಳ್!!!

RSS ವಿರುದ್ಧ ಹೇಳಿಕೆ ನೀಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ಅವರಿಗೆ ಮಹತ್ವದ ಸಲಹೆ ನೀಡಿದ್ದಾರೆ. ಇನ್ನೊಂದೆಡೆ ಬಿಜೆಪಿ ಆಫರ್ ಬಗ್ಗೆ ಡಿಕೆಶಿ ಮಾತನಾಡಿದ ಕುರಿತು ಯತ್ನಾಳ್ ಮಹತ್ವದ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ. ಪ್ರಿಯಾಂಕ್ ಖರ್ಗೆ ಅವರೇ, ನಿಮಗೆ...

ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಕರೆ ಬೆನ್ನಲ್ಲೇ ಆಡಿಯೋ ರೆಕಾರ್ಡ್ ಬಹಿರಂಗ!

ರಾಜ್ಯದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಆ ಬಳಿಕ ತಮಗೆ ನಿರಂತರವಾಗಿ ಬೆದರಿಕೆ ಕರೆಗಳು ಬಂದಿರುವುದಾಗಿ ಅವರು ಬಹಿರಂಗವಾಗಿಯೆ ಆರೋಪಿಸಿದ್ದಾರೆ. ಈಗ ಪ್ರತ್ಯಕ್ಷವಾಗಿ ಒಂದು ಬೆದರಿಕೆ ಕರೆಯ ಆಡಿಯೋ ರೆಕಾರ್ಡ್‌ ಅನ್ನು ಬಿಡುಗಡೆ ಮಾಡಿದ್ದಾರೆ. ಈ ಅಶ್ಲೀಲ ಹಾಗೂ ಅವಾಚ್ಯ...

ಕುಮಾರಣ್ಣ ಸಂಘದ ಬಗ್ಗೆ ಹೀಗೆ ಬರೆದಿದ್ದರು ನೋಡಿ: ಹೆಚ್ಡಿಕೆ ಬರೆದ ಬರಹದ ಬಗ್ಗೆ ಸಚಿವ ಪ್ರಿಯಾಂಕ್ ವ್ಯಂಗ್ಯ

Political News: ಕೆಲ ತಿಂಗಳಿಂದ ಆರ್‌ಎಸ್‌ಎಸ್‌ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ವಿರೋಧಿ ಹೇಳಿಕೆಗಳನ್ನು ನೀಡುತ್ತಲೇ ಬರುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ್ದ ಬಿಜೆಪಿ ನಾಯಕರು, ಪ್ರಿಯಾಂಕ್ ಖರ್ಗೆಗೆ ಅಭಿವೃದ್ಧಿ ಮಾಡಿ ಪ್ರಸಿದ್ಧರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಆರ್‌ಎಸ್‌ಎಸ್‌ನ್ನು ವಿರೋಧ ಮಾಡಿ, ಹೇಳಿಕೆ ನೀಡಿ ಪ್ರಸಿದ್ಧಿ ಪಡೆಯಲು ಪ್ರಯತ್ನಿಸುತ್ತಿದ್ದಾರೆಂದು ವ್ಯಂಗ್ಯವಾಡಿದ್ದರು. ಇದೀಗ ಮತ್ತೆ ಪ್ರಿಯಾಂಕ್ ಆರ್‌ಎಸ್‌ಎಸ್‌ ವಿರುದ್ಧ ಮತ್ತು...

‘ಬಯ್ಯೋದು ಬಿಟ್ಟು ಕೆಲಸ ಮಾಡಿ’ ಪ್ರಿಯಾಂಕ್ ಖರ್ಗೆಗೆ ರಾಜುಗೌಡ ಟೀಕೆ!

ಯಾದಗಿರಿ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರಿ ಮಳೆ ಹಾಗೂ ಪ್ರವಾಹದಿಂದ ಅಪಾರ ಬೆಳೆ ಹಾನಿಯಾಗುತ್ತಿದೆ. ಈ ಸಂಬಂಧ ಪಟ್ಟಂತೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ನೀಡದ ಬಗ್ಗೆ ಮಾಜಿ ಸಚಿವ ರಾಜುಗೌಡ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚು ಪ್ರವಾಹ ಆಗಿ ಬೆಳೆ ಹಾನಿಯಾಗಿದೆ ಇದರ ಬಗ್ಗೆ ಮಾತಾಡೋದು...

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್‌ಮೇಕರ್ ಶಸ್ತ್ರಚಿಕಿತ್ಸೆ ಯಶಸ್ವಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಸುವ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಬುಧವಾರ ತಿಳಿಸಿದ್ದಾರೆ. 83 ವರ್ಷದ ಖರ್ಗೆ ಅವರು ಮಂಗಳವಾರ ಬೆಂಗಳೂರಿನ ಎಂ.ಎಸ್. ರಾಮಯ್ಯ ಮೆಮೊರಿಯಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ನಂತರ ವೈದ್ಯರ ಸಲಹೆಯಂತೆ ಪೇಸ್‌ಮೇಕರ್ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಖರ್ಗೆ ಅವರ...

ಭೀಮಾ ನದಿ ನೀರಿಗಾಗಿ ಪ್ರಶ್ನೆ ಮಾಡ್ತೀನಿ, ನ್ಯಾಯಕ್ಕಾಗಿ ಸಿಎಂ ಸಿದ್ದರಾಮಯ್ಯ ಕಿಡಿ!

ಮಹಾರಾಷ್ಟ್ರಕ್ಕೆ ಭೀಮಾ ನದಿಯಲ್ಲಿ ನ್ಯಾಯಸಮ್ಮತವಾಗಿ ನೀರಿನ ಹಂಚಿಕೆಯಾಗಿದೆ. ಆದ್ರೆ ನಿಗದಿ ಗಿಂತ ಹೆಚ್ಚಿನ ನೀರನ್ನ ಹಿಡಿದಿಟ್ಟುಕೊಂಡು ನದಿಪಾತ್ರದಲ್ಲಿ ತನ್ನ ಅಧಿಪತ್ಯ ಸ್ಥಾಪಿಸಲು ಯಾವ ಕಾರಣಕ್ಕೂ ಬಿಡೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾಡಿದ್ದಾರೆ. ಬಚಾವತ್‌ ತೀರ್ಪಿನಂತೆ ಭೀಮಾ ನದಿಯಲ್ಲಿ ಕರ್ನಾಟಕಕ್ಕೆ ಹಂಚಿಕೆಯಾದ ನೀರನ್ನು ತಪ್ಪದೆ ಪಡೆಯಲು ಕೇಂದ್ರ ಜಲ ಆಯೋಗದ ಮೊರೆ ಹೋಗುತ್ತೇವೆ. ಅಗತ್ಯ...

Political News: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ವಿಚಾರಕ್ಕೆ ಯತ್ನಾಳ್- ಪ್ರಿಯಾಂಕ್ ವಾಗ್ವಾದ

Political News: "ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡೋರು ಸನಾತನ ಧರ್ಮದ ಮಹಿಳೆಯೇ ಆಗಿರಬೇಕು, ಸಾಮಾನ್ಯ ದಲಿತ ಮಹಿಳೆಗೂ ಹಾಕಲಿಕ್ಕೆ ಅಧಿಕಾರ ಇಲ್ಲ" ಎಂದು ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಈ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮನುವಾದದ ಅಣಿಮುತ್ತುಗಳು ಯತ್ನಾಳರ ಬಾಯಿಯಿಂದ ಉದುರಿವೆ, ಇದು ಯತ್ನಾಳರ ಮಾತುಗಳಷ್ಟೇ ಅಲ್ಲ RSS...

ಬಸವಣ್ಣರನ್ನು ಈ ಪರಿ ಅವಮಾನಿಸಿದ್ದಕ್ಕಾಗಿ ಕಾರಜೋಳ ಅವರು ಕ್ಷಮೆ ಕೇಳಬೇಕು: ಪ್ರಿಯಾಂಕ್ ಖರ್ಗೆ

Political news: ಮಾಜಿ ಸ್ಪೀಕರ್ ಗೋವಿಂದ ಕಾರಜೋಳ ಅವರು, ಪ್ರಧಾನಿ ಮೋದಿ ಅವರನ್ನು ಅಭಿನವ ಬಸವಣ್ಣ ಎಂದು ಹೇಳಿದ್ದಾರೆ. ಈ ಹೇಳಿಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಸವಣ್ಣರನ್ನು ಈ ಪರಿ ಅವಮಾನಿಸಿದ್ದಕ್ಕಾಗಿ ಕಾರಜೋಳ ಅವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಜಗಜ್ಯೋತಿ ಬಸವಣ್ಣನವರನ್ನು ಈ ಪರಿ ಅವಮಾನಿಸಿರುವ ಶ್ರೀ ಗೋವಿಂದ ಕಾರಜೋಳರವರು...
- Advertisement -spot_img

Latest News

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...
- Advertisement -spot_img