Sunday, November 16, 2025

Priyank Kharge

ಚಿಂಚನಸೂರು ಗ್ರಾಮದ ಸುತ್ತಮುತ್ತಲೂ ಸಣ್ಣ ಭೂಕಂಪನ, ಯಾರೂ ಆತಂಕಪಡಬೇಡಿ: ಪ್ರಿಯಾಂಕ್ ಖರ್ಗೆ

Political News: ಕಲಬುರಗಿಯ ಚಿಂಚನಸೂರು ಗ್ರಾಮದ ಸುತ್ತಮುತ್ತಲೂ ಇಂದು ಸಣ್ಣ ಪ್ರಮಾಣದ ಭೂಕಂಪನವಾಗಿದೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ, ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಬೆಳಗ್ಗೆ 8:17 ಗಂಟೆಯ ಸುಮಾರಿಗೆ ಸಣ್ಣ ಪ್ರಮಾಣದ ಭೂಕಂಪನವಾಗಿದ್ದು,...

ಉರಿಗೌಡ ನಂಜೇಗೌಡರನ್ನು ಮತ್ತೆ ನೆನಪಿಸಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ

Political News: ಬಿಜೆಪಿ ವಿರುದ್ಧ ವಾಾಗ್ದಾಳಿ ಮುಂದುವರಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರು ಕರಾವಳಿಯಲ್ಲಿದ್ದ ತಮ್ಮ ಕೋಮುವಾದದ ಪ್ರಯೋಗ ಶಾಲೆಯ ಬ್ರಾಂಚನ್ನು ಹಳೆ ಮೈಸೂರು ಭಾಗದಲ್ಲೂ ಓಪನ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ. - ಉರಿಗೌಡ ನಂಜೇಗೌಡ ಪಾತ್ರಗಳ ಸೃಷ್ಟಿ. - ಶ್ರೀರಂಗಪಟ್ಟಣದ ಕೋಮು ಸಂಘರ್ಷ, - ಕೆರೆಗೋಡು ಧ್ವಜ ಗಲಾಟೆ, - ನಾಗಮಂಗಲ ಗಲಾಟೆ -...

ಬಿಜೆಪಿಯ 1 ಬಣದ್ದು ಹಾಡು, ಕುಣಿತ, ಇನ್ನೊಂದು ಬಣದ್ದು ಹೋರಾಟದ ಬೀದಿ ನಾಟಕ: ಪ್ರಿಯಾಂಕ್ ವ್ಯಂಗ್ಯ

Political News: ಧರ್ಮಸ್ಥಳ ಕೇಸ್ ವಿಚಾರದಲ್ಲಿ ಬಿಜೆಪಿಯ ಕೆಲ ನಾಯಕರು ಇದು ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಅಂತಾ ಹೇಳ್ತಿದ್ದಾರೆ. ಇನ್ನು ಕೆಲವರು ನಾವು ಸೌಜನ್ಯ ಪರ ಹೋರಾಡುತ್ತೇವೆ ಎನ್ನುತ್ತಾರೆ. ಬಿಜೆಪಿಗರ ಈ ನಡೆಯ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ. ಒಂದು ಸೈದ್ಧಾಂತಿಕ ಬದ್ಧತೆ ಇಲ್ಲದೆ ಎಲ್ಲವನ್ನೂ ರಾಜಕೀಯ 'ಲಾಭ'ದ ಲೆಕ್ಕಾಚಾರದಲ್ಲಿ ನೋಡಿದರೆ ಹೇಗಿರುತ್ತದೆ? ಈ...

ಬಿಜೆಪಿಗರು ಧರ್ಮಸ್ಥಳ ಚಲೋ ಬದಲು ಧರ್ಮಸ್ಥಳದಿಂದ ವಾಪಸ್ ಚಲೋ ಕಾರ್ಯಕ್ರಮ ಮಾಡಬೇಕಿತ್ತು: ಪ್ರಿಯಾಂಕ್ ವ್ಯಂಗ್ಯ

Political News: ಬಿಜೆಪಿಯವರು ಧರ್ಮಸ್ಥಳ ಚಲೋ ಕಾರ್ಯಕ್ರಮದ ಬಳಿಕ, ಸೌಜನ್ಯಳ ಮನೆಗೆ ಹೋಗಿ, ಅವರ ತಾಯಿ ಕುಸುಮಾವತಿಯವರನ್ನು ಭೇಟಿ ಮಾಡಿ, ಮಾತನಾಡಿದ್ದಾರೆ. ಈ ವೇಳೆ ಕುಸುಮಾ ಅವರು, ನಾನು ನನ್ನ ಮಗಳ ಹೆಸರು ಹೇಳಿ, ಹಣ ಮಾಡಿದೆ ಎಂದು ನಿಮ್ಮ ಪಕ್ಷದವರು ಹೇಳುತ್ತಿದ್ದಾರೆ. ಇದಕ್ಕೆ ಏನನ್ನುತ್ತೀರಿ ಎಂದು ಖಡಕ್ ಆಗಿಯೇ ಪ್ರಶ್ನಿಸಿದ್ದಾರೆ. ಈ ಬಗ್ಗೆ ವಿಜಯೇಂದ್ರ...

Political News: ಚಿವುಟುವುದೂ ಬಿಜೆಪಿ, ತೊಟ್ಟಿಲು ತೂಗುವುದೂ ಬಿಜೆಪಿ: ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ

Political News: ಧರ್ಮಸ್ಥಳದ ಬುರುಡೆ ಕೇಸ್ ವಿರುದ್ಧ ಬಿಜೆಪಿಗರು ಧರ್ಮಸ್ಥಳ ಚಲೋ ನಡೆಸಿದ್ದರು. ಸರ್ಕಾರ ಪ್ರಕರಣದ ವಿರುದ್ಧ ಸರಿಯಾದ ಕ್ರಮ ಕೈಗ``ಳ್ಳಬೇಕು ಎಂದು ಆಗ್ರಹಿಸಿದ್ದರು. ಇದನ್ನು ಕುರಿತು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದು, ಧರ್ಮಸ್ಥಳ ಪ್ರಕರಣದಲ್ಲಿನ ಬಿಜೆಪಿಯ ದ್ವಿಪಾತ್ರಾಭಿನಯಕ್ಕೆ ಆಸ್ಕರ್ ಕೊಟ್ಟರೂ ಕಡಿಮೆಯೇ! ಎಂದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದಿರುವ ಖರ್ಗೆ, ಧರ್ಮಸ್ಥಳ ಪ್ರಕರಣದಲ್ಲಿ...

Political News: RSSಗೆ ತಾಕಿದ ಗಾಳಿಯೂ ನಮಗೆ ಸೋಕಬಾರದು: ಮತ್ತೆ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

Political News: ಸಚಿವರಾದ ಪ್ರಿಯಾಂಕ್ ಖರ್ಗೆಯವರು ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸುವುದೇನು ಹೊಸದಲ್ಲ. ಈ ಬಾರಿಯೂ ಪ್ರಿಯಾಂಕ್ ಖರ್ಗೆ, ಆರ್‌ಎಸ್‌ಎಸ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ತಮ್ಮ ಎಕ್ಸ್ ಖಾತೆಯಲ್ಲಿ ಸಾಲು ಸಾಲು ಬರಹ ಬರೆದಿದ್ದಾರೆ. ಬರಹ ಇಂತಿದೆ ನೋಡಿ.. ಪ್ರಬುದ್ಧ ಮತ್ತು ಸಮೃದ್ಧ ಭಾರತ ನಿರ್ಮಾಣವಾಗಬೇಕೆಂದರೆ ಭಾರತದ ಪ್ರತಿ ಪ್ರಜೆಯೂ “RSSಗೆ ತಾಕಿದ ಗಾಳಿಯೂ ನಮಗೆ...

ಗ್ರಾಮ ಪಂಚಾಯಿತಿ ಅಭಿವೃದ್ಧಿ ಕಾಮಗಾರಿಗಳಲ್ಲಿ ಸದಸ್ಯರ ಮಕ್ಕಳ ದರ್ಬಾರ್: ಏನಿದು ಪಂಚಾಯತ್ ರಾಜ್ ಸಚಿವರೇ..?

Dharwad News: ಧಾರವಾಡ ಜಿಲ್ಲಾ ಪಂಚಾಯತ್, ಕುಂದಗೋಳ ತಾಲೂಕು ಪಂಚಾಯಿತಿಗೆ ಮಣ್ಣೇರೆಚಿ 15ನೇ ಹಣಕಾಸು ಕಾಮಗಾರಿಯನ್ನು ಗ್ರಾಮ ಪಂಚಾಯಿತಿ ಸದಸ್ಯರ ಮಗ ಮಾಡಿ ತನ್ನ ಖಾತೆಗೆ ಬಿಲ್ ತೆಗೆದುಕೊಂಡಿದ್ದಾನೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಳ್ಳಿ ಹಳ್ಳಿಗಳ ಅಭಿವೃದ್ಧಿ ಲಕ್ಷ ಲಕ್ಷ ಹಣ ನೀಡುತ್ತಲಿದೆ. ಆ ಹಣದ ಕಾಮಗಾರಿಗಳನ್ನ ಸ್ವತಃ ಗ್ರಾಮ ಪಂಚಾಯಿತಿ ಸದಸ್ಯರೇ...

ಶೀಘ್ರದಲ್ಲಿ ಜಿ.ಪಂ, ತಾ.ಪಂ ಚುನಾವಣೆ: ಮೀಸಲಾತಿ ಪ್ರಕ್ರಿಯೆ ಬಗ್ಗೆ ಸಚಿವ ಖರ್ಗೆ ಮಾಹಿತಿ..!

Hubli News: ಹುಬ್ಬಳ್ಳಿ: ಜಿಲ್ಲಾ ಪಂಚಾಯತ ತಾಲೂಕು ಪಂಚಾಯತ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೀಸಲಾತಿ ಪ್ರಕ್ರಿಯೇ ನಡೆಯುತ್ತಿದೆ. ಎರಡು ಮೂರು ತಿಂಗಳಲ್ಲಿ ನೋಟಿಫಿಕೇಶನ್ ಆಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ವ್ಯಕ್ತಪಡಿಸಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾವು ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ್ ಚುನಾವಣೆಯನ್ನು...

Political News: ಸಿಎಂ, ಡಿಸಿಎಂ ಆದಮೇಲೆ ಬಿಜೆಪಿಗರಿಗೆ ಅತೀ ಹೆಚ್ಚು ಪ್ರೀತಿ ಇರೋದು ನನ್ನ ಮೇಲೆ: ಪ್ರಿಯಾಂಕ್‌ ಖರ್ಗೆ

Political News: ಗದಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್‌ಸಿಗರ ಇತಿಹಾಸವನ್ನು ತಿಳಿಯಿರಿ. ನಮ್ಮವರು ಸ್ವಾತಂಂತ್ರಕ್ಕಾಗಿ ಜೈಲಿಗೆ ಹೋಗಿದ್ದಾರೆ. ಬಿಜೆಪಿಗರು ಯಾಕೆ ಜೈಲಿಗೆ ಹೋಗಿದ್ದಾರೆಂದು ತಿಳಿಯಿರಿ ಎಂದು ಪ್ರಿಯಾಂಕ್ ವ್ಯಂಗ್ಯವಾಡಿದ್ದಾರೆ. ಜನರಿಗೆ ನಮ್ಮ ಇತಿಹಾಸ ತಿಳಿದಿಲ್ಲ. ಬಿಜೆಪಿ- ಆರ್‌ಎಸ್‌ಎಸ್‌ ಅವರಿಗೆ ಅವರ ಇತಿಹಾಸವೇ ತಿಳಿದಿಲ್ಲ. ಬಿಜೆಪಿಗರಿಗೆ ಡಿಕೆಶಿ...

Political News: ಪ್ರತಾಪ್ ಸಿಂಹ ಓರ್ವ ಔಟ್‌ಡೇಟೆಡ್ ವ್ಯಕ್ತಿ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

Political News: ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್‌ ಬ್ಯಾನ್ ಮಾಡುತ್ತೇವೆ ಎಂಬ ಹೇಳಿಕೆ ಸಖತ್ ಸದ್ದು ಮಾಡಿದ್ದು, ವಿಪಕ್ಷ ನಾಯಕರು ಈ ಬಗ್ಗೆ ತರಹೇವಾರಿ ಹೇಳಿಕೆ ನೀಡುತ್ತಿದ್ದಾರೆ. ಇದೀಗ ಮಾಜಿ ಸಂಸದ ಪ್ರತಾಪ್ ಸಿಂಹ ಕೂಡ ಈ ಬಗ್ಗೆ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷವಾದ್ರೂ ಪ್ರಿಯಾಂಕ್ ಖರ್ಗೆಯವರು ತಮ್ಮ ಇಲಾಖೆ ಬಗ್ಗೆ...
- Advertisement -spot_img

Latest News

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...
- Advertisement -spot_img