ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ರಾಜಕೀಯವಾಗಿ ಹಣಿಯುವ ತಂತ್ರಗಳು ಬಿಜೆಪಿಯಲ್ಲಿ ನಡೆಯುತ್ತಿವೆ. ತನ್ನ ವಿರುದ್ಧ ಮುಗಿ ಬೀಳುವ ಸಿದ್ದರಾಮಯ್ಯ ಹಾಗೂ ಡಿಕೆಶಿ ಜೊತೆ ಇನ್ನೂ ಮೂವರು ಕೈ ನಾಯಕರು ಬಿಜೆಪಿಗೆ ತಲೆನೋವಾಗಿದ್ದಾರೆ. ಅವರಿಗೆ ಹೇಗಾದರೂ ಮಾಡಿ ಪ್ರಬಲವಾಗಿ ಕೌಂಟರ್ ನೀಡುವ ಸಿದ್ದತೆಗಳು ಕೇಸರಿ ಪಾಳಯದಲ್ಲಿ...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...