Sunday, September 8, 2024

priyanka gandhi

Rahul Gandhi:ಮದುವೆ ಯಾವಾಗ? : ರಾಹುಲ್ ಅಚ್ಚರಿ ಹೇಳಿಕೆ!

ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಮದುವೆ ಯಾವಾಗ? ಇದು ಕೋಟ್ಯಂತರ ಭಾರತೀಯರನ್ನು ಕಾಡುತ್ತಿರುವ ಮಿಲಿಯರ್ ಡಾಲರ್ ಪ್ರಶ್ನೆಯಾಗಿದೆ. ರಾಹುಲ್ ಹೋದಲ್ಲಿ, ಬಂದಲ್ಲಿ, ಕಾರ್ಯಕರ್ತರು ನಿಮ್ಮ ಮದುವೆ ಯಾವಾಗ? ಅನ್ನೋ ಪ್ರಶ್ನೆಯನ್ನು ಕೇಳೋದು ಕಾಮನ್ ಆಗಿದೆ. ಈ ಬಾರಿ ಕಾಶ್ಮೀರ ವಿದ್ಯಾರ್ಥಿಯನಿರು ರಾಹುಲ್​ಗೆ ಮದುವೆ ಪ್ರಶ್ನೆಯನ್ನು ಕೇಳಿದ್ದಾರೆ. ಹಾಗಾದ್ರೆ, ಮದುವೆ ಕುರಿತು ರಾಹುಲ್...

Priyanka Gandhi : ಪ್ರಿಯಾಂಕ ಗಾಂಧಿ ಮತ್ತು ಹಿರಿಯ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ ಐ ಆರ್ ..?!

National News : ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಜ್ಞಾನೇಂದ್ರ ಅವಸ್ತಿ ಎಂಬ ವ್ಯಕ್ತಿಯ ಹೆಸರನ್ನು ಹೊಂದಿರುವ ನಕಲಿ ಪತ್ರವನ್ನು ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಿ  ಸ್ಥಳೀಯ ಬಿಜೆಪಿ ಕಾನೂನು ಸೆಲ್ ಸಂಚಾಲಕ ನಿಮೇಶ್ ಪಾಠಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಹಾಗೂ ‘ಎಕ್ಸ್’ (ಟ್ವಿಟ್ಟರ್) ಖಾತೆಗಳ ಹ್ಯಾಂಡಲ್ ಮಾಡುವ,  ಹಿರಿಯ ಕಾಂಗ್ರೆಸ್...

Sunil Kumarಗೆ ಆ ಶಕ್ತಿ ಇದೆಯಾ.? Rahul Gandhi ಭವಿಷ್ಯ ಹೇಗಿರುತ್ತೆ.?

Horoscope: ಖ್ಯಾತ ಜ್ಯೋತಿಷಿ ನಾರಾಯಣರೆಡ್ಡಿ, ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದು,  ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ನಾಯಕ ಸುನೀಲ್ ಕುಮಾರ್ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಸುನೀಲ್ ಕುಮಾರ್ ಬಗ್ಗೆ ಮಾತನಾಡಿರುವ ಜ್ಯೋತಿಷಿಗಳು, ಸುನಿಲ್ ಕುಮಾರ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕನಾಗುವ ಯೋಗವಿದೆ ಎಂದಿದ್ದಾರೆ. ಇನ್ನು ರಾಹುಲ್ ಗಾಂಧಿ ಜಾತಕಕ್ಕೆ...

‘ನಮ್ಮ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಡಿ. ನಿಮ್ಮ ಆಶೀರ್ವಾದ ಸದಾ ಇರಲಿ’

ಮಂಡ್ಯ: ಸಕ್ಕರೆ ನಾಡು ಮಂಡ್ಯಕ್ಕಿಂದು ಪ್ರಿಯಾಂಕಾ ವಾದ್ರಾ ಆಗಮಿಸಿದ್ದು, ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.  ಮಂಡ್ಯ ಸರ್ಕಾರಿ ಮಹಿಳಾ ಕಾಲೇಜು ಆವರಣದಲ್ಲಿ ಈ ಸಮಾವೇಶ ನಡೆಯುತ್ತಿದ್ದು, ಪ್ರಿಯಾಂಕಾಗೆ ಮಾಜಿ ಸಂಸದೆ ರಮ್ಯಾ ಸಾಥ್ ಕೊಟ್ಟಿದ್ದಾರೆ. ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಗಣಿಗ ರವಿಕುಮಾರ್ ಪರ ಪ್ರಿಯಾಂಕಾ ಮತ್ತು ರಮ್ಯಾ ಮತಯಾಚಿಸಿದ್ದಾರೆ. ಈ ವೇಳೆ ಮಾತನಾಡಿದ ರಮ್ಯಾ,...

ಪ್ರಿಯಾಂಕಾ ವಾದ್ರಾ ವಿರುದ್ಧ ಮೈಸೂರಿನಲ್ಲಿ ದೂರು ದಾಖಲು

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗಾಗಿ, ಈಗಾಗಲೇ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಕರ್ನಾಟಕದ ಪ್ರಚಾರ ಆರಂಭಿಸಿದ್ದಾರೆ. ಆದ್ರೆ ಯಾವುದೇ ಪಕ್ಷದವರು ಪ್ರಚಾರ ಮಾಡುವ ವೇಳೆ, ಯಾವುದೇ ಜಾತಿ, ಮತದ ಹೆಸರು ಹೇಳಿ, ಅವಮಾನ ಮಾಡಬಾರದು ಅನ್ನೋ ರೂಲ್ಸ್ ಇತ್ತು. ಆದರೆ ಪ್ರಿಯಾಂಕಾ ವಾದ್ರಾ, ಬಿಜೆಪಿಗರು ಲಿಂಗಾಯತರಿಗೆ ಅವಮಾನಿಸಿದ್ದಾರೆಂದು ಹೇಳಿಕೆ ಕೊಟ್ಟಿದ್ದಾರೆ. ಹಾಗಾಗಿ ಇಲ್ಲಿ...

ಮೈಲಾರಿ ಹೋಟೇಲ್‌ನಲ್ಲಿ ದೋಸೆ ರೆಡಿ ಮಾಡಿದ ಪ್ರಿಯಾಂಕಾ ಗಾಂಧಿ..

ಮೈಸೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಲು ರಾಹುಲ್ ಸಹೋದರಿ, ಪ್ರಿಯಾಂಕಾ ವಾದ್ರಾ ಬಂದಿದ್ದು, ಇಂದು ಶೃಂಗೇರಿಯಲ್ಲಿ ಸಭೆ ನಡೆಸಿದ್ದರು. ಇದಕ್ಕೂ ಮುನ್ನ ಮೈಸೂರಿನ ಪ್ರಸಿದ್ಧ ಮೈಲಾರಿ ಹೊಟೇಲ್‌ಗೆ ಹೋಗಿ, ದೋಸೆ ಸವಿದ ಪ್ರಿಯಾಂಕಾ, ಅಲ್ಲಿನ ಕಿಚನ್ ಒಳಗೆ ಹೋಗಿ, ಮಾಲೀಕರೊಂದಿಗೆ ದೋಸೆ ರೆಡಿ ಮಾಡಿ ಎಂಜಾಯ್ ಮಾಡಿದರು. ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್...

ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗೆ ಗುದ್ದಾಟ ಶುರುವಾಗಿದೆ.

ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗೆ  ಒಳ ಗುದ್ದಾಟ ಶುರುವಾಗಿದೆ. ಚುನಾವಣಾ ದಿನಾಂಕ ಘೋಷಣೆ ಆಗುತಿದ್ದಂತೆ ಅಭ್ಯರ್ಥಿಗಳು ಮತ್ತು ಆಕಾಂಕ್ಷಿಗಳು ಬಿರುಸಿನ ಪ್ರಚಾರವನ್ನು ಕೈಗೊಂಡಿದ್ದಾರೆ.ಆದರೆ ಕಾಂಗ್ರೆಸ್ ನಲ್ಲಿ ಮಾತ್ರ ಸಿಎಂ ಆಗಬೇಕು ಎನ್ನುವ ಹಂಬಲದಿಂದ ಗದ್ದುಗೆಗಾಗಿ ಗುದ್ದಾಟ ಶುರುವಾಗಿದೆ. ಕಾಂಗ್ರೆಸ್ನಲ್ಲಿ ಈ ಮೊದಲು ಸಿಎಂ ಸ್ಥಾನಕ್ಕೆ ಒಳ ಮಾತುಗಳು ನಡೆದಿದ್ದವು ಆದರೆ ಆಗಿನ್ನು ಚುನಾವಣೆ ಇರಲಿಲ್ಲ ಹಾಗಾಗಿ ಕೆಲವು...

“ಕಾಂಗ್ರೆಸ್ ನಲ್ಲಿ ರಾಷ್ಟ್ರೀಯ ನಾಯಕರೇ ಇಲ್ಲ..!” : ಮಾಜಿ ಸಚಿವ ಈಶ್ವರಪ್ಪ

Political News: Feb:28:ಕಾಂಗ್ರೆಸ್ ನಲ್ಲಿ ರಾಷ್ಟ್ರೀಯ ನಾಯಕರು ಎಲ್ಲಿದ್ದಾರೆ ನಮ್ಮಲ್ಲಿ ಅಂದರೆ ಬಿಜೆಪಿ  ಪಕ್ಷದಲ್ಲಿ ರಾಷ್ಟ್ರೀಯ ನಾಯಕರು ರಾಜ್ಯ ನಾಯಕರು ಎಲ್ಲರೂ ಇದ್ದಾರೆ ಆದ್ದರಿಂದ ಅವರು ರಾಜ್ಯಕ್ಕೆ ಬರುತ್ತಾರೆ. ರಾಹುಲ್ ಗಾಂಧಿ ಸೋನಿಯಾ ಗಾಂಧಿ  ಪ್ರಿಯಾಂಕಾ  ಗಾಂಧಿ ಬಂದಲ್ಲೆಲ್ಲಾ ಕಾಂಗ್ರೆಸ್ ಸೋತಿದೆ.ಆದ್ದರಿಂದ ಅವರನ್ನೆಲ್ಲಾ ಕರೆಯೋಕೆ ಮಧೈರ್ಯವಿಲ್ಲ ಎಂಬುವುದಾಗಿ  ರಾಷ್ಟ್ರ ನಾಯಕರ ಪದೇ ಪದೇ ರಾಜ್ಯ ಭೇಟಿಗೆ...

ಹಣ ಕೊಟ್ಟು ಜನರನ್ನು ಸಮಾವೇಶಕ್ಕೆ ಜನರನ್ನು ಕರೆಸಿದ್ದಾರೆ

Bangalore news ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿಂದ ನಾ ನಾಯಕಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಸಮಾವೇಶವನ್ನು ಮುಖ್ಯವಾಗಿ ಮಹಿಳೆಯರಿಗಾಗಿಯೇ ಹಮ್ಮಿಕೊಳ್ಳಲಾಗಿದ್ದು ರಾಜ್ಯದ ವಿವಿಧ ಜಿಲ್ಲೆಗಳಿಂದ ಸಹಸ್ರ ಸಂಖ್ಯೆಯಲ್ಲಿ ಆಗಮಿಸಿ ಸಮಾವೇಶದಲ್ಲಿ ಭಾಗವಹಿಸಿದ್ದರು.ಇನ್ನು ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನ ಹಲವಾರು ನಾಯಕಿಯರು ಆಗಮಿಸಿದ್ದರು . ಇನ್ನು ಈ ಕಾರ್ಯಕ್ರಮದ ಕೇಂದ್ರ ಬಿಂದುವಾಗಿ ಮತ್ತು ಕಾರ್ಯಕ್ರಮದ...

ಪ್ರಿಯಾಂಕ ಗಾಂಧಿಯವರಿಂದ ಐತಿಹಾಸಿಕ ಘೋಷಣೆ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದ ಬಳಿ ನಡೆಯುತ್ತಿರುವ ಕಾಂಗ್ರೆಸ್​​ನ ‘ನಾ ನಾಯಕಿ’ ಸಮಾವೇಶದಲ್ಲಿ ಕಾಂಗ್ರೆಸ್​​​ ನಾಯಕಿ ಪ್ರಿಯಾಂಕಾ ಗಾಂಧಿಯವರಿಂದ ಐತಿಹಾಸಿಕ ಘೋಷಣೆ ಮಾಡಿದ್ದಾರೆ. ಬೆಲೆಯೇರಿಕೆಯಿಂದ ದಿಕ್ಕೆಟ್ಟ ರಾಜ್ಯದ ಪ್ರತಿ ಕುಟುಂಬದ ಗೃಹಣಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು ನೀಡಲಾಗುವುದು. ರಾಜ್ಯ ಹಾಗೂ ದೇಶದಲ್ಲಿ ಮಹಿಳೆಯರ ಸಬಲಿಕರಣಕ್ಕೆ ನಿರಂತರವಾಗಿ ಅಗತ್ಯ ಯೋಜನೆಗಳನ್ನು ನೀಡುತ್ತಾ ಬಂದಿರುವ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img