Thursday, March 5, 2026

Priyank Kharge

Political News: RSSಗೆ ತಾಕಿದ ಗಾಳಿಯೂ ನಮಗೆ ಸೋಕಬಾರದು: ಮತ್ತೆ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

Political News: ಸಚಿವರಾದ ಪ್ರಿಯಾಂಕ್ ಖರ್ಗೆಯವರು ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸುವುದೇನು ಹೊಸದಲ್ಲ. ಈ ಬಾರಿಯೂ ಪ್ರಿಯಾಂಕ್ ಖರ್ಗೆ, ಆರ್‌ಎಸ್‌ಎಸ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ತಮ್ಮ ಎಕ್ಸ್ ಖಾತೆಯಲ್ಲಿ ಸಾಲು ಸಾಲು ಬರಹ ಬರೆದಿದ್ದಾರೆ. ಬರಹ ಇಂತಿದೆ ನೋಡಿ.. ಪ್ರಬುದ್ಧ ಮತ್ತು ಸಮೃದ್ಧ ಭಾರತ ನಿರ್ಮಾಣವಾಗಬೇಕೆಂದರೆ ಭಾರತದ ಪ್ರತಿ ಪ್ರಜೆಯೂ “RSSಗೆ ತಾಕಿದ ಗಾಳಿಯೂ ನಮಗೆ...

ಗ್ರಾಮ ಪಂಚಾಯಿತಿ ಅಭಿವೃದ್ಧಿ ಕಾಮಗಾರಿಗಳಲ್ಲಿ ಸದಸ್ಯರ ಮಕ್ಕಳ ದರ್ಬಾರ್: ಏನಿದು ಪಂಚಾಯತ್ ರಾಜ್ ಸಚಿವರೇ..?

Dharwad News: ಧಾರವಾಡ ಜಿಲ್ಲಾ ಪಂಚಾಯತ್, ಕುಂದಗೋಳ ತಾಲೂಕು ಪಂಚಾಯಿತಿಗೆ ಮಣ್ಣೇರೆಚಿ 15ನೇ ಹಣಕಾಸು ಕಾಮಗಾರಿಯನ್ನು ಗ್ರಾಮ ಪಂಚಾಯಿತಿ ಸದಸ್ಯರ ಮಗ ಮಾಡಿ ತನ್ನ ಖಾತೆಗೆ ಬಿಲ್ ತೆಗೆದುಕೊಂಡಿದ್ದಾನೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಳ್ಳಿ ಹಳ್ಳಿಗಳ ಅಭಿವೃದ್ಧಿ ಲಕ್ಷ ಲಕ್ಷ ಹಣ ನೀಡುತ್ತಲಿದೆ. ಆ ಹಣದ ಕಾಮಗಾರಿಗಳನ್ನ ಸ್ವತಃ ಗ್ರಾಮ ಪಂಚಾಯಿತಿ ಸದಸ್ಯರೇ...

ಶೀಘ್ರದಲ್ಲಿ ಜಿ.ಪಂ, ತಾ.ಪಂ ಚುನಾವಣೆ: ಮೀಸಲಾತಿ ಪ್ರಕ್ರಿಯೆ ಬಗ್ಗೆ ಸಚಿವ ಖರ್ಗೆ ಮಾಹಿತಿ..!

Hubli News: ಹುಬ್ಬಳ್ಳಿ: ಜಿಲ್ಲಾ ಪಂಚಾಯತ ತಾಲೂಕು ಪಂಚಾಯತ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೀಸಲಾತಿ ಪ್ರಕ್ರಿಯೇ ನಡೆಯುತ್ತಿದೆ. ಎರಡು ಮೂರು ತಿಂಗಳಲ್ಲಿ ನೋಟಿಫಿಕೇಶನ್ ಆಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ವ್ಯಕ್ತಪಡಿಸಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾವು ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ್ ಚುನಾವಣೆಯನ್ನು...

Political News: ಸಿಎಂ, ಡಿಸಿಎಂ ಆದಮೇಲೆ ಬಿಜೆಪಿಗರಿಗೆ ಅತೀ ಹೆಚ್ಚು ಪ್ರೀತಿ ಇರೋದು ನನ್ನ ಮೇಲೆ: ಪ್ರಿಯಾಂಕ್‌ ಖರ್ಗೆ

Political News: ಗದಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್‌ಸಿಗರ ಇತಿಹಾಸವನ್ನು ತಿಳಿಯಿರಿ. ನಮ್ಮವರು ಸ್ವಾತಂಂತ್ರಕ್ಕಾಗಿ ಜೈಲಿಗೆ ಹೋಗಿದ್ದಾರೆ. ಬಿಜೆಪಿಗರು ಯಾಕೆ ಜೈಲಿಗೆ ಹೋಗಿದ್ದಾರೆಂದು ತಿಳಿಯಿರಿ ಎಂದು ಪ್ರಿಯಾಂಕ್ ವ್ಯಂಗ್ಯವಾಡಿದ್ದಾರೆ. ಜನರಿಗೆ ನಮ್ಮ ಇತಿಹಾಸ ತಿಳಿದಿಲ್ಲ. ಬಿಜೆಪಿ- ಆರ್‌ಎಸ್‌ಎಸ್‌ ಅವರಿಗೆ ಅವರ ಇತಿಹಾಸವೇ ತಿಳಿದಿಲ್ಲ. ಬಿಜೆಪಿಗರಿಗೆ ಡಿಕೆಶಿ...

Political News: ಪ್ರತಾಪ್ ಸಿಂಹ ಓರ್ವ ಔಟ್‌ಡೇಟೆಡ್ ವ್ಯಕ್ತಿ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

Political News: ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್‌ ಬ್ಯಾನ್ ಮಾಡುತ್ತೇವೆ ಎಂಬ ಹೇಳಿಕೆ ಸಖತ್ ಸದ್ದು ಮಾಡಿದ್ದು, ವಿಪಕ್ಷ ನಾಯಕರು ಈ ಬಗ್ಗೆ ತರಹೇವಾರಿ ಹೇಳಿಕೆ ನೀಡುತ್ತಿದ್ದಾರೆ. ಇದೀಗ ಮಾಜಿ ಸಂಸದ ಪ್ರತಾಪ್ ಸಿಂಹ ಕೂಡ ಈ ಬಗ್ಗೆ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷವಾದ್ರೂ ಪ್ರಿಯಾಂಕ್ ಖರ್ಗೆಯವರು ತಮ್ಮ ಇಲಾಖೆ ಬಗ್ಗೆ...

ಇಷ್ಟವಿಲ್ಲದಿದ್ದರೂ ಬಿಜೆಪಿಯವರು RSS ಸಮರ್ಥನೆ ಮಾಡಿಕೊಳ್ಳಲೇಬೇಕು!: ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ

Political News: ನಮ್ಮ ಪಕ್ಷ ಅಧಿಕಾರಕ್ಕೆ ಬಂದ್ರೆ ಆರ್ಎಸ್‌ಎಸ್‌ ಬ್ಯಾನ್ ಮಾಡುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದರು. ಇದರ ವಿರುದ್ಧ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕ``ಂಡಿದ್ದ ಬಿಜೆಪಿ ರಾಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಶಾಸಕ ಸುನೀಲ್ ಕುಮಾರ್, ಆರ್‌ಎಸ್‌ಎಸ್‌ ಬ್ಯಾನ್ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸವಾಲ್ ಹಾಕಿದ್ದರು. ಇಂದು ಈ ಸವಾಲ್‌ಗೆ ಸಚಿವ...

ದಂಡಿಗೆದರಲಿಲ್ಲ ದಾಳಿಗೆದರಲಿಲ್ಲ ಖಾಲಿ ಡಬ್ಬದ ಸದ್ದಿಗೆ ಹೆದರಲಾದೀತೇ?: ಪ್ರಿಯಾಂಕ್‌ಗೆ ವಿಜಯೇಂದ್ರ ಟಾಂಗ್

Political News: ನಿನ್ನೆ ಮಾಧ್ಯಮದ ಜತೆ ಮಾತನಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ, ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕ ಬಂದಾಗ ಆರ್‌ಎಸ್‌ಎಸ್‌ನ್ನು ನೋಡಿಕ``ಳ್ಳುತ್ತೇವೆ ಎನ್ನುವ ಮೂಲಕ, ಆರ್‌ಎಸ್‌ಎಸ್‌ ಬ್ಯಾನ್ ಮಾಡುತ್ತೇವೆ ಎಂದು ಪರೋಕ್ಷವಾಗಿ ಹೇಳಿದ್ದರು. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಶತಮಾನ ಪೂರೈಸಿರುವ ಲಕ್ಷಾಂತರ ಸ್ವಯಂಸೇವಕರನ್ನು ಹೊಂದಿರುವ ರಾಷ್ಟ್ರದ ಹಾಗೂ ವಿಶ್ವದ ಏಕೈಕ...

Political News: ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದ್ರೆ RSS ಬ್ಯಾನ್ ಮಾಡುತ್ತೇವೆ: ಸಚಿವ ಪ್ರಿಯಾಂಕ್ ಖರ್ಗೆ

Political News: ಬೆಂಗಳೂರಿನಲ್ಲಿಂದು ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ನವರಿಗೆ ಜ್ಯಾತ್ಯಾತೀತೆ, ಸಮಾನತೆ, ಸಮಾನ ಅವಕಾಶ ನೀಡಲು ಅವರಿಗೆ ಅಲರ್ಜಿ ಇದೆ. ಆ ಸಂಸ್ಥೆ ಶುರುವಾದಾಗಿಂದಲೂ ಅವರಿಗೆ ಈ ಸಮಾನತೆ ಬಗ್ಗೆ ಅಲರ್ಜಿ ಇದೆ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ನಾವು ಆರ್‌ಎಸ್ಎಸ್ ಅವರ ತತ್ವ ಸಿದ್ಧಾಂತವನ್ನು ಮುಂಚೆಯೂ ವಿರೋಧಿಸಿದ್ದೇವೆ....

ಎಕನಾಮಿಕ್ ಸರ್ವೇ ರಿಪೋರ್ಟ್ ಮುಚ್ಚಿ ಹಾಕೋಕೆ ಬಿಜೆಪಿ ಸರ್ಕಸ್: ಸಚಿವ ಪ್ರಿಯಾಂಕ್ ಖರ್ಗೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿರುವ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ, ನಮ್ಮ ಬೇವರು, ನಮ್ಮ ದುಡಿಮೆ ಅವರಿಗೆ ಬೇಕಂತೆ ನೆರವು ಕೇಳೋದು ತಪ್ಪಾ..? ಎಂದು ಪ್ರಶ್ನಿಸಿದ್ದಾರೆ. ಇಂದು ನಡೆಯುತ್ತಿರುವ ಕೇಂದ್ರ ಬಜೆಟ್ ಬಗ್ಗೆ ಮಾತನಾಡಿರುವ ಪ್ರಿಯಾಂಕ್ ಖರ್ಗೆ, ನಮ್ಮಿಂದ ತಾನೇ ದೇಶ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗ್ತಾ ಇದೆ..? ಬಜೆಟ್ ಮೇಲೆ ನಮಗೆ ನಿರೀಕ್ಷೆ...

Contractor Sachin Case ; ಕಾಂಗ್ರೆಸ್ ಸರ್ಕಾರದ ಮೇಲೆ ನಂಬಿಕೆ ಇಲ್ಲ! ; ಸಚಿನ್ ಕೇಸ್ ಮುಚ್ಚಿಹೋಗುತ್ತಾ?

ಬೀದರ್‌ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ.ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಅವರು ಡೆತ್ ನೋಟ್‌ನಲ್ಲಿ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ಹೆಸರನ್ನು ಉಲ್ಲೇಖಿಸಿದ್ದಾರೆ. ಇದಾದ ಬಳಿಕ ಬಿಜೆಪಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಇದರ ನಡುವೆ ಗುತ್ತಿಗೆದಾರರ ಸಂಘ ಸಚಿನ್ ಗುತ್ತಿಗೆದಾರನೇ ಅಲ್ಲ ಎಂದು ಹೇಳಿತ್ತು, ಈ ಕುಡಿರು...
- Advertisement -spot_img

Latest News

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ...
- Advertisement -spot_img