ಬೆಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದು ಮೂರೂವರೆ ವರ್ಷಗಳಾದರೂ ಮಹಿಳೆಯರ ಪರವಾಗಿ ಯೋಜನೆಗಳನ್ನು ನೀಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಅರಮನೆ ಮೈದಾನದ ಬಳಿ ಕಾಂಗ್ರೆಸ್ ಆಯೋಜಿಸಿರುವ ‘ನಾ ನಾಯಕಿ’ ಸಮಾವೇಶದಲ್ಲಿ ಮಾತನಾಡಿದ ಅವರು ಬಿಜೆಪಿಯನ್ನು ಟೀಕಿಸಿದರು. ಬಿಜೆಪಿ ಸರ್ಕಾರ ಇವತ್ತು ದೊಡ್ಡದಾಗಿ ಜಾಹೀರಾತು ನೀಡಿದೆ. ಇವರು ಅಧಿಕಾರಕ್ಕೆ ಬಂದು ಇಷ್ಟು...
ಬೆಂಗಳೂರು: ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ 'ನಾ ನಾಯಕಿ' ಸಮಾವೇಶ ಆಯೋಜನೆ ಮಾಡಲಾಗಿದ್ದು,12.30ಕ್ಕೆ ಸಮಾವೇಶ ಆರಂಭವಾಗಲಿದೆ. 11 ಗಂಟೆಗೆ ದೆಹಲಿಯಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ. ವಿಮಾನ ನಿಲ್ದಾಣದಿಂದ ನೇರವಾಗಿ ಅರಮನೆ ಮೈದಾನಕ್ಕೆ ಆಗಮಿಸಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಇಂದು ಬೆಂಗಳೂರಿಗೆ ಆಗಮಿಸುತ್ತಿರುವ...
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಸರ್ಕಾರಿ ಬಂಗಲೆ ತೆರವು ಮಾಡಲು ಒಂದು ತಿಂಗಳು ಕಾಲಾವಕಾಶ ನೀಡಲಾಗಿದ್ದು, ಆಗಸ್ಟ್ 1ರೊಳಗೆ ಸರ್ಕಾರಿ ಬಂಗಲೆ ತೆರವು ಮಾಡಲು ಸೂಚಿಸಿದೆ.
ಪ್ರಿಯಾಂಕಾಗೆ ನೀಡಿದ್ದ ಎಸ್ಪಿಜಿ ಭದ್ರತೆಯನ್ನು ಹಿಂಪಡೆಯಲಾಗಿದೆ. ಈ ಕಾರಣಕ್ಕಾಗಿ ಸರ್ಕಾರಿ ಬಂಗಲೆ ಖಾಲಿ ಮಾಡಲು ಪ್ರಿಯಾಂಕಾಗೆ ಸೂಚಿಸಲಾಗಿದೆ. ಒಂದು ವೇಳೆ ಬಂಗಲೆ ಖಾಲಿ ಮಾಡದಿದ್ದಲ್ಲಿ, ಆಗಸ್ಟ್...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...