Karnataka Movies : ತೆಲುಗು ಚಿತ್ರರಂಗದ ನಿರ್ಮಾಪಕರು ನಿನ್ನೆ ರಾತ್ರಿ ಹೈದರಾಬಾದ್ ನಲ್ಲಿ ರಾಬರ್ಟ್ ಚಿತ್ರದ ನಿರ್ಮಾಪಕರಾದ ಉಮಾಪತಿ ಶ್ರೀನಿವಾಸ್ ಗೌಡ ಸನ್ಮಾನಿಸಿದರು. ರಾಬರ್ಟ್ ಚಿತ್ರ ತೆಲುಗಿನಲ್ಲಿ ಅತಿ ಹೆಚ್ಚು ಥಿಯೇಟರ್ ಗಳಲ್ಲಿ ಬಿಡುಗಡೆಗೆ ಸಂಪೂರ್ಣ ಬೆಂಬಲವನ್ನು ಎಲ್ಲಾ ನಿರ್ಮಾಪಕರು ಘೋಷಿಸಿದ್ದಾರೆ. ಮಾರ್ಚ್ 11ರಂದು ಯಾವುದೇ ಸಮಸ್ಯೆಯಿಲ್ಲದೆ ಕನ್ನಡ ಮತ್ತು ತೆಲುಗು 2 ಭಾಷೆಯಲ್ಲೂ...
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...