Friday, April 25, 2025

#problems faces

Chramudi Ghat: ಚಾರ್ಮುಡಿ ಘಾಟ್ ನಲ್ಲಿ ಗುಡ್ಡ ಕುಸಿತ ವಾಹನ ಸಂಚಾರಕ್ಕೆ ಅಡಚಣೆ

ದಕ್ಷಿಣ ಕನ್ನಡ: ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು ಪಶ್ಚಿಮ ಘಟ್ಟದ ಪ್ರದೇಶಗಳು ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡ ಕುಸಿತ ಉಂಟಾಗಿ ರಸ್ತೆಗಳು ಹಲವೆಡೆ ಬಂದ್ ಅಗಿವೆ, ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಪಶ್ಚಿಮ ಘಟ್ಟಗಳಲ್ಲಿ ಅಲ್ಲಲ್ಲಿ ಮಳೆ ಯಿಂದಾಗಿ ಗುಡ್ಡ ಕುಸಿತ ಉಂಟಾದ ಕಾರಣ ರಸ್ತೆ ದುರಸ್ಥಿ ಕಾಮಗಾರಿ ನಡೆಯುತ್ತಿದೆ ಹಾಗಾಗಿ ರಸ್ತೆಯನ್ನು ದುರಸ್ತಿ...
- Advertisement -spot_img

Latest News

ಬಾಲಕಿ ಹಂತಕನ ಶವ ಕೊಳೆತ, ಹೈಕೋರ್ಟ್‌ಗೆ ಮಾಹಿತಿ ನೀಡಿದ ರಾಜ್ಯ ಸರ್ಕಾರ

Hubli News: ಹುಬ್ಬಳ್ಳಿ: ಕಳೆದ 15 ದಿನಗಳ ಹಿಂದೆ ಬಿಹಾರಿ ಮೂಲದ ಹಂತಕ ರಿತೀಶ್ ಕುಮಾರ, ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ...
- Advertisement -spot_img