Monday, July 27, 2026

priyanka gandhi vadra

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಹೆಚ್ಚಳ : ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದು ಮೂರೂವರೆ ವರ್ಷಗಳಾದರೂ ಮಹಿಳೆಯರ ಪರವಾಗಿ ಯೋಜನೆಗಳನ್ನು ನೀಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಅರಮನೆ ಮೈದಾನದ ಬಳಿ ಕಾಂಗ್ರೆಸ್​ ಆಯೋಜಿಸಿರುವ ‘ನಾ ನಾಯಕಿ’ ಸಮಾವೇಶದಲ್ಲಿ ಮಾತನಾಡಿದ ಅವರು ಬಿಜೆಪಿಯನ್ನು ಟೀಕಿಸಿದರು. ಬಿಜೆಪಿ ಸರ್ಕಾರ ಇವತ್ತು ದೊಡ್ಡದಾಗಿ ಜಾಹೀರಾತು ನೀಡಿದೆ. ಇವರು ಅಧಿಕಾರಕ್ಕೆ ಬಂದು ಇಷ್ಟು...

ಇಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಿಯಾಂಕಾ ಗಾಂಧಿ : ರಾಜ್ಯ ಮಹಿಳಾ ಕಾಂಗ್ರೆಸ್ ಭರ್ಜರಿ ತಯಾರಿ

ಬೆಂಗಳೂರು: ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ 'ನಾ ನಾಯಕಿ' ಸಮಾವೇಶ ಆಯೋಜನೆ ಮಾಡಲಾಗಿದ್ದು,12.30ಕ್ಕೆ ಸಮಾವೇಶ ಆರಂಭವಾಗಲಿದೆ. 11 ಗಂಟೆಗೆ ದೆಹಲಿಯಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ. ವಿಮಾನ ನಿಲ್ದಾಣದಿಂದ ನೇರವಾಗಿ ಅರಮನೆ ಮೈದಾನಕ್ಕೆ ಆಗಮಿಸಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಇಂದು ಬೆಂಗಳೂರಿಗೆ ಆಗಮಿಸುತ್ತಿರುವ...

ಸರ್ಕಾರಿ ಬಂಗಲೆ ಖಾಲಿ ಮಾಡಲು ಪ್ರಿಯಾಂಕಾ ವಾದ್ರಾಗೆ ಕೇಂದ್ರದಿಂದ ಸೂಚನೆ..!

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಸರ್ಕಾರಿ ಬಂಗಲೆ ತೆರವು ಮಾಡಲು ಒಂದು ತಿಂಗಳು ಕಾಲಾವಕಾಶ ನೀಡಲಾಗಿದ್ದು, ಆಗಸ್ಟ್ 1ರೊಳಗೆ ಸರ್ಕಾರಿ ಬಂಗಲೆ ತೆರವು ಮಾಡಲು ಸೂಚಿಸಿದೆ. ಪ್ರಿಯಾಂಕಾಗೆ ನೀಡಿದ್ದ ಎಸ್‌ಪಿಜಿ ಭದ್ರತೆಯನ್ನು ಹಿಂಪಡೆಯಲಾಗಿದೆ. ಈ ಕಾರಣಕ್ಕಾಗಿ ಸರ್ಕಾರಿ ಬಂಗಲೆ ಖಾಲಿ ಮಾಡಲು ಪ್ರಿಯಾಂಕಾಗೆ ಸೂಚಿಸಲಾಗಿದೆ. ಒಂದು ವೇಳೆ ಬಂಗಲೆ ಖಾಲಿ ಮಾಡದಿದ್ದಲ್ಲಿ, ಆಗಸ್ಟ್...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img