Tuesday, August 18, 2026

PriyankaGandhi

‘ಸೋನಿಯಾ ಅಥವಾ ಶರದ್ ಪವಾರ್ ಪ್ರಧಾನಿಯಾಗಿದ್ರೆ ಕಾಂಗ್ರೆಸ್ ಗೆ ಈ ದುರ್ಗತಿ ಬರುತ್ತಿರಲಿಲ್ಲ’

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ಸೋನಿಯಾ ಗಾಂಧಿ ಅಥವಾ ಶರದ್ ಪವಾರ್ ಪ್ರಧಾನ ಮಂತ್ರಿಯಾಗಬಹುದಿತ್ತು  ಅಂತ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ. ಮಧ್ಯಪ್ರದೇಶದ ಇಂಡೋರ್ ನಲ್ಲಿ ಮಾತನಾಡಿದ ಸಚಿವ ಅಠಾವಳೆ,  ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅಮೆರಿಕದ ಉಪಾಧ್ಯಕ್ಷರಾಗುತ್ತಾರೆ ಎಂದಾದ್ರೆ, 2004ರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಚುನಾವಣೆಯ ನಂತರ ಭಾರತದ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img