Saturday, December 6, 2025

Pro.K.E.Radhakrishna

ಚಾವುಂಡರಾಯ ಪ್ರಶಸ್ತಿಗೆ ಹಿರಿಯ ಲೇಖಕ ವಿದ್ವಾಂಸ ಪ್ರೊ. ಕೆ.ಇ.ರಾಧಾಕೃಷ್ಣ ಆಯ್ಕೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ʻಚಾವುಂಡರಾಯ ಪ್ರಶಸ್ತಿʼ ಪ್ರಕಟಗೊಂಡಿದೆ. ಶ್ರವಣಬೆಳಗೊಳದ ಶ್ರೀ ಎಸ್.ಡಿ.ಜಿ.ಎಂ.ಎ ಮ್ಯಾನೇಜ್ಮೆಂಟ್ ಕಮಿಟಿಯ ವತಿಯಿಂದ ಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿಭಟ್ಟಾರಕ ಮಹಾಸ್ವಾಮಿಗಳು ನೀಡಿರುವ ದತ್ತಿಯ ೨೦೨೨ನೇ ಸಾಲಿನ ಚಾವುಂಡಾಯ ಪ್ರಶಸ್ತಿಗೆ ಹಿರಿಯ ಲೇಖಕ ವಿದ್ವಾಂಸ ಪ್ರೊ. ಕೆ.ಇ.ರಾಧಾಕೃಷ್ಣ ಅವರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ...
- Advertisement -spot_img

Latest News

ಸರ್ಕಾರದಿಂದ ಬಿಗ್ ಗ್ರೀನ್ ಸಿಗ್ನಲ್: 4500 ಪೊಲೀಸ್ ಉದ್ಯೋಗಗಳು!

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ಭಾರಿ ಬದಲಾವಣೆಯಾಗಿದೆ. 4500 ಕಾನ್‌ಸ್ಟೆಬಲ್ ನೇಮಕ—ಫೈನಲಿ ಅಪ್ರೂವ್ ಆಗಿದೆ. ಹೌದು ರಾಜ್ಯ ಪೊಲೀಸ್ ಇಲಾಖೆಯಲ್ಲಿ 4,500 ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗೆ...
- Advertisement -spot_img