Friday, January 30, 2026

#problems faces

Chramudi Ghat: ಚಾರ್ಮುಡಿ ಘಾಟ್ ನಲ್ಲಿ ಗುಡ್ಡ ಕುಸಿತ ವಾಹನ ಸಂಚಾರಕ್ಕೆ ಅಡಚಣೆ

ದಕ್ಷಿಣ ಕನ್ನಡ: ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು ಪಶ್ಚಿಮ ಘಟ್ಟದ ಪ್ರದೇಶಗಳು ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡ ಕುಸಿತ ಉಂಟಾಗಿ ರಸ್ತೆಗಳು ಹಲವೆಡೆ ಬಂದ್ ಅಗಿವೆ, ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಪಶ್ಚಿಮ ಘಟ್ಟಗಳಲ್ಲಿ ಅಲ್ಲಲ್ಲಿ ಮಳೆ ಯಿಂದಾಗಿ ಗುಡ್ಡ ಕುಸಿತ ಉಂಟಾದ ಕಾರಣ ರಸ್ತೆ ದುರಸ್ಥಿ ಕಾಮಗಾರಿ ನಡೆಯುತ್ತಿದೆ ಹಾಗಾಗಿ ರಸ್ತೆಯನ್ನು ದುರಸ್ತಿ...
- Advertisement -spot_img

Latest News

ರಾಜ್ಯದಲ್ಲಿ ಮತ್ತೆ ನಡುಕ ಹುಟ್ಟಿಸುತ್ತಿರುವ ನಿಫಾ ವೈರಸ್!

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...
- Advertisement -spot_img