Wednesday, April 22, 2026

Priyank Kharge

Political News: ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದ್ರೆ RSS ಬ್ಯಾನ್ ಮಾಡುತ್ತೇವೆ: ಸಚಿವ ಪ್ರಿಯಾಂಕ್ ಖರ್ಗೆ

Political News: ಬೆಂಗಳೂರಿನಲ್ಲಿಂದು ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ನವರಿಗೆ ಜ್ಯಾತ್ಯಾತೀತೆ, ಸಮಾನತೆ, ಸಮಾನ ಅವಕಾಶ ನೀಡಲು ಅವರಿಗೆ ಅಲರ್ಜಿ ಇದೆ. ಆ ಸಂಸ್ಥೆ ಶುರುವಾದಾಗಿಂದಲೂ ಅವರಿಗೆ ಈ ಸಮಾನತೆ ಬಗ್ಗೆ ಅಲರ್ಜಿ ಇದೆ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ನಾವು ಆರ್‌ಎಸ್ಎಸ್ ಅವರ ತತ್ವ ಸಿದ್ಧಾಂತವನ್ನು ಮುಂಚೆಯೂ ವಿರೋಧಿಸಿದ್ದೇವೆ....

ಎಕನಾಮಿಕ್ ಸರ್ವೇ ರಿಪೋರ್ಟ್ ಮುಚ್ಚಿ ಹಾಕೋಕೆ ಬಿಜೆಪಿ ಸರ್ಕಸ್: ಸಚಿವ ಪ್ರಿಯಾಂಕ್ ಖರ್ಗೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿರುವ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ, ನಮ್ಮ ಬೇವರು, ನಮ್ಮ ದುಡಿಮೆ ಅವರಿಗೆ ಬೇಕಂತೆ ನೆರವು ಕೇಳೋದು ತಪ್ಪಾ..? ಎಂದು ಪ್ರಶ್ನಿಸಿದ್ದಾರೆ. ಇಂದು ನಡೆಯುತ್ತಿರುವ ಕೇಂದ್ರ ಬಜೆಟ್ ಬಗ್ಗೆ ಮಾತನಾಡಿರುವ ಪ್ರಿಯಾಂಕ್ ಖರ್ಗೆ, ನಮ್ಮಿಂದ ತಾನೇ ದೇಶ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗ್ತಾ ಇದೆ..? ಬಜೆಟ್ ಮೇಲೆ ನಮಗೆ ನಿರೀಕ್ಷೆ...

Contractor Sachin Case ; ಕಾಂಗ್ರೆಸ್ ಸರ್ಕಾರದ ಮೇಲೆ ನಂಬಿಕೆ ಇಲ್ಲ! ; ಸಚಿನ್ ಕೇಸ್ ಮುಚ್ಚಿಹೋಗುತ್ತಾ?

ಬೀದರ್‌ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ.ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಅವರು ಡೆತ್ ನೋಟ್‌ನಲ್ಲಿ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ಹೆಸರನ್ನು ಉಲ್ಲೇಖಿಸಿದ್ದಾರೆ. ಇದಾದ ಬಳಿಕ ಬಿಜೆಪಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಇದರ ನಡುವೆ ಗುತ್ತಿಗೆದಾರರ ಸಂಘ ಸಚಿನ್ ಗುತ್ತಿಗೆದಾರನೇ ಅಲ್ಲ ಎಂದು ಹೇಳಿತ್ತು, ಈ ಕುಡಿರು...

ಪ್ರಧಾನಿಗೆ ಸಿನಿಮಾ ನೋಡಲು ಸಮಯ ಉಂಟು, ಆದರೆ ಈ ಕೆಲಸಕ್ಕೆ ಟೈಮ್ ಇಲ್ಲ: ಪ್ರಿಯಾಂಕ್ ಖರ್ಗೆ ವ್ಯಂಗ್ಯ

Political News: ಪ್ರಧಾನಿ ಮೋದಿ ನಿನ್ನೆ ಸಾಬರಮತಿ ರಿಪೋರ್ಟ್ ಎಂಬ ಸಿನಿಮಾ ವೀಕ್ಷಣೆ ಮಾಡಿದರು. ಈ ಸಿನಿಮಾ ಮಾಡುವುದಕ್ಕೆ ಕಾರಣ ಅಂದ್ರೆ, ಇದು ಪ್ರಧಾನಿ ಮೋದಿ ಗುಜರಾತ್ ಸಿಎಂ ಆಗಿದ್ದಾಗ, ನಡೆದಿದ್ದ ಗೋಧ್ರಾ ಹತ್ಯಾಕಾಂಡ ಆಧಾರಿತ ಸಿನಿಮಾ. ಈ ಘಟನೆ ನಡೆಯುವುದಕ್ಕೆ ಕಾರಣವೇ ಮೋದಿ ಎಂದು ಆರೋಪಿಸಲಾಗಿತ್ತು. https://youtu.be/NAnISujdAU4 ಇದೀಗ ಕಾಂಗ್ರೆಸ್ಸಿಗರು ಪ್ರದಾನಿ ಮೋದಿ ಸಿನಿಮಾ ನೋಡಿದ್ದಕ್ಕೆ...

ಯಾವ ಮುಖ ಇಟ್ಟುಕೊಂಡು ನಾನೊಬ್ಬ ದಲಿತೋದ್ಧಾರಕ ಎನ್ನುತ್ತೀರಿ?: ಪ್ರಿಯಾಂಕ್ ವಿರುದ್ಧ ಪ್ರೀತಂ ವಾಗ್ದಾಳಿ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪುತ್ರ, ಪ್ರಿಯಾಂಕ ಖರ್ಗೆ, ಬಿಜೆಪಿ ನಾಯಕರನ್ನು ಕುರಿತು ಚೋರ್ ಗುರು ಚಾಂಡಾಳ್ ಶಿಷ್ಯ ಎಂದು ಪೋಸ್ಟ್ ಹಾಕಿದ್ದಾರೆ. ಇದ್ಕಕೆ ಬಿಜೆಪಿ ನಾಯಕರು ಕಿಡಿಕಾರಿದ್ದು, ಇಂಥ ಹೇಳಿಕೆಯನ್ನು ಖಂಡಿಸಿದ್ದಾರೆ. ಮಾಜಿ ಶಾಸಕ ಪ್ರೀತಂಗೌಡ ಕೂಡ ಈ ಬಗ್ಗೆ ಆಕ್ರೋಶ ಹೊರಹಾಕಿದ್ದು, ತಂದೆಯವರು ಎಐಸಿಸಿ ಅಧ್ಯಕ್ಷರು ಎಂಬ ಕಾರಣಕ್ಕೆ ಶಾಸಕರಾಗಿ,...

ನಾಳೆ ಕಲಬುರಗಿಗೆ ಪ್ರಧಾನಿ ಆಗಮನ: 6 ಪ್ರಶ್ನೆ ಮುಂದಿಟ್ಟು ಮೋದಿಯನ್ನು ಸ್ವಾಗತಿಸಿದ ಪ್ರಿಯಾಂಕ್ ಖರ್ಗೆ

Political News: ನಾಳೆ ಪ್ರಧಾನಿ ಮೋದಿ ಕಲಬುರಗಿಗೆ ಆಗಮಿಸುತ್ತಿದ್ದು, ಸಚಿವ ಪ್ರಿಯಾಂಕ್ ಖರ್ಗೆ, ಪಿಎಂ ಮುಂದೆ ಕೆಲವು ಪ್ರಶ್ನೆಗಳನ್ನು ಇರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕ್ ಪ್ರಧಾನಿ ಮುಂದೆ 6 ಸವಾಲುಗಳನ್ನು ಇರಿಸಿ, ಇದಕ್ಕೆ ನೀವು ಉತ್ತರಿಸುತ್ತೀರಿ ಎಂದುಕೊಂಡಿದ್ದೇನೆ ಎಂದಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಕೇಳಿದ ಪ್ರಶ್ನೆಗಳು ಇಂತಿದೆ.. 1. ನರೇಗಾ ಯೋಜನೆಯಡಿ ಕೆಲಸ ಮಾಡಿದ ಕಾರ್ಮಿಕರಿಗೆ...

ಕರ್ನಾಟಕದ ಮೋಸ್ಟ್ ಅವಿವೇಕಿ ಮಂತ್ರಿ ಅಂದ್ರೆ ಪ್ರಿಯಾಂಕ ಖರ್ಗೆ: ಛಲವಾದಿ ನಾರಾಯಣಸ್ವಾಮಿ

Kolar News: ಕೋಲಾರ: ಕೋಲಾರದಲ್ಲಿ ಮಾತನಾಡಿದ ಬಿಜೆಪಿ ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ರಾಜ್ಯ ಸರ್ಕಾರ 8 ತಿಂಗಳಲ್ಲಿ ಜನರ ವಿಶ್ವಾಸ ಕಳೆದುಕೊಂಡಿದೆ. ಬೇಸಿಗೆ ಹೆಚ್ಚಿದ್ದು, ಜನರ ಸಮಸ್ಯೆಗಳು ದಿನದಿಂದ ದಿನಕ್ಕೆ ಏರುತ್ತಿದೆ. ನೀರಿನ ಸಮಸ್ಯೆ, ಬರ ಪರಿಸ್ಥಿತಿ ಎದುರಾಗಿದ್ದರೂ ಸರ್ಕಾರ ತಲೆಕೆಡಿಸಿಕೊಂಡಿಲ್ಲ. ರೈತರಿಗೆ ಪರಿಹಾರ ಕೊಡುವ ಜೆಲಸಕ್ಕೆ ಸರ್ಕಾರ ಕೈಹಾಕಿಲ್ಲ. ಮಾತೆತ್ತಿದರೆ...

ಕರ್ನಾಟಕದಲ್ಲಿ ನಡಿತಿರೋದು ಸಂವಿಧಾನದ ಸರ್ಕಾರ :ಸಚಿವ ಪ್ರೀಯಾಂಕ್ ಖರ್ಗೆ

Hubballi Political News: ಹುಬ್ಬಳ್ಳಿ: ಕಳೆದ ಬಾರಿ ರಾಜ್ಯದಲ್ಲಿ ಹಿಂದುತ್ವದ ಸರ್ಕಾರ ಇತ್ತು. ಇವಾಗ ಇರೋದು ಸಂವಿಧಾನದ ಸರ್ಕಾರ ಇದೆ. ದೇಶ ನಡೆಯುತ್ತಿರುವುದು ಭಗವದ್ಗೀತೆ ಮೇಲೆ ಅಲ್ಲ,ಕುರಾನ್ ಮೇಲೆ ಅಲ್ಲ,ಬೈಬಲ್ ಮೇಲೆ ಅಲ್ಲ. ದೇಶ ನಡಿತಿರೋದು ಸಂವಿಧಾನದ ಮೇಲೆ. ಯಾರ ಏನಾದರೂ ಅನ್ನಲಿ ಕರ್ನಾಟಕದಲ್ಲಿ ನಡಿತಿರೋದು ಸಂವಿಧಾನದ ಸರ್ಕಾರ ಎಂದು ಸಚಿವ ಪ್ರೀಯಾಂಕ್ ಖರ್ಗೆ...

ಬಿಜೆಪಿ ದಲಿತ ನಾಯಕರಿಗೂ RSS ಕಛೇರಿಗೆ ಪ್ರವೇಶ ಇಲ್ವಾ..?: ಸಚಿವ ಪ್ರಿಯಾಂಕ್ ಖರ್ಗೆ

Political News: ಬೆಳಗಾವಿ (ಸುವರ್ಣ ವಿಧಾನಸೌಧ) : RSS ಸರಸಂಘಚಾಲಕರಾಗಿ ದಲಿತರನ್ನು ಮಾಡಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಸ್ಪಷ್ಟವಾದ ಪ್ರಶ್ನೆಯನ್ನು ಬಿ.ಎಲ್. ಸಂತೋಷ್ ಗೆ ಕೇಳಿದ್ದಾರೆ. ಅದಕ್ಕೆ ಬಿಜೆಪಿ ನಾಯಕರು ಉತ್ತರ ಕೊಡಲಿ ಎಂದು ಆಗ್ರಹಿಸಿದ್ದಾರೆ. RSS ಸಂಸ್ಥಾಪಕ...

ಬಿಜೆಪಿಯವರು ಡಿಕೆಶಿ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ

Political News: ಬೆಂಗಳೂರು : ಡಿ.ಕೆ. ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆ ಅಮಾನತು ವಿಚಾರ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಡಿ.ಕೆ. ಶಿವಕುಮಾರ್ ಅವರ ಕುರಿತು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಬಿಜೆಪಿಗರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಕಳೆದ 9ರಿಂದ...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img