Monday, August 3, 2026

Probationary IAS officer

Pooja Khedkar : ಅಧಿಕಾರ ದುರ್ಬಳಕೆ: ಟ್ರೈನಿ ಐಎಎಸ್ ಅಧಿಕಾರಿ ಪೂಜಾ ವರ್ಗಾವಣೆ

ಅಧಿಕಾರ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಟ್ರೈನಿ ಐಎಎಸ್ ಅಧಿಕಾರಿ ಡಾ.ಪೂಜಾ ಖೇಡ್ಕರ್ ಅವರನ್ನು ಪುಣೆಯಿಂದ ವಾಶಿಮ್‌ಗೆ ವರ್ಗಾವಣೆ ಮಾಡಿದೆ. ಪುಣೆಯಲ್ಲಿ ಸಹಾಯಕ ಕಲೆಕ್ಟರ್ ಆಗಿ ಡಾ.ಪೂಜಾ ನಿಯೋಜನೆಗೊಂಡಿದ್ದರು. ಜಿಲ್ಲಾಧಿಕಾರಿ ಕಚೇರಿಯಿಂದ ವಿಶೇಷ ಸವಲತ್ತುಗಳನ್ನು ಕೋರಿ ಪತ್ರ ಬರೆದು ವಿವಾದಕ್ಕೂ ಸಿಲುಕಿದ್ದರು. 2023ನೇ ಬ್ಯಾಚ್ ಐಎಎಸ್ ಅಧಿಕಾರಿಯು ತಮ್ಮ ಪ್ರೊಬೆಷನರಿ ಹುದ್ದೆಯ ಉಳಿದ ಅವಧಿಯಲ್ಲಿ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img