Tuesday, March 3, 2026

priyanka gandhi

Sunil Kumarಗೆ ಆ ಶಕ್ತಿ ಇದೆಯಾ.? Rahul Gandhi ಭವಿಷ್ಯ ಹೇಗಿರುತ್ತೆ.?

Horoscope: ಖ್ಯಾತ ಜ್ಯೋತಿಷಿ ನಾರಾಯಣರೆಡ್ಡಿ, ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದು,  ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ನಾಯಕ ಸುನೀಲ್ ಕುಮಾರ್ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಸುನೀಲ್ ಕುಮಾರ್ ಬಗ್ಗೆ ಮಾತನಾಡಿರುವ ಜ್ಯೋತಿಷಿಗಳು, ಸುನಿಲ್ ಕುಮಾರ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕನಾಗುವ ಯೋಗವಿದೆ ಎಂದಿದ್ದಾರೆ. ಇನ್ನು ರಾಹುಲ್ ಗಾಂಧಿ ಜಾತಕಕ್ಕೆ...

‘ನಮ್ಮ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಡಿ. ನಿಮ್ಮ ಆಶೀರ್ವಾದ ಸದಾ ಇರಲಿ’

ಮಂಡ್ಯ: ಸಕ್ಕರೆ ನಾಡು ಮಂಡ್ಯಕ್ಕಿಂದು ಪ್ರಿಯಾಂಕಾ ವಾದ್ರಾ ಆಗಮಿಸಿದ್ದು, ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.  ಮಂಡ್ಯ ಸರ್ಕಾರಿ ಮಹಿಳಾ ಕಾಲೇಜು ಆವರಣದಲ್ಲಿ ಈ ಸಮಾವೇಶ ನಡೆಯುತ್ತಿದ್ದು, ಪ್ರಿಯಾಂಕಾಗೆ ಮಾಜಿ ಸಂಸದೆ ರಮ್ಯಾ ಸಾಥ್ ಕೊಟ್ಟಿದ್ದಾರೆ. ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಗಣಿಗ ರವಿಕುಮಾರ್ ಪರ ಪ್ರಿಯಾಂಕಾ ಮತ್ತು ರಮ್ಯಾ ಮತಯಾಚಿಸಿದ್ದಾರೆ. ಈ ವೇಳೆ ಮಾತನಾಡಿದ ರಮ್ಯಾ,...

ಪ್ರಿಯಾಂಕಾ ವಾದ್ರಾ ವಿರುದ್ಧ ಮೈಸೂರಿನಲ್ಲಿ ದೂರು ದಾಖಲು

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗಾಗಿ, ಈಗಾಗಲೇ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಕರ್ನಾಟಕದ ಪ್ರಚಾರ ಆರಂಭಿಸಿದ್ದಾರೆ. ಆದ್ರೆ ಯಾವುದೇ ಪಕ್ಷದವರು ಪ್ರಚಾರ ಮಾಡುವ ವೇಳೆ, ಯಾವುದೇ ಜಾತಿ, ಮತದ ಹೆಸರು ಹೇಳಿ, ಅವಮಾನ ಮಾಡಬಾರದು ಅನ್ನೋ ರೂಲ್ಸ್ ಇತ್ತು. ಆದರೆ ಪ್ರಿಯಾಂಕಾ ವಾದ್ರಾ, ಬಿಜೆಪಿಗರು ಲಿಂಗಾಯತರಿಗೆ ಅವಮಾನಿಸಿದ್ದಾರೆಂದು ಹೇಳಿಕೆ ಕೊಟ್ಟಿದ್ದಾರೆ. ಹಾಗಾಗಿ ಇಲ್ಲಿ...

ಮೈಲಾರಿ ಹೋಟೇಲ್‌ನಲ್ಲಿ ದೋಸೆ ರೆಡಿ ಮಾಡಿದ ಪ್ರಿಯಾಂಕಾ ಗಾಂಧಿ..

ಮೈಸೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಲು ರಾಹುಲ್ ಸಹೋದರಿ, ಪ್ರಿಯಾಂಕಾ ವಾದ್ರಾ ಬಂದಿದ್ದು, ಇಂದು ಶೃಂಗೇರಿಯಲ್ಲಿ ಸಭೆ ನಡೆಸಿದ್ದರು. ಇದಕ್ಕೂ ಮುನ್ನ ಮೈಸೂರಿನ ಪ್ರಸಿದ್ಧ ಮೈಲಾರಿ ಹೊಟೇಲ್‌ಗೆ ಹೋಗಿ, ದೋಸೆ ಸವಿದ ಪ್ರಿಯಾಂಕಾ, ಅಲ್ಲಿನ ಕಿಚನ್ ಒಳಗೆ ಹೋಗಿ, ಮಾಲೀಕರೊಂದಿಗೆ ದೋಸೆ ರೆಡಿ ಮಾಡಿ ಎಂಜಾಯ್ ಮಾಡಿದರು. ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್...

ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗೆ ಗುದ್ದಾಟ ಶುರುವಾಗಿದೆ.

ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗೆ  ಒಳ ಗುದ್ದಾಟ ಶುರುವಾಗಿದೆ. ಚುನಾವಣಾ ದಿನಾಂಕ ಘೋಷಣೆ ಆಗುತಿದ್ದಂತೆ ಅಭ್ಯರ್ಥಿಗಳು ಮತ್ತು ಆಕಾಂಕ್ಷಿಗಳು ಬಿರುಸಿನ ಪ್ರಚಾರವನ್ನು ಕೈಗೊಂಡಿದ್ದಾರೆ.ಆದರೆ ಕಾಂಗ್ರೆಸ್ ನಲ್ಲಿ ಮಾತ್ರ ಸಿಎಂ ಆಗಬೇಕು ಎನ್ನುವ ಹಂಬಲದಿಂದ ಗದ್ದುಗೆಗಾಗಿ ಗುದ್ದಾಟ ಶುರುವಾಗಿದೆ. ಕಾಂಗ್ರೆಸ್ನಲ್ಲಿ ಈ ಮೊದಲು ಸಿಎಂ ಸ್ಥಾನಕ್ಕೆ ಒಳ ಮಾತುಗಳು ನಡೆದಿದ್ದವು ಆದರೆ ಆಗಿನ್ನು ಚುನಾವಣೆ ಇರಲಿಲ್ಲ ಹಾಗಾಗಿ ಕೆಲವು...

“ಕಾಂಗ್ರೆಸ್ ನಲ್ಲಿ ರಾಷ್ಟ್ರೀಯ ನಾಯಕರೇ ಇಲ್ಲ..!” : ಮಾಜಿ ಸಚಿವ ಈಶ್ವರಪ್ಪ

Political News: Feb:28:ಕಾಂಗ್ರೆಸ್ ನಲ್ಲಿ ರಾಷ್ಟ್ರೀಯ ನಾಯಕರು ಎಲ್ಲಿದ್ದಾರೆ ನಮ್ಮಲ್ಲಿ ಅಂದರೆ ಬಿಜೆಪಿ  ಪಕ್ಷದಲ್ಲಿ ರಾಷ್ಟ್ರೀಯ ನಾಯಕರು ರಾಜ್ಯ ನಾಯಕರು ಎಲ್ಲರೂ ಇದ್ದಾರೆ ಆದ್ದರಿಂದ ಅವರು ರಾಜ್ಯಕ್ಕೆ ಬರುತ್ತಾರೆ. ರಾಹುಲ್ ಗಾಂಧಿ ಸೋನಿಯಾ ಗಾಂಧಿ  ಪ್ರಿಯಾಂಕಾ  ಗಾಂಧಿ ಬಂದಲ್ಲೆಲ್ಲಾ ಕಾಂಗ್ರೆಸ್ ಸೋತಿದೆ.ಆದ್ದರಿಂದ ಅವರನ್ನೆಲ್ಲಾ ಕರೆಯೋಕೆ ಮಧೈರ್ಯವಿಲ್ಲ ಎಂಬುವುದಾಗಿ  ರಾಷ್ಟ್ರ ನಾಯಕರ ಪದೇ ಪದೇ ರಾಜ್ಯ ಭೇಟಿಗೆ...

ಹಣ ಕೊಟ್ಟು ಜನರನ್ನು ಸಮಾವೇಶಕ್ಕೆ ಜನರನ್ನು ಕರೆಸಿದ್ದಾರೆ

Bangalore news ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿಂದ ನಾ ನಾಯಕಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಸಮಾವೇಶವನ್ನು ಮುಖ್ಯವಾಗಿ ಮಹಿಳೆಯರಿಗಾಗಿಯೇ ಹಮ್ಮಿಕೊಳ್ಳಲಾಗಿದ್ದು ರಾಜ್ಯದ ವಿವಿಧ ಜಿಲ್ಲೆಗಳಿಂದ ಸಹಸ್ರ ಸಂಖ್ಯೆಯಲ್ಲಿ ಆಗಮಿಸಿ ಸಮಾವೇಶದಲ್ಲಿ ಭಾಗವಹಿಸಿದ್ದರು.ಇನ್ನು ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನ ಹಲವಾರು ನಾಯಕಿಯರು ಆಗಮಿಸಿದ್ದರು . ಇನ್ನು ಈ ಕಾರ್ಯಕ್ರಮದ ಕೇಂದ್ರ ಬಿಂದುವಾಗಿ ಮತ್ತು ಕಾರ್ಯಕ್ರಮದ...

ಪ್ರಿಯಾಂಕ ಗಾಂಧಿಯವರಿಂದ ಐತಿಹಾಸಿಕ ಘೋಷಣೆ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದ ಬಳಿ ನಡೆಯುತ್ತಿರುವ ಕಾಂಗ್ರೆಸ್​​ನ ‘ನಾ ನಾಯಕಿ’ ಸಮಾವೇಶದಲ್ಲಿ ಕಾಂಗ್ರೆಸ್​​​ ನಾಯಕಿ ಪ್ರಿಯಾಂಕಾ ಗಾಂಧಿಯವರಿಂದ ಐತಿಹಾಸಿಕ ಘೋಷಣೆ ಮಾಡಿದ್ದಾರೆ. ಬೆಲೆಯೇರಿಕೆಯಿಂದ ದಿಕ್ಕೆಟ್ಟ ರಾಜ್ಯದ ಪ್ರತಿ ಕುಟುಂಬದ ಗೃಹಣಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು ನೀಡಲಾಗುವುದು. ರಾಜ್ಯ ಹಾಗೂ ದೇಶದಲ್ಲಿ ಮಹಿಳೆಯರ ಸಬಲಿಕರಣಕ್ಕೆ ನಿರಂತರವಾಗಿ ಅಗತ್ಯ ಯೋಜನೆಗಳನ್ನು ನೀಡುತ್ತಾ ಬಂದಿರುವ...

‘ನಾ ನಾಯಕಿ’ ಎಂದು ಸ್ವಯಂ ಘೋಷಿಸಿಕೊಳ್ಳುವ ಸ್ಥಿತಿ ಪ್ರಿಯಾಂಕಾ ಗಾಂಧಿಗೆ ಬಂದಿದೆ : ಸಿಎಂ ಬೊಮ್ಮಾಯಿ ವ್ಯಂಗ್ಯ

ಹುಬ್ಬಳ್ಳಿ: ಪ್ರಿಯಾಂಕಾ ಗಾಂಧಿ ಅವರನ್ನು ನಾಯಕಿ ಮಾಡಲು ಕರ್ನಾಟಕದ ಮಹಿಳೆಯರು ತಯಾರಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಹೀಗಾಗಿ ಅವರನ್ನು ಅವರೇ ನಾ ನಾಯಕಿ ಎಂದು ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯ ಮಾಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಆಯೋಜಿಸಿರುವ ನಾ ನಾಯಕಿ ಸಮಾವೇಶದ ಕುರಿತು ಮಾತನಾಡಿ, ರಾಜ್ಯಕ್ಕೆ...

ಇಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಿಯಾಂಕಾ ಗಾಂಧಿ : ರಾಜ್ಯ ಮಹಿಳಾ ಕಾಂಗ್ರೆಸ್ ಭರ್ಜರಿ ತಯಾರಿ

ಬೆಂಗಳೂರು: ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ 'ನಾ ನಾಯಕಿ' ಸಮಾವೇಶ ಆಯೋಜನೆ ಮಾಡಲಾಗಿದ್ದು,12.30ಕ್ಕೆ ಸಮಾವೇಶ ಆರಂಭವಾಗಲಿದೆ. 11 ಗಂಟೆಗೆ ದೆಹಲಿಯಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ. ವಿಮಾನ ನಿಲ್ದಾಣದಿಂದ ನೇರವಾಗಿ ಅರಮನೆ ಮೈದಾನಕ್ಕೆ ಆಗಮಿಸಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಇಂದು ಬೆಂಗಳೂರಿಗೆ ಆಗಮಿಸುತ್ತಿರುವ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img