www.karnatakatv.net: ಉತ್ತರ ಪ್ರದೇಶವೆಂಬ ಸಾಂಪ್ರದಾಯಿಕ ಕ್ಷೇತ್ರವನ್ನ ತನ್ನ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ಪಣ ತೊಟ್ಟಿರೋ ಕಾಂಗ್ರೆಸ್ ಮತದಾರರಿಗೆ ಒಂದರ ಮೇಲೊಂದರoತೆ ಭರ್ಜರಿ ಆಶ್ವಾಸನೆ ನೀಡ್ತಿದೆ.
ಈಗಾಗಲೇ ಮುಂದಿನ ವರ್ಷ ಎದುರಾಗಲಿರೋ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ರಣತಂತ್ರ ರೂಪಿಸಿರೋ ಕಾಂಗ್ರೆಸ್ ಮತದಾರ ಪ್ರಭುವನ್ನು ತನ್ನತ್ತ ಸೆಳೆದುಕೊಳ್ಳೋ ಪ್ರಯತ್ನ ನಡೆಸ್ತಿದೆ. ಹೌದು, ಕಳೆದ ವಾರದಿಂದ ಉತ್ತರಪ್ರದೇಶ ಜನರಿಗೆ...
www.karnatakatv.net: ಮುಂದಿನ ವರ್ಷ ನಡೆಯುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ಭರ್ಜರಿ ತಯಾರಿ ನಡೆಸ್ತಿದೆ. ಹೇಗಾದ್ರೂ ಮಾಡಿ ಅಧಿಕಾರದ ಗದ್ದುಗೆ ಏರಬೇಕು ಅನ್ನೋ ಲೆಕ್ಕಾಚಾರದಲ್ಲಿರೋ ಕಾಂಗ್ರೆಸ್ ಈ ಬಾರಿ ಮಹಿಳೆಯರಿಗೆ ಹೆಚ್ಚು ಪ್ರಾಧಾನ್ಯತೆ ನೀಡ್ತಿದೆ. ಈ ನಡುವೆಯೇ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶದ ಯುವತಿಯರಿಗೆ ಭರ್ಜರಿ ಆಫರ್ ನೀಡಿದ್ದಾರೆ.
ಹೌದು,...
Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ...