Wednesday, December 24, 2025

Priyanka Upendra

ಉಪೇಂದ್ರ–ಪ್ರಿಯಾಂಕಾ ಫೋನ್ ಹ್ಯಾಕ್, ಪ್ರಕರಣದಲ್ಲಿ ಸೈಬರ್ ವಂಚನೆ ಬಯಲು!

ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್‌ ಫೋನ್ ಹ್ಯಾಕ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಸಂಭವಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬ ವ್ಯಕ್ತಿಯನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯ ಪ್ರಕಾರ, ಆರೋಪಿಯನ್ನು ದೆಹಲಿ ಸೋನಿಯಾ ನಗರದಲ್ಲಿ ಪತ್ತೆಹಚ್ಚಿ ಬಂಧಿಸಲಾಗಿದೆ. ಪ್ರಸ್ತುತ ಅವರನ್ನು ವಿಚಾರಣೆಗಾಗಿ...

ಉಪ್ಪಿಗೆ ಚಮಕ್ ಕೊಟ್ಟ ಬಿಹಾರಿ ಹ್ಯಾಕರ್ ಸಿಕ್ಕಿಬಿದ್ರು?

ಮೊಬೈಲ್ ಹ್ಯಾಕಿಂಗ್, ಡಿಜಿಟಲ್ ಅರೆಸ್ಟ್ ಮುಂತಾದ ಮೋಸಗಳಿಂದ ವರ್ಷಕ್ಕೆ ಸಾವಿರಾರು ಕೋಟಿ ಹಣ ಜನ ಕಳೆದುಕೊಳ್ಳುತ್ತಿದ್ದಾರೆ. ವಿಶೇಷವೆಂದರೆ ವಿದ್ಯಾವಂತರೇ ಈ ಮೋಸದ ಬಲಿಯಾಗುತ್ತಿರುವುದು ಹೆಚ್ಚಾಗಿದೆ. ಇತ್ತೀಚೆಗೆ ನಟಿ ಪ್ರಿಯಾಂಕಾ ಉಪೇಂದ್ರ ಅವರೇ ಹ್ಯಾಕಿಂಗ್‌ಗೆ ಸಿಲುಕಿ 1.65 ಲಕ್ಷ ರೂ. ಕಳೆದುಕೊಂಡಿದ್ದಾರೆ. ಪ್ರಕರಣದ ಬಗ್ಗೆ ದೂರು ನೀಡಿದ್ದ ಪ್ರಿಯಾಂಕಾ ಮತ್ತು ನಟ ಉಪೇಂದ್ರ, ಜಾಗೃತಿ ಮೂಡಿಸಲು ಮಾಧ್ಯಮಗಳಿಗೂ...

ಪ್ರಜಾಕೀಯದಿಂದ ಪ್ರಿಯಾಂಕಾ ಉಪೇಂದ್ರ ರಾಜಕೀಯಕ್ಕೆ ಎಂಟ್ರಿ..!!

ಪ್ರಿಯಾಂಕಾ ಉಪೇಂದ್ರ ಕ್ರಾಂತಿ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ. ಪತಿಯ ಪ್ರಜಾಕೀಯದ ಪರಿಕಲ್ಪನೆಯನ್ನೆ ಮೂಲ ಮಂತ್ರವಾಗಿಸಿಕೊಂಡು ಮುನ್ನುಗ್ಗುತ್ತಿದ್ದಾರೆ. ಇದಲ್ವೇ ರಿಯಲ್ ರಾಜಕಾರಣ ಅನ್ನೋ ಮಟ್ಟಿಗೆ ಪ್ರಿಯಾಂಕಾ ಉಪೇಂದ್ರ ರಾಜಕೀಯದಲ್ಲಿ ಕ್ರಾಂತಿ ಮಾಡಲಿದ್ದಾರೆ. ಪ್ರಿಯಾಂಕಾ ಉಪೇಂದ್ರ ರಿಯಲ್ ಆಗಿ ರಾಜಕೀಯಕ್ಕೆ ಏನೂ ಬರ್ತಿಲ್ಲ. ಬಂದಿಯೂ ಇಲ್ಲ. "ಪ್ರಜೆಯೇ ಪ್ರಭು" ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿಯೇ ರಾಜಕಾರಣಿಯಾಗಿಯೂ ಅಭಿನಯಿಸುತ್ತಿದ್ದಾರೆ....

‘ಹುಷಾರ್’ ಹಾಡಿಗೆ ಧ್ವನಿ ನೀಡಿದ ರಿಯಲ್ ಸ್ಟಾರ್ ಉಪೇಂದ್ರ : ಹಾಡು ಬಿಡುಗಡೆ ಮಾಡಿ ಶುಭ ಕೋರಿದ ಪ್ರಿಯಾಂಕ ಉಪೇಂದ್ರ

ಬೆಂಗಳೂರು: ‘ಹುಷಾರ್’ ಚಿತ್ರದಲ್ಲಿನ ‘ನೀ ನೋಡೋಕ್ಕೆ ಸಿಕ್ಸ್ಟೀನು ಸ್ವೀಟಿ’ ಎಂಬ ಹಾಡಿಗೆ ರಿಯಲ್ ಸ್ಟಾರ್ ಉಪೇಂದ್ರ ಅವರು ಧ್ವನಿ ನೀಡಿದ್ದು, ಇಂದು ಪ್ರಿಯಾಂಕ ಉಪೇಂದ್ರ ಅವರು ಹಾಡನ್ನು ಬಿಡುಗಡೆ ಮಾಡಿದ್ದಾರೆ. ಸತೀಶ್ ರಾಜ್ ನಿರ್ಮಸಿ, ನಿರ್ದೇಶಿಸಿರುವ ಚಿತ್ರ ‘ಹುಷಾರ್’ ಇನ್ನು ಚಿತ್ರದ ಟ್ರೇಲರ್ ನಿರ್ಮಾಪಕ ಎನ್.ಎಂ ಸುರೇಶ್ ಬಿಡುಗಡೆ ಮಾಡಿದರು. ನಾನು ಈ ಸಮಾರಂಭಕ್ಕೆ...

ಪ್ರಿಯಾಂಕ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಪೋಸ್ಟರ್ ಬಿಡುಗಡೆ ಮಾಡಿದ ‘ಕೈಮರ’ ಚಿತ್ರತಂಡ

ಬೆಂಗಳೂರು: ಇಂದು ಪ್ರಿಯಾಂಕ ಉಪೇಂದ್ರ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಬರುತ್ತಿದೆ. ಇದೇ ಖುಷಿಯಲ್ಲಿ ಪ್ರಿಯಾಂಕ ಅವರು ಅಭಿನಯಿಸುತ್ತಿರುವ ‘ಕೈಮರ’ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡುವುದರ ಮೂಲಕ ವಿಶೇಷವಾಗಿ ಶುಭಾಶಯ ತಿಳಿಸಿದ್ದಾರೆ. ನೀವು ಮೇಕಪ್ ಮಾಡಲು ಬಯಸುವಿರಾ..ಈ ಸಲಹೆಗಳನ್ನು ಅನುಸರಿಸಿ…! ಖ್ಯಾತ ನಿರ್ದೇಶಕ ಪಿ.ವಾಸು ಅವರ ಸಹೋದರನ ಪುತ್ರ ಗೌತಮ್ ವಿಮಲ್ ನಿರ್ದೇಶನದ "ಕೈಮರ"...

ವಿಜಯ ದಶಮಿಯಂದು ಆರಂಭವಾಯಿತು “ಕೈಮರ”..

ವಿಜಯ ದಶಮಿಯ ಶುಭದಿನದಂದು ವಿ.ಮತ್ತಿಯಳಗನ್ ನಿರ್ಮಾಣದ, ಗೌತಮ್ ವಿಮಲ್ ನಿರ್ದೇಶನದ ಹಾಗೂ ಪ್ರಿಯಾಂಕ ಉಪೇಂದ್ರ, ಪ್ರಿಯಾಮಣಿ, ಛಾಯಾಸಿಂಗ್ ಪ್ರಮುಖಪಾತ್ರಗಳಲ್ಲಿ ನಟಿಸುತ್ತಿರುವ " ಕೈಮರ" ಚಿತ್ರದ ಮುಹೂರ್ತ ಸಮಾರಂಭ ರಾಜರಾಜೇಶ್ವರಿ ನಗರದಲ್ಲಿ ನೆರವೇರಿತು. ಸಿಎಂಗೆ ಮೆಚ್ಯುರಿಟಿ ಇದೆಯಾ?: ಬೊಮ್ಮಾಯಿ ವಿರುದ್ಧ ಕುಮಾರಸ್ವಾಮಿ ಗರಂ.. ವಿಜಯ ದಶಮಿ ಶುಭದಿನದಂದು "ಕೈಮರ" ಚಿತ್ರ ಆರಂಭವಾಗಿದೆ. ಖ್ಯಾತ ನಿರ್ದೇಶಕ ಪಿ.ವಾಸು ಅವರ ತಮ್ಮನ...

ನಿರಂಜನ್ ಸುಧೀಂದ್ರ ಅಭಿನಯದ “ಹಂಟರ್” ಚಿತ್ರ ಆರಂಭ

ಅಣ್ಣನ ಮಗನ ಚಿತ್ರಕ್ಕೆ ಪತ್ನಿಸಮೇತರಾಗಿ ಚಾಲನೆ ನೀಡಿದ ರಿಯಲ್ ಸ್ಟಾರ್ ಉಪೇಂದ್ರ. ನಿರಂಜನ್ ಸುಧೀಂದ್ರ ನಾಯಕರಾಗಿ ಅಭಿನಯಿಸುತ್ತಿರುವ "ಹಂಟರ್" ಚಿತ್ರದ ಮುಹೂರ್ತ ಸಮಾರಂಭ ಕಲಾವಿದರ ಸಂಘದಲ್ಲಿ ನೆರವೇರಿತು . ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಿ ಮುಹೂರ್ತ ಸಮಾರಂಭಕ್ಕೆ ಚಾಲನೆ ನೀಡಿದರು. ಫಸ್ಟ್‌ ಲುಕ್ ಟೀಸರ್ ಅನ್ನು ಉಪೇಂದ್ರ...

ನಟಿ ರಚಿತಾ ರಾಮ್ ಮೇಲೆ ಉಪ್ಪಿ ಪತ್ನಿ ಪ್ರಿಯಾಂಕ ಸಿಟ್ಟು…!

ಮುಂದಿನ ವಾರ ತೆರೆ ಕಾಣಲಿರೋ ಉಪೇಂದ್ರ ನಟನೆಯ ಐಲವ್ ಯೂ ಚಿತ್ರ ಇದೀಗ ವಿವಾದಕ್ಕೆ ಕಾರಣವಾಗಿದೆ. ಚಿತ್ರದಲ್ಲಿನ ರೊಮ್ಯಾಂಟಿಕ್  ಹಾಡಿಗೆ ಸಂಬಂಧಿಸಿದಂತೆ ಚಿತ್ರದ ನಾಯಕಿ ರಚಿತಾ ರಾಮ್ ಮೇಲೆ ನಟ ಉಪೇಂದ್ರ ಪತ್ನಿ ಪ್ರಿಯಾಂಕ ಸಿಟ್ಟಾಗಿದ್ದಾರೆ. ಆರ್ ಚಂದ್ರು ನಿರ್ದೇಶನದಲ್ಲಿ ಮೂಡಿಬರುತ್ತಿರೋ ಈ ಚಿತ್ರದ ಹಾಡೊಂದರಲ್ಲಿ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ರೊಮ್ಯಾನ್ಸ್...
- Advertisement -spot_img

Latest News

ನಟಿಯಾಗ ಬಯಸಿದ್ದ ರೂಪಾ ಅಯ್ಯರ್ ಅವರು ನಿರ್ದೇಶಕಿಯಾಗಿದ್ದೇಕೆ..?: Roopa Iyer Podcast

Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...
- Advertisement -spot_img