Devotional:
ಹಿಂದೂ ಪಂಚಾಂಗದ ಪ್ರಕಾರ, ದೀಪಾವಳಿಯ ಲಕ್ಷ್ಮಿ ಪೂಜೆಯನ್ನು ಕಾರ್ತಿಕ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯಂದು ಮಾಡಲಾಗುತ್ತದೆ. ದೀಪಾವಳಿ ಲಕ್ಷ್ಮಿ ಪೂಜೆಗೆ ವಿಶೇಷ ಮಹತ್ವವಿದೆ. ಈ ದಿನ ಪ್ರದೋಷ ಕಾಲದಲ್ಲಿ ಮಹಾಲಕ್ಷ್ಮಿಯನ್ನು ಪೂಜಿಸುತ್ತಾರೆ .ಧಾರ್ಮಿಕ ನಂಬಿಕೆಗಳ ಪ್ರಕಾರ, ದೀಪಾವಳಿಯಂದು ಲಕ್ಷ್ಮಿ ಉದ್ಬವವಾಗಿದ್ದಳು ಎನ್ನಲಾಗಿದೆ ಹಾಗೂ ಕಾರ್ತಿಕ ಅಮಾವಾಸ್ಯೆಯಯಂದು ಲಕ್ಷ್ಮಿ ದೇವಿ ಭೂಮಿಗೆ ಬಂದಿದ್ದಳು ಎಂಬ ನಂಬಿಕೆ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...