Wednesday, August 5, 2026

priyanka chopra

ಪ್ರಿಯಾಂಕಾ ಪಾತ್ರೆ ಸ್ವಚ್ಛ ಮಾಡಿದಾಗ ಸುದ್ದಿಯಾಯಿತು, ನಾನು ಕಸ ಗುಡಿಸಿದಾಗ ಅಣಕವಾಯಿತು: ಜಗ್ಗೇಶ್ ಬೇಸರ..!

Sandalwood News: ಬಾಲಿವುಡ್ ನಟಿ ಪ್ರಿಯಾಂಕಾ ಛೋಪ್ರಾ ಪಂಜಾಬ್‌ನ ಸ್ವರ್ಣಮಂದಿರದಲ್ಲಿ ಭಕ್ತರು ಪ್ರಸಾದ ಸೇವಿಸಿದ ಪ್ಲೇಟ್-ಲೋಟ ವಾಶ್ ಮಾಡಿದ್ದರ ಬಗ್ಗೆ ಸುದ್ದಿಯಾಗುತ್ತಿದೆ. ಈ ವಿಷಯವನ್ನು ನಟ ಜಗ್ಗೇಶ್ ಪ್ರಸ್ತಾಪಿಸಿ, ಪ್ರಿಯಾಂಕಾ ಛೋಪ್ರಾ ಪಾತ್ರೆ ವಾಶ್ ಮಾಡಿದಾಗ ಭೇಷ್ ಎಂದವರು, ನಾನು ದೇವಸ್ಥಾನದಲ್ಲಿ ಕಸ ಗುಡಿಸಿದ್ದಕ್ಕಾಗಿ ಹೀಯಾಳಿಸಿದರು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ...

Bollywood: ಭಕ್ತರು ತಿಂದ ಪ್ಲೇಟು-ಲೋಟ ವಾಶ್ ಮಾಡಿದ ಬಾಲಿವುಡ್ ನಟಿ ಪ್ರಿಯಾಂಕಾ ಛೋಪ್ರಾ

Bollywood: ಬಾಲಿವುಡ್ ನಟಿ ಪ್ರಿಯಾಂಕಾ ಛೋಪ್ರಾ ಸದ್ಯ ಬಾಲಿವುಡ್‌ನಿಂದ ದೂರ ಉಳಿದು, ಹಾಲಿವುಡ್‌ನಲ್ಲಿ ಪತಿ ನಿಕ್ ಜತೆ ನೆಲೆಸಿದ್ದಾರೆ. ಪುತ್ರಿ ಮಾಲತಿ ಜತೆ ತಾಯ್ತನವನ್ನು ಎಂಜಾಯ್ ಮಾಡುತ್ತಿದ್ದಾರೆ. ಆದರೆ ಪ್ರಿಯಾಂಕಾ ಭಾರತಕ್ಕೆ ಬಂದಾಗ, ದೇವಸ್ಥಾನಗಳಿಗೆ ಭೇಟಿ ನೀಡಿ, ಸೇವೆ ಸಲ್ಲಿಸುತ್ತಾರೆ. ಕಳೆದ ಬಾರಿ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ, ಪತಿ ಮತ್ತು ಮಗಳ ಸಮೇತ ರಾಮನ...

ಇನ್​​ಸ್ಟಾಗ್ರಾಂನಲ್ಲಿ ದೇಶದ ಟಾಪ್ 5 ಸೆಲೆಬ್ರಿಟೀಸ್- ಮೋದಿಯನ್ನೂ ಮೀರಿಸಿದ ಕ್ರಿಕೆಟರ್!

5ಜಿ ಯುಗ ಆರಂಭ ಆದ್ಮೇಲೆ ಫೇಸ್​ಬುಕ್, ಇನ್​​ಸ್ಟಾ ಗ್ರಾಂ, ಯೂಟ್ಯೂಬ್​​ನದ್ದೇ ಹವಾ. ಅದರಲ್ಲೂ ಇನ್ಸ್​​ಟಾಗ್ರಾಂ ನೋಡುವವರ ಸಂಖ್ಯೆ ಮಾತ್ರ ಕೋಟಿಗಟ್ಟಲೆ ಇದೆ. ಇಡೀ ಭಾರತವೇ ಇನ್​​ಸ್ಟಾಗ್ರಾಂಗೆ ಅಡಿಕ್ಟ್ ಆಗಿದೆ. ವೀವ್ಸ್ ಹಾಗೇ ಫಾಲೋವರ್ಸ್ ಹೆಚ್ಚಿಸಿಕೊಳ್ಳೋಕೆ ಹಲವರು ಮಾಡೋ ಸರ್ಕಸ್ ಒಂದೆರಡಲ್ಲ.. ಇಂಥಾ ಇನ್​​ಸ್ಟಾಗ್ರಾಂನಲ್ಲಿ ಲಕ್ಷಗಟ್ಟಲೆ ವೀವ್ಸ್, ಫಾಲೋವರ್ಸ್ ಹೆಚ್ಚಿಸಿಕೊಂಡು ಸ್ಟಾರ್​​​ ಅನ್ನಿಸಿಕೊಳ್ಳೋಕೆ ಎಷ್ಟೋ ಜನ...

ಅಯೋಧ್ಯೆ ರಾಮಮಂದಿರಕ್ಕೆ ನಟಿ ಪ್ರಿಯಾಂಕಾ ಛೋಪ್ರಾ, ನಿಕ್ ಜೋನಸ್ ಭೇಟಿ

Bollywood News: ನಟಿ ಪ್ರಿಯಾಂಕಾ ಛೋಪ್ರಾ ಕೆಲ ದಿನಗಳ ಹಿಂದಷ್ಟೇ ಕುಟುಂಬ ಸಮೇತರಾಗಿ ಭಾರತಕ್ಕೆ ಬಂದಿದ್ದರು. ಇದೀಗ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ, ರಾಮಲಲ್ಲಾನ ದರ್ಶನ ಮಾಡಿದ್ದಾರೆ. ಪ್ರಿಯಾಂಕಾಳೊಂದಿಗೆ, ಈಕೆಯ ಗಂಡ ನಿಕ್ ಜೋನಸ್ ಮತ್ತು ಮಗಳು ಮಾಲತಿ ಕೂಡ, ಬಾಲಕರಾಮನ ದರ್ಶನ ಮಾಡಿದ್ದಾರೆ. ವಿದೇಶದಲ್ಲಿ ಪತಿಯ ಮನೆಯಲ್ಲಿರುವ ಪ್ರಿಯಾಂಕಾ ಛೋಪ್ರಾ, ಕಳೆದ ವರ್ಷ ಪರಿಣಿತಿ...

ಕೋಟಿ ಕೋಟಿ ಬೆಲೆಬಾಳುವ ಮನೆಯಲ್ಲಿ ನೀರು ಲಿಕೇಜ್ ಸಮಸ್ಯೆ, ಕೋರ್ಟ್ ಮೆಟ್ಟಿಲೇರಿದ ನಟಿ ಪ್ರಿಯಾಂಕಾ

Bollywood News: ಬಾಲಿವುಡ್ ಕಪಲ್ ನಿಕ್ ಜೋನಾಸ್ ಮತ್ತು ನಟ ಪ್ರಿಯಾಂಕಾ ಚೋಪ್ರಾ ನೂರಕ್ಕೂ ಹೆಚ್ಚು ಕೋಟಿ ರೂಪಾಯಿ ಕೊಟ್ಟು, ಹೊಸ ಮನೆಯೊಂದನ್ನು ಖರೀದಿಸಿದ್ದರು. ಆದರೆ ಇದೀಗ ಅಲ್ಲಿ ನೀರು ಲಿಕೇಜ್ ಸಮಸ್ಯೆಯಾಗುತ್ತಿದ್ದು, ಪ್ರಿಯಾಂಕಾ ಕೋರ್ಟ್ ಮೆಟ್ಟಿಲೇರಿದ್ದಾರೆ. ಕೋಟಿ ಕೋಟಿ ರೂಪಾಯಿ ತೆಗೆದುಕೊಂಡು, ಮನೆ ಮಾಲೀಕ ಇಷ್ಟು ಕೆಟ್ಟದಾಗಿರುವ ಮನೆಯನ್ನು ತಮಗೆ ಕೊಟ್ಟಿರುವುದಕ್ಕಾಗಿ ಪ್ರಿಯಾಂಕಾ ಆಕ್ರೋಶ...
- Advertisement -spot_img

Latest News

ಬಂಡಾಯಗಾರರಿಗೆ ಡಿ.ಕೆ. ಶಿವಕುಮಾರ್ ಖಡಕ್ ವಾರ್ನಿಂಗ್ – ‘2 ನಿಮಿಷದಲ್ಲಿ ರಾಜೀನಾಮೆ ಓಕೆ, ಟಿಕೆಟ್ ಕಟ್!’

ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ....
- Advertisement -spot_img