Political News: ಲೋಕಸಭಾ ಚುನಾವಣೆಯಲ್ಲಿ ಕೇರಳದ ವಯನಾಡು ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಎರಡೂ ಕಡೆ ಜಯ ಗಳಿಸಿದ್ದಾರೆ. ಇದೀಗ ಅವರು ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಬೇಕಾಗಿದೆ. ಮೂಲಗಳ ಪ್ರಕಾರ ವಯನಾಡು ಕ್ಷೇತ್ರವನ್ನು ತೊರೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ವಯನಾಡು ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂಬ...
National Political News: ಪ್ರಿಯಾಂಕಾ ವಾದ್ರಾ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕಾರಣಕ್ಕೆ ಭಾರತ್ ಜೋಡೋ ನ್ಯಾಯಯಾತ್ರೆಗೆ ಪ್ರಿಯಾಂಕಾ ಹೋಗಲಾಗುತ್ತಿಲ್ಲ. ಹಾಗಾಗಿ ಅವರು ಸಹೋದರ ರಾಹುಲ್ ಗಾಂಧಿಯವರಿಗೆ ನ್ಯಾಯ ಯಾತ್ರೆಗಾಗಿ ವಿಶ್ ಹೇಳಿದ್ದಾರೆ.
ಕಳೆದ ಸಲ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಪ್ರಿಯಾಂಕಾ ಕೂಡ ಭಾಗವಹಿಸಿದ್ದರು. ಆದರೆ ಈ ಬಾರಿ ಪ್ರಿಯಾಂಕಾ ಅನಾರೋಗ್ಯ...
ಮಂಡ್ಯ: ಸಕ್ಕರೆ ನಾಡು ಮಂಡ್ಯಕ್ಕಿಂದು ಪ್ರಿಯಾಂಕಾ ವಾದ್ರಾ ಆಗಮಿಸಿದ್ದು, ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಮಂಡ್ಯ ಸರ್ಕಾರಿ ಮಹಿಳಾ ಕಾಲೇಜು ಆವರಣದಲ್ಲಿ ಈ ಸಮಾವೇಶ ನಡೆಯುತ್ತಿದ್ದು, ಪ್ರಿಯಾಂಕಾಗೆ ಮಾಜಿ ಸಂಸದೆ ರಮ್ಯಾ ಸಾಥ್ ಕೊಟ್ಟಿದ್ದಾರೆ. ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಗಣಿಗ ರವಿಕುಮಾರ್ ಪರ ಪ್ರಿಯಾಂಕಾ ಮತ್ತು ರಮ್ಯಾ ಮತಯಾಚಿಸಿದ್ದಾರೆ.
ಈ ವೇಳೆ ಮಾತನಾಡಿದ ರಮ್ಯಾ,...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...