Friday, April 25, 2025

#prize distribution

Prize Distribution : ಹುಬ್ಬಳ್ಳಿ : ನಾಳೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ , ಕಿತ್ತೂರು ಚೆನ್ನಮ್ಮ ಪ್ರಶಸ್ತಿ ಪ್ರದಾನ ಸಮಾರಂಭ

Hubballi News : ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣನ ೨೨೯ ನೇ ಜಯಂತಿ ಉತ್ಸವದ ಅಂಗವಾಗಿ ನಗರದ ವೀರರಾಣಿ ಕಿತ್ತೂರ ಚೆನ್ನಮ್ಮ ವೃತ್ತದಲ್ಲಿ ನಡೆಯುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಹಾಗೂ ವೀರ ರಾಣಿ ಕಿತ್ತೂರು ಚೆನ್ನಮ್ಮ ಪ್ರಶಸ್ತಿ ಸಮಾರಂಭವನ್ನು ನಾಳೆ ಸಂಜೆ ೫ ಗಂಟೆಗೆ  ಹಮ್ಮಿಕೊಳ್ಳಲಾಗಿದೆ ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ...
- Advertisement -spot_img

Latest News

“ಆ” ದೇಶಗಳಿಗಾಗಿ ನಾವು “ಈ” ಕೊಳಕು ಕೆಲಸ ಮಾಡ್ತಿದ್ದೀವಿ : ಭಾರತಕ್ಕೆ ಹೆದರಿ ಸತ್ಯ ಬಾಯ್ಬಿಟ್ಟ ಪಾಕ್‌ ಸಚಿವ 

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ನಡೆಸಲು ಪಾಕಿಸ್ತಾನದ ನೆರವು ಹಾಗೂ ಬೆಂಬಲ ಇದೆ ಎಂಬುದನ್ನು ಭಾರತ ಆರೋಪಿಸಿದ ಬಳಿಕ ಪಾಕಿಸ್ತಾನ...
- Advertisement -spot_img