Tuesday, March 17, 2026

#priyankkharge

ನನಗೇನಾದರೂ ಆದರೆ ಖರ್ಗೆ ಕುಟುಂಬವೇ ಹೊಣೆ: ಛಲವಾದಿ ನಾರಾಯಣಸ್ವಾಮಿ!

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಮ್ಮ ಮೇಲಿನ ಬೆಂಗಾವಲು ಭದ್ರತೆಯನ್ನ ಸರ್ಕಾರ ಹಿಂತೆಗೆದುಕೊಂಡಿರುವುದರ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನಗೇನಾದರೂ ಆದರೆ ಅದಕ್ಕೆ ಸಂಪೂರ್ಣ ಹೊಣೆ ರಾಜ್ಯ ಸರ್ಕಾರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಕುಟುಂಬದದು ಎಂದು ಅವರು ಎಚ್ಚರಿಸಿದ್ದಾರೆ. ನನ್ನ ಬೆಂಗಾವಲು ರಕ್ಷಕರನ್ನ ತೆರವುಗೊಳಿಸಿರುವುದು ಸರ್ಕಾರ ನನ್ನನ್ನು ಟಾರ್ಗೆಟ್ ಮಾಡುತ್ತಿರುವ ಸ್ಪಷ್ಟ...

priyank kharge “ದಮ್ ಇದ್ರೆ” ಮೆಟ್ರೋ ದರ ಕಡಿಮೆ ಮಾಡಿ ! ಪ್ರಿಯಾಂಕ್ ಖರ್ಗೆ ಸವಾಲ್ !

BENGALURU : ದಮ್ ಇದ್ರೆ ಮೆಟ್ರೋ ದರ ಕಡಿಮೆ ಮಾಡಿ ಅಂತ ರಾಜ್ಯ ಬಿಜೆಪಿ ಸಂಸದರಿಗೆ ಪ್ರಿಯಾಂಕ್ ಖರ್ಗೆ ಸವಾಲ್ ಹಾಕಿದ್ದಾರೆ. ರಾಜ್ಯದಲ್ಲಿ ಸದ್ಯ ಈಗ ಮೆಟ್ರೋ ಪ್ರಯಾಣದ ದರ ಏರಿಕೆಯಿಂದಾಗಿ ಪ್ರಯಾಣಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಬೆಂಗಳೂರಿನ ಮೆಟ್ರೋ ದರ ಏರಿಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಇನ್ನು ಬೆಲೆ ಏರಿಕೆಯ ವಿಚಾರವಾಗಿ ಬಿಜೆಪಿ ಯವರು ರಾಜ್ಯ...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img