Tuesday, April 28, 2026

producdr Umapathi

ರಾಬರ್ಟ್ Updates : ಕನ್ನಡ ಮತ್ತು ತೆಲುಗು 2 ಭಾಷೆಯಲ್ಲೂ ಏಕಕಾಲದಲ್ಲಿ ಬಿಡುಗಡೆಯಾಗಲಿದೆ

Karnataka Movies : ತೆಲುಗು ಚಿತ್ರರಂಗದ ನಿರ್ಮಾಪಕರು ನಿನ್ನೆ ರಾತ್ರಿ ಹೈದರಾಬಾದ್ ನಲ್ಲಿ ರಾಬರ್ಟ್ ಚಿತ್ರದ ನಿರ್ಮಾಪಕರಾದ ಉಮಾಪತಿ ಶ್ರೀನಿವಾಸ್ ಗೌಡ ಸನ್ಮಾನಿಸಿದರು. ರಾಬರ್ಟ್ ಚಿತ್ರ ತೆಲುಗಿನಲ್ಲಿ ಅತಿ ಹೆಚ್ಚು ಥಿಯೇಟರ್ ಗಳಲ್ಲಿ ಬಿಡುಗಡೆಗೆ ಸಂಪೂರ್ಣ ಬೆಂಬಲವನ್ನು ಎಲ್ಲಾ ನಿರ್ಮಾಪಕರು ಘೋಷಿಸಿದ್ದಾರೆ. ಮಾರ್ಚ್ 11ರಂದು ಯಾವುದೇ ಸಮಸ್ಯೆಯಿಲ್ಲದೆ ಕನ್ನಡ ಮತ್ತು ತೆಲುಗು 2 ಭಾಷೆಯಲ್ಲೂ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img