Tuesday, July 28, 2026

Priyank Kharge

ರಾಜರಿಗೆ ಹೊಗಳುಭಟರಂತೆ, ಬಿಜೆಪಿಗರಿಗೆ ತೆಗಳುಭಟರು: ಚಲವಾದಿ ನಾರಾಯಣಸ್ವಾಮಿ ಬಗ್ಗೆ ಪ್ರಿಯಾಂಕ್ ವ್ಯಂಗ್ಯ

Political News: ಬಿಜೆಪಿ ನಾಯಕ ಚಲವಾದಿ ನಾರಾಯಣ ಸ್ವಾಮಿ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಕ್ಕೆ, ಪ್ರಿಯಾಂಕ್ ಖರ್ಗೆ ಕೂಡ ನಾರಾಯಣಸ್ವಾಮಿಗೆ ಟಾಂಗ್ ನೀಡಿದ್ದಾರೆ. "ಸೂರ್ಯ, ಚಂದ್ರ ಮತ್ತು ಸತ್ಯ ಈ ಮೂರು ವಿಷಯಗಳನ್ನು ಯಾರೂ ಸಹ ದೀರ್ಘಕಾಲ ಮುಚ್ಚಿಡಲು ಸಾಧ್ಯವಿಲ್ಲ" ಬುದ್ಧನ ಈ ಮಾತು ಚಲವಾದಿ ನಾರಾಯಣಸ್ವಾಮಿಯವರ ವಿಷಯದಲ್ಲಿ ಹೆಚ್ಚು ಪ್ರಸ್ತುತ ಎನಿಸಿಕೊಳ್ಳುತ್ತದೆ,...

Political News: RSS ಚಿವುಟಿದರೆ, BJP ಅಳುವುದೇಕೆ?: ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ ಪ್ರಶ್ನೆ

Political News: ಸಚಿವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್‌ ವಿರುದ್ಧ ಆಗಾಗ ಕಿಡಿಕಾರುತ್ತಲೇ ಇರುತ್ತಾರೆ. ಆರ್ಎಸ್‌ಎಸ್‌ ವಿರುದ್ಧ ಮಾತನಾಡಿದಾಗ ಬಿಜೆಪಿಗರು ನನ್ನ ಮೇಲೆ ಹಗೆ ಸಾಧಿಸಲು ಸಾಲು ಸಾಲಾಗಿ ಬರಲು ಕಾರಣವೇನು ಅನ್ನೋ ರೀತಿ ಪ್ರಶ್ನಿಸಿದ್ದಾರೆ. RSS ಆದಾಯ ಮೂಲದ ಬಗ್ಗೆ ಪ್ರಶ್ನೆ ಎತ್ತಿದ್ದೇ ತಡ, ಬಿಜೆಪಿಯ ಸಂಘಪ್ಪಗಳು RSS ಪರವಾಗಿ ಸ್ಪರ್ಧೆಗೆ ಬಿದ್ದವರಂತೆ ಮಾತನಾಡುತ್ತಿದ್ದಾರೆ. ತಮ್ಮ...

Political News: ಕಲಬುರಗಿಯ ಯುವ ಜನರಿಗೆ ಉದ್ಯೋಗವೆಲ್ಲಿದೆ ಪ್ರಿಯಾಂಕ್ ಖರ್ಗೆಯವರೇ?: ಸಿ.ಟಿ.ರವಿ

Political News: ಸಚಿವ ಪ್ರಿಯಾಂಕ್ ಖರ್ಗೆ ಅವರು ಕರಾವಳಿಯಲ್ಲಿ ಕೋಮುಗಲಭೆ ನಡೆಯುತ್ತಿರುವ ಕಾರಣಕ್ಕೆ ಬೃಹತ್ ಕಂಪನಿಗಳು ಅಲ್ಲಿ ಹೂಡಿಕೆ ಮಾಡಲು ಹಿಂಜರಿಯುತ್ತಿದೆ ಎಂದು ನಿನ್ನೆ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ನಾಯಕ ಸಿ.ಟಿ.ರವಿ ಅವರು, ಕರಾವಳಿಯ ಬಗ್ಗೆ ಮಾತನಾಡುವ ಮುನ್ನ ಕಲಬುರಗಿ ಪರಿಸ್ಥಿತಿ ನೋಡಿಕ``ಳ್ಳಿ ಎಂದಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ...

RSSನ ಚಿಂತನಾ ಕ್ರಮಗಳಿಂದಲೇ ಇಂತಹ ಮೂರ್ಖತನಗಳು ಸೃಷ್ಟಿಯಾಗುತ್ತಿವೆ: ಸಚಿವ ಪ್ರಿಯಾಂಕ್ ಖರ್ಗೆ

Political News: ನಾನು 10 ವರ್ಷ ಪ್ರಧಾನಿಯಾದರೆ, ಭಾರತದಲ್ಲಿರುವ ಮೀಸಲಾತಿಯನ್ನು ತೆಗೆದು, ಬೇರೆ ದೇಶದವರು ಬಂದು ನಮಗೂ ಭಾರತೀಯ ಪೌರತ್ವ ನೀಡಿ ಎನ್ನುವಂತೆ ಮಾಡುತ್ತೇನೆ ಎಂದು ಓರ್ವ ಬಿಜೆಪಿ ಕಾರ್ಯಕರ್ತ ವೀಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾನೆ. ಈ ವ್ಯಕ್ತಿಯ ಈ ವೀಡಿಯೋದಲ್ಲಿ ನನಗೆ 10 ವರ್ಷಗಳ ಕಾಲ ಪ್ರಧಾನಿಯಾಗುವ ಅವಕಾಶ ನೀಡಿ, ನಾನು...

ದೊಣ್ಣೆ ಹಿಡಿದ ಗಾಂಧಿ ಕಾಂಗ್ರೆಸ್ ನಾಯಕರ ಮೇಲೆ ಹಲ್ಲೆ?

ರಾಜ್ಯ ರಾಜಕಾರಣದಲ್ಲಿ ಹೊಸ ಜಾಹೀರಾತು ವಿವಾದ ಸೃಷ್ಟಿಸಿದೆ. ವಿಬಿ ಜಿರಾಮ್‌ಜಿ ವಿಷಯಕ್ಕೆ ತಿರುಗೇಟು ನೀಡಲು ಮುಂದಾದ ಬಿಜೆಪಿ ತನ್ನ ಹೊಸ ಜಾಹೀರಾತಿನಲ್ಲಿ ಮಹಾತ್ಮ ಗಾಂಧೀಜಿಯನ್ನು ಕಾಂಗ್ರೆಸ್ ನಾಯಕರಿಗೆ ದೊಣ್ಣೆಯಿಂದ ಹೊಡೆಯುತ್ತಿರುವಂತೆ ಚಿತ್ರಿಸಿದೆ. ಈ ಜಾಹೀರಾತು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆ ಹುಟ್ಟಿಸಿದೆ. ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಈ ವಿವಾದಾತ್ಮಕ ಜಾಹೀರಾತಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿದ BJPಗೆ ಸವಾಲ್ ಎಸೆದ ಖರ್ಗೆ

ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರೋಪ ಮಾಡುವ ಮೊದಲು ದೃಢವಾದ ಪುರಾವೆಗಳನ್ನು ಮುಂದಿಡಲಿ ಎಂದು ಅವರು ಸವಾಲು ಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಕಳೆದ ಹತ್ತು ದಿನಗಳಿಂದ ಬಿಜೆಪಿ ವಿಧಾನಪರಿಷತ್ ಮತ್ತು ವಿಧಾನಸಭೆಯಲ್ಲಿ ಈ ವಿಚಾರವನ್ನು ಎತ್ತುತ್ತಿದೆ....

ಬಿಜೆಪಿ v/s ಕಾಂಗ್ರೆಸ್ ಗದ್ದಲ ಸದನದಲ್ಲಿ ಶೇಮ್… ಶೇಮ್

ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ಚುಟುಕು ಭಾಷಣ ಮುಗಿಸಿ ಹೊರನಡೆದ ವೇಳೆ ಅವರಿಗೆ ತಡೆದು ಅಗೌರವ ತೋರಿದ್ದಾರೆ ಎನ್ನುವ ಆರೋಪದ ಮೇಲೆ ಕಾಂಗ್ರೆಸ್‌ನ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆಂದು ಬಿಜೆಪಿ ಆಗ್ರಹಿಸಿದೆ. ಈ ವಿಷಯವನ್ನು ಮುಂದಿಟ್ಟು ವಿಧಾನಪರಿಷತ್‌ನಲ್ಲಿ ತೀವ್ರ ಕೋಲಾಹಲ ಉಂಟಾಗಿ, ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು. ಜಂಟಿ ಅಧಿವೇಶನದ ಎರಡನೇ...

ಮನರೇಗಾ ಯೋಜನೆಗೆ ನಾವು ರಾಮನ ಹೆಸರು ಇಡಲಿಲ್ಲ, ಅದೇ ಉದ್ಭವವಾಗಿದೆ: ಛಲವಾದಿ ನಾರಾಯಣಸ್ವಾಮಿ

Political News: ಮನರೇಗಾ ಯೋಜನೆಯ ಹೆಸರನ್ನು ಬದಲಾಯಿಸುವ ಬಿಜೆಪಿ ನಿರ್ಧಾರದ ಬಗ್ಗೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಪ್ರಿಯಾಂಕ್ ಖರ್ಗೆ ಕೂಡ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಮನರೇಗಾ ಯೋಜನೆ ಹೆಸರು ಬದಲಾಯಿಸಲು ನಿರ್ಧರಿಸಿದ್ದು ಹೌದು. ಆದರೆ ಅದಕ್ಕೆ ರಾಮನ ಹೆಸರನ್ನು ಇರಿಸಿಲ್ಲ ಎಂದು...

Tumakuru: ವಿದ್ಯಾರ್ಥಿ, ರೈತರು, ಗ್ರಾಮಸ್ಥರಿಗೆ ಸರಿಯಾದ ಬಸ್ ನಿಲ್ದಾಣದ ಸೌಲಭ್ಯ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Tumakuru: ತಿಪಟೂರು: ತಾಲ್ಲೂಕಿನ ಬೆಂಗಳೂರು ಮಾರ್ಗವಾಗಿ ಹೋಗುವ ಬೆಟ್ಟದ ಗೇಟ್ ರಜತಾದ್ರಿಪುರ ಯಗಚಿಗಟ್ಟೆ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ಗ್ರಾಮಸ್ಥರಿಗೆ ರೈತರಿಗೆ ವಿದ್ಯಾರ್ಥಿಗಳಿಗೆ ಅಂಡರ್ ಪಾಸ್ • ಸರ್ವಿಸ್ ರಸ್ತೆ,ಬಸ್ ನಿಲ್ದಾಣ ಸೌಕರ್ಯವಿಲ್ಲದ ಕಾರಣ, ವಿಭಾಗೀಯ ಅಧ್ಯಕ್ಷರಾದ ಯಗಚಿಗಟ್ಟೆ ರಾಘವೇಂದ್ರ, ಶಿವಕುಮಾರ್ ಮತ್ತಿಘಟ್ಟ, ರಮೇಶ್ ಸೇರಿದಂತೆ ಆಟೋ ಚಾಲಕರು ಗ್ರಾಮಸ್ಥರು ವಿದ್ಯಾರ್ಥಿಗಳು ಬೆಟ್ಟದ ಗೇಟ್ ನ...

ಬಿಜೆಪಿಯಲ್ಲಿ ಕಾಲೆಳೆಯುವವರೇ ಇರುವಾಗ ಪಾದಯಾತ್ರೆಗೆ ಪಾದಗಳು ಸೇರುವುದಾದರೂ ಹೇಗೆ..?: ಪ್ರಿಯಾಂಕ್

Political News: ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿಗರ ಪಾದಯಾತ್ರೆ ಬಗ್ಗೆ ವ್ಯಂಗ್ಯವಾಡಿದ್ದಾರೆ. ಪಾದಯಾತ್ರೆ ಮಾಡಬೇಕೆಂದರೆ ಒಟ್ಟಿಗೆ ಹೆಜ್ಜೆ ಹಾಕುವ ಕಾಲುಗಳು ಬೇಕು, ಆದರೆ ಬಿಜೆಪಿಯಲ್ಲಿ ಒಬ್ಬರಿಗೊಬ್ಬರು ಕಾಲೆಳೆಯುವವರೇ ಇರುವಾಗ ಪಾದಯಾತ್ರೆಗೆ ಪಾದಗಳು ಸೇರುವುದಾದರೂ ಹೇಗೆ! ಕಾಲೆಳೆದುಕೊಳ್ಳುವ ಆಟದಲ್ಲಿ "ಬಳ್ಳಾರಿ ಪಾದಯಾತ್ರೆ" ಪ್ರಹಸನದ ಪ್ರದರ್ಶನ ಆರಂಭಕ್ಕೂ ಮುನ್ನವೇ ತೆರೆ ಬಿದ್ದಿದೆ ಎಂದು ಪ್ರಿಯಾಂಕ್ ವ್ಯಂಗ್ಯವಾಡಿದ್ದಾರೆ. ಪಾದಯಾತ್ರೆಯನ್ನು ಮುನ್ನಡೆಸುವ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img