Wednesday, July 22, 2026

problems tells

DKS Question: ಶಾಸಕರು ನೋವು ಹೇಳಿಕೊಳ್ಳುವುದರಲ್ಲಿ ತಪ್ಪೇ‌ನಿದೆ?: ಡಿಸಿಎಂ ಶಿವಕುಮಾರ್ ಪ್ರಶ್ನೆ

ಬೆಂಗಳೂರು: ಶಾಸಕರದ್ದು ಒಂದಷ್ಟು ಬೇಡಿಕೆಗಳು, ತೊಂದರೆಗಳು ಇರುತ್ತವೆ, ಅವುಗಳನ್ನು ಮುಖ್ಯಮಂತ್ರಿಗಳ ಬಳಿ ಹೇಳಿಕೊಳ್ಳಬಾರದೇ? ಶಾಸಕರು ತಮ್ಮ ನೋವು ಸಮಸ್ಯೆ ಹೇಳಿಕೊಳ್ಳುವುದರಲ್ಲಿ ತಪ್ಪೇನಿದೆ?" ಎಂದು ಉಪಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರು ಶಾಸಕ ಬಸವರಾಜ ರಾಯರೆಡ್ಡಿ ಅವರು ಸಿಎಂಗೆ ಬರೆದಿರುವ ಪತ್ರದ ವಿಚಾರವಾಗಿ ಕೇಳಿದ ಪಶ್ನೆಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು...
- Advertisement -spot_img

Latest News

ಪೇಪರ್ ಲೀಕ್ ದಂಗಲ್ – ಮೋದಿ ಸರ್ಕಾರದ ವಿರುದ್ಧ ನೇರ ಸಮರ ಹೂಡಿದ ರಾಹುಲ್ ಗಾಂಧಿ!

ದೇಶದಲ್ಲಿ ಸಾಲು ಸಾಲು ಪೇಪರ್ ಲೀಕ್ ಮತ್ತು ಪರೀಕ್ಷಾ ಅಕ್ರಮಗಳ ಸರಣಿ ದೊಡ್ಡ ಮಟ್ಟದ ದಂಗಲ್ ಎಬ್ಬಿಸಿದೆ. ಈ ವಿಚಾರವಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ...
- Advertisement -spot_img