ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ರಾಜಕೀಯವಾಗಿ ಹಣಿಯುವ ತಂತ್ರಗಳು ಬಿಜೆಪಿಯಲ್ಲಿ ನಡೆಯುತ್ತಿವೆ. ತನ್ನ ವಿರುದ್ಧ ಮುಗಿ ಬೀಳುವ ಸಿದ್ದರಾಮಯ್ಯ ಹಾಗೂ ಡಿಕೆಶಿ ಜೊತೆ ಇನ್ನೂ ಮೂವರು ಕೈ ನಾಯಕರು ಬಿಜೆಪಿಗೆ ತಲೆನೋವಾಗಿದ್ದಾರೆ. ಅವರಿಗೆ ಹೇಗಾದರೂ ಮಾಡಿ ಪ್ರಬಲವಾಗಿ ಕೌಂಟರ್ ನೀಡುವ ಸಿದ್ದತೆಗಳು ಕೇಸರಿ ಪಾಳಯದಲ್ಲಿ...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....