Sunday, July 6, 2025

Probationary IAS officer

Pooja Khedkar : ಅಧಿಕಾರ ದುರ್ಬಳಕೆ: ಟ್ರೈನಿ ಐಎಎಸ್ ಅಧಿಕಾರಿ ಪೂಜಾ ವರ್ಗಾವಣೆ

ಅಧಿಕಾರ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಟ್ರೈನಿ ಐಎಎಸ್ ಅಧಿಕಾರಿ ಡಾ.ಪೂಜಾ ಖೇಡ್ಕರ್ ಅವರನ್ನು ಪುಣೆಯಿಂದ ವಾಶಿಮ್‌ಗೆ ವರ್ಗಾವಣೆ ಮಾಡಿದೆ. ಪುಣೆಯಲ್ಲಿ ಸಹಾಯಕ ಕಲೆಕ್ಟರ್ ಆಗಿ ಡಾ.ಪೂಜಾ ನಿಯೋಜನೆಗೊಂಡಿದ್ದರು. ಜಿಲ್ಲಾಧಿಕಾರಿ ಕಚೇರಿಯಿಂದ ವಿಶೇಷ ಸವಲತ್ತುಗಳನ್ನು ಕೋರಿ ಪತ್ರ ಬರೆದು ವಿವಾದಕ್ಕೂ ಸಿಲುಕಿದ್ದರು. 2023ನೇ ಬ್ಯಾಚ್ ಐಎಎಸ್ ಅಧಿಕಾರಿಯು ತಮ್ಮ ಪ್ರೊಬೆಷನರಿ ಹುದ್ದೆಯ ಉಳಿದ ಅವಧಿಯಲ್ಲಿ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img