Friday, December 5, 2025

Producer Vijay kiragandur

ಬಾಲಿವುಡ್ ನತ್ತ ಹೊಂಬಾಳೆ ನಿರ್ಮಾಣ ಸಂಸ್ಥೆ ಪಯಣ.!

ಕನ್ನಡದಲ್ಲಿ ಹಲವು ಸಿನಿಮಾಗಳನ್ನ ಹೊಂಬಾಳೆ ನಿರ್ಮಾಣ ಸಂಸ್ಥೆ ಮಾಡಿದೆ. ಹಾಗೂ 'ಕೆಜಿಎಫ್' ಸರಣಿ ಸಿನಿಮಾಗಳನ್ನು ಮಾಡಿ ಬೀಗಿದ್ದಾರೆ. 'ಕೆಜಿಎಫ್-2' ಸಿನಿಮಾ ಅಂತೂ ಎಲ್ಲಾ ನಿರೀಕ್ಷೆಗಳನ್ನು ಮೀರಿ ಸೂಪರ್ ಹಿಟ್ ಲಿಸ್ಟ್ ಸೇರಿದೆ. ವಿಶ್ವವೇ ದಕ್ಷಿಣ ಭಾರತವನ್ನು ತಿರುಗಿ ನೋಡುವಂತೆ ಮಾಡಿದೆ. ಇದೀಗ ಹೊಂಬಾಳೆ ನಿರ್ಮಾಣ ಸಂಸ್ಥೆ ಹೊಸ ಹೆಜ್ಜೆಯತ್ತ ಸಾಗುತ್ತಿದೆ. ಅದೇನಪ್ಪ ಹೊಂಬಾಳೆ ಸಂಸ್ಥೆ ಇದೀಗ...

ಆ ಎರಡು ಪುಣ್ಯಕ್ಷೇತ್ರಗಳಿಗೆ ಪವರ್ ಸ್ಟಾರ್ ಪುನೀತ್ ಭೇಟಿ ಕೊಟ್ಟಿದ್ಯಾಕೆ ಗೊತ್ತಾ…?

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಬಹುನಿರೀಕ್ಷಿತ ಸಿನಿಮಾ ಯುವರತ್ನ ಏಪ್ರಿಲ್ 1ರಂದು ಬೆಳ್ಳಿಪರದೆಗೆ ಗ್ರ್ಯಾಂಡ್ ಎಂಟ್ರಿ ಕೊಡ್ತಿದೆ. ಕನ್ನಡದ ಜೊತೆಗೆ ತೆಗೆಲು ಭಾಷೆಯಲ್ಲಿಯೂ ಸಿನಿಮಾ ರಿಲೀಸ್ ಆಗ್ತಿದ್ದು, ಹೀಗಾಗಿ ಅದ್ಧೂರಿಯಾಗಿ ಪ್ರೀ-ರಿಲೀಸ್ ಇವೆಂಟ್ ಹಮ್ಮಿಕೊಳ್ತಿದೆ ಚಿತ್ರತಂಡ. ಈಗಾಗ್ಲೇ ದೊಡ್ಡ ಮೊತ್ತಕ್ಕೆ ಯುವರತ್ನ ಸಿನಿಮಾದ ವಿತರಣೆ ಹಕ್ಕು ಸೇಲ್ ಆಗಿದೆಯಂತೆ. ಇದೇ ಖುಷಿಯಲ್ಲಿರುವ ಯುವರತ್ನ...
- Advertisement -spot_img

Latest News

Bigg Boss Kannada: ಗಿಲ್ಲಿ ಡ್ರಾಮಾ ಮಾಡ್ತಿದ್ದಾನೆ: ನಿರೂಪಕಿ ಜಾನ್ವಿ

Bigg Boss Kannada: ಬಿಗ್‌ಬಾಸ್ ಮನೆಯಿಂದ ಆಚೆ ಬಂದಿರುವ ಜಾನ್ವಿ ಅವರು ಬಿಗ್‌ಬಾಸ್ ಸ್ಪರ್ಧಿಗಳ ಬಗ್ಗೆ ತಮ್ಮ ಅನಿಸಿಕೆ ಹೇಳಿದ್ದಾರೆ. ಅಶ್ವಿನಿ ಬಗ್ಗೆ ಮಾತನಾಡಿರುವ ಜಾನ್ವಿ, ಇದ್ದದ್ದು...
- Advertisement -spot_img